ರಾಯಚೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವತಿಯಿಂದ ಶೈಕ್ಷಣಿಕ… READ MORE
ಸಾರ್ವಜನಿಕರನ್ನು ಗೌರವಯುತವಾಗಿ ನಡೆಸಿಕೊಂಡು ಅಗತ್ಯ ಮಾಹಿತಿ/ಸೌಲಭ್ಯ ಒದಗಿಸಬೇಕು ಜಿಲ್ಲಾಧಿಕಾರಿ ವೈ .ಎಸ್. ಪಾಟೀಲ್ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರೊಂದಿಗೆ ನಮ್ಮ ವರ್ತನೆಗಳು ಗೌರವಯುತವಾಗಿದ್ದು, ಅವರ ಸಮಸ್ಯೆಗಳಿಗೆ… READ MORE
ಗುಬ್ಬಿ : ವಾಸಣ್ಣನವರು ಯಾವುದೇ ಪಕ್ಷದಿಂದ ಸ್ಪರ್ಧಿಸಿದರೂ ನಾವು ಅವರ ಜೊತೆಯಲ್ಲಿದ್ದು ಗೆಲ್ಲಿಸುತ್ತೆವೆ ಎಂದು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ವೆಂಕಟೇಶ್ ತಿಳಿಸಿದರು. ತಾಲೂಕಿನ ಎಂ ಹೆಚ್ ಪಟ್ನ… READ MORE
ತುಮಕೂರಿನಲ್ಲಿ ಅಪಘಾತಗಳ ಸರಮಾಲೆ ಮುಂದುವರಿದಿದ್ದು, ಟಿವಿಎಸ್ ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ. ತುಮಕೂರು: ತುಮಕೂರಿನಲ್ಲಿ ಅಪಘಾತಗಳ ಸರಮಾಲೆ ಮುಂದುವರಿದಿದ್ದು, ಟಿವಿಎಸ್ ಸ್ಕೂಟಿಗೆ ಅಪರಿಚಿತ… READ MORE
ಮೇಷ:ಆರಂಭಿಸಿದ ಕಾರ್ಯಗಳಲ್ಲಿದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ಅಪಾಯಗಳು ದೂರವಾಗುತ್ತವೆ. ಎಚ್ಚರಿಕೆಯಿಂದ ಮಾತನಾಡಿ. ಅಷ್ಟಲಕ್ಷ್ಮಿ ಸ್ತೋತ್ರ ಓದುವುದು ಒಳಿತು. ಜಾಹೀರಾತು ನೀಡಲು ಸಂಪರ್ಕಿಸಿಅರೆಯೂರು ಚಿ.ಸುರೇಶ್ 9972189131 ವೃಷಭ:ಈಗಾಗಲೇ ಆರಂಭಿಸಿರುವ ಕೆಲಸಗಳಲ್ಲಿ… READ MORE

ಕನ್ನಡ E NEWS ಕರ್ನಾಟಕದ ಜನರ ಧ್ವನಿಯಾಗಿ, ಅತ್ಯಂತ ವಿಶ್ವಾಸಾರ್ಹ ಮತ್ತು ವೇಗದ ಸುದ್ದಿಯನ್ನು ತಲುಪಿಸುವ ಧ್ಯೇಯದೊಂದಿಗೆ ಕನ್ನಡ E NEWS ಅನ್ನು ಪ್ರಾರಂಭಿಸಲಾಗಿದೆ. ನಮ್ಮದು ಕರ್ನಾಟಕ ರಾಜ್ಯದ ಅಂತರ್ಜಾಲ ಪತ್ರಿಕೆ (Official Online News Portal) ಮತ್ತು ನಿಮ್ಮೆಲ್ಲಾ ಸುದ್ದಿ ಅಗತ್ಯಗಳಿಗೆ ನಂಬರ್ ಒನ್ ಸುದ್ದಿ ತಾಣವಾಗುವ ಗುರಿ ಹೊಂದಿದ್ದೇವೆ.
ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ಪ್ರತಿ ಸುದ್ದಿಯೂ ನಿಮ್ಮ ಅಂಗೈಯಲ್ಲಿ ಕ್ಷಣಾರ್ಧದಲ್ಲಿ ತಲುಪಬೇಕು ಎಂಬ ಸದುದ್ದೇಶ ನಮ್ಮದು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪ್ರಮುಖ ಘಟನೆಗಳ ತಾಜಾ ಮತ್ತು ಅಧಿಕೃತ ಸುದ್ದಿಗಳನ್ನು ನಿಮಗೆ ತಲುಪಿಸುವುದೇ ನಮ್ಮ ಮೊದಲ ಆದ್ಯತೆ.
ಕನ್ನಡ E NEWS ನಲ್ಲಿ ನೀವು ಕರ್ನಾಟಕ ಮತ್ತು ಸುತ್ತಮುತ್ತಲಿನ ಸಮಗ್ರ ಸುದ್ದಿಗಳನ್ನು ಪಡೆಯಬಹುದು. ನಿಖರತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಿ, ನಾವು ಈ ಕೆಳಗಿನ ಪ್ರಮುಖ ವಿಭಾಗಗಳ ಸಮಗ್ರ ಮಾಹಿತಿಯನ್ನು ಪ್ರಕಟಿಸುತ್ತೇವೆ:
ನಾವು ಕೇವಲ ಸುದ್ದಿಯನ್ನು ಪ್ರಕಟಿಸುವುದಿಲ್ಲ, ಬದಲಿಗೆ ನಿಖರತೆ, ಸಮಗ್ರತೆ ಮತ್ತು ಸಮಯಪ್ರಜ್ಞೆಗೆ ಬದ್ಧರಾಗಿದ್ದೇವೆ. ಪ್ರತಿಯೊಂದು ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಪಪ್ರಚಾರಕ್ಕೆ ಆಸ್ಪದ ನೀಡದೆ ಸತ್ಯಾಂಶವನ್ನು ಮಾತ್ರ ನಿಮ್ಮ ಮುಂದೆ ಇಡುತ್ತೇವೆ. ನಿಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಲುಪಿಸುವ ಮೂಲಕ, ನಿಮ್ಮ ದೈನಂದಿನ ಜೀವನದ ಭಾಗವಾಗಲು ನಾವು ಬಯಸುತ್ತೇವೆ.
ಸಂಪಾದಕರು ಕನ್ನಡ E NEWS ಅಂಬೇಡ್ಕರ್ ನಗರ ವಕ್ಕೋಡಿ ಮೈನ್ ರೋಡ್ ತುಮಕೂರು 9972189131 kannadaenews@gmail.com