|
ಮಾಂಡೌಸ್ ಅಬ್ಬರಕ್ಕೆ ರೈತರು ಕಂಗಾಲಾಗಿದ್ದು ಒಂದು ವಾರದ ಮಳೆಯು ವರ್ಷದ ಕೂಳು ಹಾಳು ಮಾಡಿದೆ. ಕೈ ಬಂದ ಬೆಳೆಯು ಕಣ್ಣೇದುರಿಗೆ ಹಾಳಾಗಿದ್ದು ಇದೀಗ ಬೆಳೆಯು ಇಲ್ಲ, ಬೆಳೆಗಾಗಿ… READ MORE
|
ಗುಬ್ಬಿ: ರೋಗಿಗಳಿಗೆ ಹಾಲು ಹಣ್ಣು ವಿತರಣೆ, ರಕ್ತದಾನ ಶಿಬಿರ ಹಾಗೂ ಅನ್ನದಾನ ಮಾಡುವ ಮೂಲಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ 63 ನೇ ಹುಟ್ಟುಹಬ್ಬವನ್ನು ಗುಬ್ಬಿ ಪಟ್ಟಣದಲ್ಲಿ… READ MORE
|
ರಾಮನಗರ: ಜಾತ್ಯತೀತ ಜನತಾ ದಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಡಿ.16 ರ ಶುಕ್ರವಾರ (ಇಂದು) ಬಿಡುಗಡೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ನಡೆಯಲಿರುವ… READ MORE
ಮೇಷ:ಇಂದು ನೀವು ಹಸಿರುಮಯ ಜೀವನ ಭಾವನೆಯಲ್ಲಿದ್ದೀರಿ ಮತ್ತು ತಾರೆಗಳೂ ಅನುಮೋದಿಸಿವೆ. ನೀವು ಗಿಡ ನೆಡಬಹುದು. ಕಸದ ಡಬ್ಬಿಗಳನ್ನು ಜೋಡಿಸುವ ಮೂಲಕ ನೆರೆಹೊರೆಯನ್ನು ಸ್ವಚ್ಛವಾಗಿರಿಸಬಹುದು. ನೀವು ಜೀವಿಸುವ ವಿಶ್ವ… READ MORE
ಚಾಮರಾಜನಗರ: ಗಾಂಜಾ ಗಿಡಗಳನ್ನು (Cannabis Plant) ಬೆಳೆಯುವಂತಿಲ್ಲ, ಗಾಂಜಾ ಸೊಪ್ಪು ಮಾರಾಟ ಮಾಡುವಂತಿಲ್ಲ ಎಂಬ ಕಾನೂನು ನಮ್ಮ ದೇಶದಲ್ಲಿದೆ. ಆದರೂ ಹಲವೆಡೆ ಅಕ್ರಮ ದಾರಿಯಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಇಲ್ಲೊಬ್ಬ ಖತರ್ನಾಕ್… READ MORE

ಕನ್ನಡ E NEWS ಕರ್ನಾಟಕದ ಜನರ ಧ್ವನಿಯಾಗಿ, ಅತ್ಯಂತ ವಿಶ್ವಾಸಾರ್ಹ ಮತ್ತು ವೇಗದ ಸುದ್ದಿಯನ್ನು ತಲುಪಿಸುವ ಧ್ಯೇಯದೊಂದಿಗೆ ಕನ್ನಡ E NEWS ಅನ್ನು ಪ್ರಾರಂಭಿಸಲಾಗಿದೆ. ನಮ್ಮದು ಕರ್ನಾಟಕ ರಾಜ್ಯದ ಅಂತರ್ಜಾಲ ಪತ್ರಿಕೆ (Official Online News Portal) ಮತ್ತು ನಿಮ್ಮೆಲ್ಲಾ ಸುದ್ದಿ ಅಗತ್ಯಗಳಿಗೆ ನಂಬರ್ ಒನ್ ಸುದ್ದಿ ತಾಣವಾಗುವ ಗುರಿ ಹೊಂದಿದ್ದೇವೆ.
ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ಪ್ರತಿ ಸುದ್ದಿಯೂ ನಿಮ್ಮ ಅಂಗೈಯಲ್ಲಿ ಕ್ಷಣಾರ್ಧದಲ್ಲಿ ತಲುಪಬೇಕು ಎಂಬ ಸದುದ್ದೇಶ ನಮ್ಮದು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪ್ರಮುಖ ಘಟನೆಗಳ ತಾಜಾ ಮತ್ತು ಅಧಿಕೃತ ಸುದ್ದಿಗಳನ್ನು ನಿಮಗೆ ತಲುಪಿಸುವುದೇ ನಮ್ಮ ಮೊದಲ ಆದ್ಯತೆ.
ಕನ್ನಡ E NEWS ನಲ್ಲಿ ನೀವು ಕರ್ನಾಟಕ ಮತ್ತು ಸುತ್ತಮುತ್ತಲಿನ ಸಮಗ್ರ ಸುದ್ದಿಗಳನ್ನು ಪಡೆಯಬಹುದು. ನಿಖರತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಿ, ನಾವು ಈ ಕೆಳಗಿನ ಪ್ರಮುಖ ವಿಭಾಗಗಳ ಸಮಗ್ರ ಮಾಹಿತಿಯನ್ನು ಪ್ರಕಟಿಸುತ್ತೇವೆ:
ನಾವು ಕೇವಲ ಸುದ್ದಿಯನ್ನು ಪ್ರಕಟಿಸುವುದಿಲ್ಲ, ಬದಲಿಗೆ ನಿಖರತೆ, ಸಮಗ್ರತೆ ಮತ್ತು ಸಮಯಪ್ರಜ್ಞೆಗೆ ಬದ್ಧರಾಗಿದ್ದೇವೆ. ಪ್ರತಿಯೊಂದು ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಪಪ್ರಚಾರಕ್ಕೆ ಆಸ್ಪದ ನೀಡದೆ ಸತ್ಯಾಂಶವನ್ನು ಮಾತ್ರ ನಿಮ್ಮ ಮುಂದೆ ಇಡುತ್ತೇವೆ. ನಿಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಲುಪಿಸುವ ಮೂಲಕ, ನಿಮ್ಮ ದೈನಂದಿನ ಜೀವನದ ಭಾಗವಾಗಲು ನಾವು ಬಯಸುತ್ತೇವೆ.
ಸಂಪಾದಕರು ಕನ್ನಡ E NEWS ಅಂಬೇಡ್ಕರ್ ನಗರ ವಕ್ಕೋಡಿ ಮೈನ್ ರೋಡ್ ತುಮಕೂರು 9972189131 kannadaenews@gmail.com