ತುಮಕೂರು:ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಅಮ್ಆದ್ಮಿ ಪಕ್ಷ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿಯೂ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು,ಈಗಾಗಲೇ ಪಕ್ಷದ ಟಿಕೇಟ್ ಆಕಾಂಕ್ಷಿಗಳಲ್ಲಿಯೇ ಅಂತರಿಕ ಸ್ಪರ್ಧೆ ಏರ್ಪಟಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಡಾ.ವಿಶ್ವನಾಥ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು,ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನಿಷ್ಠ 2-ರವರೆಗೆ ಟಿಕೇಟ್ ಆಕಾಂಕ್ಷಿಗಳು ಇದ್ದಾರೆ.ಅವರಲ್ಲಿ ಪಕ್ಷ ನೀಡುವ ಕಾರ್ಯಕ್ರಮ ಗಳನ್ನು ಯಾರು ಹೆಚ್ಚು ಯಶಸ್ವಿಯಾಗಿ ಜನರ… READ MORE
ತುಮಕೂರು: ಜಮೀನಿನಲ್ಲಿ ಕೆಲಸ ಮಾಡುವಾಗ ರೈತನ ಮೇಲೆ ಕರಡಿ ದಾಳಿ ಮಾಡಿದ(Bear Attack) ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಎಲೆಕಡಕಲು ಗ್ರಾಮದಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ರೈತ ಮೃತಪಟ್ಟಿದ್ದಾರೆ.… READ MORE
|
ತುಮಕೂರು: ಈ ಭಾಗದಲ್ಲಿ ಕಳೆದ ಕೆಲವು ಸಮಯದಿಂದ ಆತಂಕಕ್ಕೆ ಕಾರಣವಾಗಿದ್ದ ಚಿರತೆಯೊಂದು ಕೊನೆಗೂ ಬೋನಿಗೆ (Leopard trapped) ಬಿದ್ದಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ. ಒಂದು ವರ್ಷದ ಗಂಡು ಚಿರತೆ… READ MORE
ಹೈದರಾಬಾದ್, ಡಿಸೆಂಬರ್ 15; ವಾಹನ ಪೂಜೆಗಾಗಿ ಕಾರು, ಬೈಕ್ ಮತ್ತು ಇತರ ವಾಹನಗಳನ್ನು ದೇವಾಲಯಕ್ಕೆ ತರುತ್ತಾರೆ. ಆದರೆ, ತೆಲಂಗಾಣದ ಉದ್ಯಮಿಯೊಬ್ಬರು ಹೊಸ ಹೆಲಿಕಾಪ್ಟರ್ ತಂದು ಪೂಜೆ ಮಾಡಿಸಿದ್ದಾರೆ. ತೆಲಂಗಾಣದ ಉದ್ಯಮಿ… READ MORE
ಹಿಂದಿ ಕಿರುತೆರೆಯ ಹಿರಿಯ ನಟಿ ವೀಣಾ ಕಪೂರ್ ಅವರ ಕೊಲೆಯನ್ನು ಡಿ.6ರಂದು ಸ್ವತಃ ಅವರೇ ಮಗ ಮಾಡಿದ್ದ ವಿಷಯ ಬಾಲಿವುಡ್ ಅನ್ನು ಬೆಚ್ಚಿಬೀಳಿಸಿತ್ತು. ಅದೂ ತಾಯಿಯ ತಲೆಗೆ… READ MORE

ಕನ್ನಡ E NEWS ಕರ್ನಾಟಕದ ಜನರ ಧ್ವನಿಯಾಗಿ, ಅತ್ಯಂತ ವಿಶ್ವಾಸಾರ್ಹ ಮತ್ತು ವೇಗದ ಸುದ್ದಿಯನ್ನು ತಲುಪಿಸುವ ಧ್ಯೇಯದೊಂದಿಗೆ ಕನ್ನಡ E NEWS ಅನ್ನು ಪ್ರಾರಂಭಿಸಲಾಗಿದೆ. ನಮ್ಮದು ಕರ್ನಾಟಕ ರಾಜ್ಯದ ಅಂತರ್ಜಾಲ ಪತ್ರಿಕೆ (Official Online News Portal) ಮತ್ತು ನಿಮ್ಮೆಲ್ಲಾ ಸುದ್ದಿ ಅಗತ್ಯಗಳಿಗೆ ನಂಬರ್ ಒನ್ ಸುದ್ದಿ ತಾಣವಾಗುವ ಗುರಿ ಹೊಂದಿದ್ದೇವೆ.
ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ಪ್ರತಿ ಸುದ್ದಿಯೂ ನಿಮ್ಮ ಅಂಗೈಯಲ್ಲಿ ಕ್ಷಣಾರ್ಧದಲ್ಲಿ ತಲುಪಬೇಕು ಎಂಬ ಸದುದ್ದೇಶ ನಮ್ಮದು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪ್ರಮುಖ ಘಟನೆಗಳ ತಾಜಾ ಮತ್ತು ಅಧಿಕೃತ ಸುದ್ದಿಗಳನ್ನು ನಿಮಗೆ ತಲುಪಿಸುವುದೇ ನಮ್ಮ ಮೊದಲ ಆದ್ಯತೆ.
ಕನ್ನಡ E NEWS ನಲ್ಲಿ ನೀವು ಕರ್ನಾಟಕ ಮತ್ತು ಸುತ್ತಮುತ್ತಲಿನ ಸಮಗ್ರ ಸುದ್ದಿಗಳನ್ನು ಪಡೆಯಬಹುದು. ನಿಖರತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಿ, ನಾವು ಈ ಕೆಳಗಿನ ಪ್ರಮುಖ ವಿಭಾಗಗಳ ಸಮಗ್ರ ಮಾಹಿತಿಯನ್ನು ಪ್ರಕಟಿಸುತ್ತೇವೆ:
ನಾವು ಕೇವಲ ಸುದ್ದಿಯನ್ನು ಪ್ರಕಟಿಸುವುದಿಲ್ಲ, ಬದಲಿಗೆ ನಿಖರತೆ, ಸಮಗ್ರತೆ ಮತ್ತು ಸಮಯಪ್ರಜ್ಞೆಗೆ ಬದ್ಧರಾಗಿದ್ದೇವೆ. ಪ್ರತಿಯೊಂದು ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಪಪ್ರಚಾರಕ್ಕೆ ಆಸ್ಪದ ನೀಡದೆ ಸತ್ಯಾಂಶವನ್ನು ಮಾತ್ರ ನಿಮ್ಮ ಮುಂದೆ ಇಡುತ್ತೇವೆ. ನಿಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಲುಪಿಸುವ ಮೂಲಕ, ನಿಮ್ಮ ದೈನಂದಿನ ಜೀವನದ ಭಾಗವಾಗಲು ನಾವು ಬಯಸುತ್ತೇವೆ.
ಸಂಪಾದಕರು ಕನ್ನಡ E NEWS ಅಂಬೇಡ್ಕರ್ ನಗರ ವಕ್ಕೋಡಿ ಮೈನ್ ರೋಡ್ ತುಮಕೂರು 9972189131 kannadaenews@gmail.com