Ravichandran about his house loan : ಇತ್ತಿಚೀಗೆ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಹೆಸರು ಸಿಕ್ಕಾಪಟ್ಟೆ ಸುದ್ದಿಯಲ್ಲಿದೆ, ಆದರೆ ಸಿನಿಮಾದಿಂದ ಅಲ್ಲ, ಬದಲಿಗೆ ಅವರಿಗೆ ಕಷ್ಟ… READ MORE
|
Arkalgud Tahsildar: ಬೀದಿ ಬದಿ ಆಶ್ರಯ ಪಡೆದಿದ್ದ ಅಂಧ ಮಹಿಳೆಯೊಬ್ಬರಿಗೆ ನಿವೇಶನದ ಜೊತೆಗೆ ಮನೆಯನ್ನೂ ಕೊಡಿಸಿದ ಈ ಅಧಿಕಾರಿಯ ಕೆಲಸ ನೆನೆದು, ತಮ್ಮ ಒಳಗಣ್ಣಿನಿಂದಲೇ ಆನಂದ ಭಾಷ್ಪ… READ MORE
|
ಸಕಲೇಶಪುರ: – ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ವತಿಯಿಂದ ಏರ್ಪಡಿಸಿದ್ದ ವಿಶ್ವ ಮಣ್ಣು ದಿನಾಚರಣೆಯನ್ನು ಸಕಲೇಶಪುರದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವು ಸಕಲೇಶ್ವರ ಸ್ವಾಮಿ… READ MORE
ಕಳ್ಳತನ ಪ್ರಕರಣದಲ್ಲಿ ವಿಚಾರಣೆಗಾಗಿ ಜಯನಗರ ಪೊಲೀಸ್ ಠಾಣೆಗೆ ಹೋಗಿದ್ದ ಗಾರೆ ಕಾರ್ಮಿಕ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರ ಥಳಿತದಿಂದ ಮೃತಪಟ್ಟಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ತುಮಕೂರು: ಸೈಕಲ್ ಕಳ್ಳತನ ಪ್ರಕರಣದಲ್ಲಿ… READ MORE
ಇಂಡೋ-ಇಸ್ಲಾಮಿಕ್ ಆರ್ಕಿಟೆಕ್ಚರ್ನಲ್ಲಿ 30,000 ಚದರ ಅಡಿ ವಿಸ್ತೀರ್ಣದಲ್ಲಿದೆ ಭವ್ಯ ವಾಸ್ತುಶಿಲ್ಪದ ಈ ಮೋದಿ ಮಸೀದಿ! ಬೆಂಗಳೂರಿನಲ್ಲಿ ಮೋದಿ ಎಂಬ ಹೆಸರಿನ ಮಸೀದಿಯೊಂದಿದೆ! ಸದ್ಯ ಈ ಹೆಸರಿನ ಮಸೀದಿ… READ MORE

ಕನ್ನಡ E NEWS ಕರ್ನಾಟಕದ ಜನರ ಧ್ವನಿಯಾಗಿ, ಅತ್ಯಂತ ವಿಶ್ವಾಸಾರ್ಹ ಮತ್ತು ವೇಗದ ಸುದ್ದಿಯನ್ನು ತಲುಪಿಸುವ ಧ್ಯೇಯದೊಂದಿಗೆ ಕನ್ನಡ E NEWS ಅನ್ನು ಪ್ರಾರಂಭಿಸಲಾಗಿದೆ. ನಮ್ಮದು ಕರ್ನಾಟಕ ರಾಜ್ಯದ ಅಂತರ್ಜಾಲ ಪತ್ರಿಕೆ (Official Online News Portal) ಮತ್ತು ನಿಮ್ಮೆಲ್ಲಾ ಸುದ್ದಿ ಅಗತ್ಯಗಳಿಗೆ ನಂಬರ್ ಒನ್ ಸುದ್ದಿ ತಾಣವಾಗುವ ಗುರಿ ಹೊಂದಿದ್ದೇವೆ.
ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ಪ್ರತಿ ಸುದ್ದಿಯೂ ನಿಮ್ಮ ಅಂಗೈಯಲ್ಲಿ ಕ್ಷಣಾರ್ಧದಲ್ಲಿ ತಲುಪಬೇಕು ಎಂಬ ಸದುದ್ದೇಶ ನಮ್ಮದು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪ್ರಮುಖ ಘಟನೆಗಳ ತಾಜಾ ಮತ್ತು ಅಧಿಕೃತ ಸುದ್ದಿಗಳನ್ನು ನಿಮಗೆ ತಲುಪಿಸುವುದೇ ನಮ್ಮ ಮೊದಲ ಆದ್ಯತೆ.
ಕನ್ನಡ E NEWS ನಲ್ಲಿ ನೀವು ಕರ್ನಾಟಕ ಮತ್ತು ಸುತ್ತಮುತ್ತಲಿನ ಸಮಗ್ರ ಸುದ್ದಿಗಳನ್ನು ಪಡೆಯಬಹುದು. ನಿಖರತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಿ, ನಾವು ಈ ಕೆಳಗಿನ ಪ್ರಮುಖ ವಿಭಾಗಗಳ ಸಮಗ್ರ ಮಾಹಿತಿಯನ್ನು ಪ್ರಕಟಿಸುತ್ತೇವೆ:
ನಾವು ಕೇವಲ ಸುದ್ದಿಯನ್ನು ಪ್ರಕಟಿಸುವುದಿಲ್ಲ, ಬದಲಿಗೆ ನಿಖರತೆ, ಸಮಗ್ರತೆ ಮತ್ತು ಸಮಯಪ್ರಜ್ಞೆಗೆ ಬದ್ಧರಾಗಿದ್ದೇವೆ. ಪ್ರತಿಯೊಂದು ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಪಪ್ರಚಾರಕ್ಕೆ ಆಸ್ಪದ ನೀಡದೆ ಸತ್ಯಾಂಶವನ್ನು ಮಾತ್ರ ನಿಮ್ಮ ಮುಂದೆ ಇಡುತ್ತೇವೆ. ನಿಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಲುಪಿಸುವ ಮೂಲಕ, ನಿಮ್ಮ ದೈನಂದಿನ ಜೀವನದ ಭಾಗವಾಗಲು ನಾವು ಬಯಸುತ್ತೇವೆ.
ಸಂಪಾದಕರು ಕನ್ನಡ E NEWS ಅಂಬೇಡ್ಕರ್ ನಗರ ವಕ್ಕೋಡಿ ಮೈನ್ ರೋಡ್ ತುಮಕೂರು 9972189131 kannadaenews@gmail.com