ಪುದುಚೇರಿ: ಇಲ್ಲಿನ ಪ್ರಸಿದ್ಧ ಮನಕುಲ ವಿನಾಯಕರ್ ದೇವಸ್ಥಾನದ ಆನೆ ಲಕ್ಷ್ಮಿ ಬುಧವಾರ ಇದ್ದಕ್ಕಿದ್ದಂತೆ ಮೂರ್ಛೆ ಹೋಗಿ ಕೊನೆಯುಸಿರೆಳೆದಿದೆ. 1995 ರಲ್ಲಿ ತನ್ನ ಐದನೇ ವಯಸ್ಸಿನಲ್ಲಿ ವಿನಾಯಕರ್ ದೇವಸ್ಥಾನಕ್ಕೆ ಆಗಮಿಸಿದ… READ MORE
ಬೆಂಗಳೂರು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸ ಆದ್ಯತಾ ಪಡಿತರ ಚೀಟಿ (BPL) ಕಾರ್ಡ್ ಹಂಚಿಕೆಗೆ ಕೊನೆಗೂ ರಾಜ್ಯ ಸರ್ಕಾರ (Government Of Karnataka) ನಿರ್ಧಾರ ಮಾಡಿದೆ. ಹೊಸದಾಗಿ… READ MORE
ರೇಣುಕಾಚಾರ್ಯ ಮನೆಯಿಂದ ಕೇವಲ ನಾಲ್ಕು ಕಿಮೀ ದೂರದ ಕಡದಕಟ್ಟಿ ಬಳಿಯ ತುಂಗಾ ನಾಲೆಯಲ್ಲಿ ನ.3ರ ಸಂಜೆ ಚಂದ್ರಶೇಖರ್ ಅವರ ಕಾರಿನಲ್ಲಿ ಶವ ಸಿಕ್ಕಿತ್ತು. ದಾವಣಗೆರೆ: ಹೊನ್ನಾಳಿ ಶಾಸಕ… READ MORE
ಈ ವರ್ಷ ಸ್ಯಾಂಡಲ್ ವುಡ್ ನ ಅನೇಕ ನಟ ನಟಿಮಣಿಯರು ವಿವಾಹವಾಗಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದಾರೆ. ಮತ್ತೆ ಕೆಲವರು ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಆದಷ್ಟು ಬೇಗ ಹಸೆ… READ MORE
ತುಮಕೂರು:ಕುಣಿಗಲ್ ರಸ್ತೆಯ ಮರಳೂರು ಕೆರೆ ಏರಿ ಮೇಲೆ ಕಳೆದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಣಿಗಲ್ ತಾಲೂಕು ಹುಲಿಯೂರುದುರ್ಗ… READ MORE

ಕನ್ನಡ E NEWS ಕರ್ನಾಟಕದ ಜನರ ಧ್ವನಿಯಾಗಿ, ಅತ್ಯಂತ ವಿಶ್ವಾಸಾರ್ಹ ಮತ್ತು ವೇಗದ ಸುದ್ದಿಯನ್ನು ತಲುಪಿಸುವ ಧ್ಯೇಯದೊಂದಿಗೆ ಕನ್ನಡ E NEWS ಅನ್ನು ಪ್ರಾರಂಭಿಸಲಾಗಿದೆ. ನಮ್ಮದು ಕರ್ನಾಟಕ ರಾಜ್ಯದ ಅಂತರ್ಜಾಲ ಪತ್ರಿಕೆ (Official Online News Portal) ಮತ್ತು ನಿಮ್ಮೆಲ್ಲಾ ಸುದ್ದಿ ಅಗತ್ಯಗಳಿಗೆ ನಂಬರ್ ಒನ್ ಸುದ್ದಿ ತಾಣವಾಗುವ ಗುರಿ ಹೊಂದಿದ್ದೇವೆ.
ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ಪ್ರತಿ ಸುದ್ದಿಯೂ ನಿಮ್ಮ ಅಂಗೈಯಲ್ಲಿ ಕ್ಷಣಾರ್ಧದಲ್ಲಿ ತಲುಪಬೇಕು ಎಂಬ ಸದುದ್ದೇಶ ನಮ್ಮದು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪ್ರಮುಖ ಘಟನೆಗಳ ತಾಜಾ ಮತ್ತು ಅಧಿಕೃತ ಸುದ್ದಿಗಳನ್ನು ನಿಮಗೆ ತಲುಪಿಸುವುದೇ ನಮ್ಮ ಮೊದಲ ಆದ್ಯತೆ.
ಕನ್ನಡ E NEWS ನಲ್ಲಿ ನೀವು ಕರ್ನಾಟಕ ಮತ್ತು ಸುತ್ತಮುತ್ತಲಿನ ಸಮಗ್ರ ಸುದ್ದಿಗಳನ್ನು ಪಡೆಯಬಹುದು. ನಿಖರತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಿ, ನಾವು ಈ ಕೆಳಗಿನ ಪ್ರಮುಖ ವಿಭಾಗಗಳ ಸಮಗ್ರ ಮಾಹಿತಿಯನ್ನು ಪ್ರಕಟಿಸುತ್ತೇವೆ:
ನಾವು ಕೇವಲ ಸುದ್ದಿಯನ್ನು ಪ್ರಕಟಿಸುವುದಿಲ್ಲ, ಬದಲಿಗೆ ನಿಖರತೆ, ಸಮಗ್ರತೆ ಮತ್ತು ಸಮಯಪ್ರಜ್ಞೆಗೆ ಬದ್ಧರಾಗಿದ್ದೇವೆ. ಪ್ರತಿಯೊಂದು ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಪಪ್ರಚಾರಕ್ಕೆ ಆಸ್ಪದ ನೀಡದೆ ಸತ್ಯಾಂಶವನ್ನು ಮಾತ್ರ ನಿಮ್ಮ ಮುಂದೆ ಇಡುತ್ತೇವೆ. ನಿಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಲುಪಿಸುವ ಮೂಲಕ, ನಿಮ್ಮ ದೈನಂದಿನ ಜೀವನದ ಭಾಗವಾಗಲು ನಾವು ಬಯಸುತ್ತೇವೆ.
ಸಂಪಾದಕರು ಕನ್ನಡ E NEWS ಅಂಬೇಡ್ಕರ್ ನಗರ ವಕ್ಕೋಡಿ ಮೈನ್ ರೋಡ್ ತುಮಕೂರು 9972189131 kannadaenews@gmail.com