Supari for Murder | ಮಾಜಿ ಶಾಸಕ ಬಿ.ಸುರೇಶ್ ಗೌಡ, ತನ್ನ ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಆರೋಪಿಸಿ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ಪೊಲೀಸ್… READ MORE
ಇಂದಿನ ರಾಶಿ ಭವಿಷ್ಯ ಹೀಗಿದೆ.. ಮೇಷ: ಇಂದು ನೀವು ಯಶಸ್ಸು ಪಡೆಯುತ್ತೀರಿ ಮತ್ತು ಅದನ್ನು ಯಾರ ಬೆಂಬಲವಿಲ್ಲದೆ ನಿಮ್ಮದೇ ಪರಿಶ್ರಮದಿಂದ ಮಾಡುತ್ತೀರಿ. ನೀವು ವಿಜ್ಞಾನ ಅಥವಾ ಕಲಾ ವಿದ್ಯಾರ್ಥಿಯಾಗಿರಬಹುದು,… READ MORE
ಕೊಲೆ ಸುಪಾರಿ ವಿಚಾರಕ್ಕೆ ಈಗಾಗಲೇ ಎಫ್ಐಆರ್ ದಾಖಲಾಗಿದೆ. ನಾನು ಸ್ಪಷ್ಟವಾಗಿ ಕಂಪ್ಲೇಂಟ್ನಲ್ಲಿ ಬರೆದು ಕೊಟ್ಟಿದ್ದೇನೆ ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಹೇಳಿದರು. ತುಮಕೂರು: ಕೊಲೆ ಸುಪಾರಿ… READ MORE
|
ಬೆಂಗಳೂರು : ಸಂಸದೆ ಸುಮಲತಾ ಮತ್ತು ಟೀಂ ಬಿಜೆಪಿಗೆ..? ಸುಮಲತಾ ಮತ್ತು ಆಪ್ತರು ಬಿಜೆಪಿಗೆ ಹೋಗೋದು ಬಹುತೇಕ ಖಚಿತವಾಗಿದ್ದು, ಸುಮಲತಾ ಆಪ್ತನ ಬಿಜೆಪಿ ಸೇರ್ಪಡೆಗೆ ಡೇಟ್ ಫಿಕ್ಸ್ ಆಗಿದೆ.… READ MORE
ತಮಿಳುನಾಡಿನ ಗೊಬಿಚೆಟ್ಟಿಪಾಳ್ಯಂ ನಿವಾಸಿ ಜ್ಯೋತಿಷಿಯ ಮಾತುಕೇಳಿ ಹಾವಿನಿಂದ ಕಚ್ಚಿಸಿಕೊಂಡು ನಾಲಗೆ ಕಳೆದುಕೊಂಡಿದ್ದಾನೆ. ಈತನಿಗೆ ದಿನವೂ ಹಾವಿನ ಕನಸು ಬೀಳುತ್ತಿತ್ತಂತೆ. ಹಾವಿನಿಂದ ಕಚ್ಚಿಸಿಕೊಂಡಂತೆ ಕನಸು ಬೀಳುತ್ತಿದ್ದ ಹಿನ್ನೆಲೆಯಲ್ಲಿ ಈತ… READ MORE

ಕನ್ನಡ E NEWS ಕರ್ನಾಟಕದ ಜನರ ಧ್ವನಿಯಾಗಿ, ಅತ್ಯಂತ ವಿಶ್ವಾಸಾರ್ಹ ಮತ್ತು ವೇಗದ ಸುದ್ದಿಯನ್ನು ತಲುಪಿಸುವ ಧ್ಯೇಯದೊಂದಿಗೆ ಕನ್ನಡ E NEWS ಅನ್ನು ಪ್ರಾರಂಭಿಸಲಾಗಿದೆ. ನಮ್ಮದು ಕರ್ನಾಟಕ ರಾಜ್ಯದ ಅಂತರ್ಜಾಲ ಪತ್ರಿಕೆ (Official Online News Portal) ಮತ್ತು ನಿಮ್ಮೆಲ್ಲಾ ಸುದ್ದಿ ಅಗತ್ಯಗಳಿಗೆ ನಂಬರ್ ಒನ್ ಸುದ್ದಿ ತಾಣವಾಗುವ ಗುರಿ ಹೊಂದಿದ್ದೇವೆ.
ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ಪ್ರತಿ ಸುದ್ದಿಯೂ ನಿಮ್ಮ ಅಂಗೈಯಲ್ಲಿ ಕ್ಷಣಾರ್ಧದಲ್ಲಿ ತಲುಪಬೇಕು ಎಂಬ ಸದುದ್ದೇಶ ನಮ್ಮದು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪ್ರಮುಖ ಘಟನೆಗಳ ತಾಜಾ ಮತ್ತು ಅಧಿಕೃತ ಸುದ್ದಿಗಳನ್ನು ನಿಮಗೆ ತಲುಪಿಸುವುದೇ ನಮ್ಮ ಮೊದಲ ಆದ್ಯತೆ.
ಕನ್ನಡ E NEWS ನಲ್ಲಿ ನೀವು ಕರ್ನಾಟಕ ಮತ್ತು ಸುತ್ತಮುತ್ತಲಿನ ಸಮಗ್ರ ಸುದ್ದಿಗಳನ್ನು ಪಡೆಯಬಹುದು. ನಿಖರತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಿ, ನಾವು ಈ ಕೆಳಗಿನ ಪ್ರಮುಖ ವಿಭಾಗಗಳ ಸಮಗ್ರ ಮಾಹಿತಿಯನ್ನು ಪ್ರಕಟಿಸುತ್ತೇವೆ:
ನಾವು ಕೇವಲ ಸುದ್ದಿಯನ್ನು ಪ್ರಕಟಿಸುವುದಿಲ್ಲ, ಬದಲಿಗೆ ನಿಖರತೆ, ಸಮಗ್ರತೆ ಮತ್ತು ಸಮಯಪ್ರಜ್ಞೆಗೆ ಬದ್ಧರಾಗಿದ್ದೇವೆ. ಪ್ರತಿಯೊಂದು ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಪಪ್ರಚಾರಕ್ಕೆ ಆಸ್ಪದ ನೀಡದೆ ಸತ್ಯಾಂಶವನ್ನು ಮಾತ್ರ ನಿಮ್ಮ ಮುಂದೆ ಇಡುತ್ತೇವೆ. ನಿಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಲುಪಿಸುವ ಮೂಲಕ, ನಿಮ್ಮ ದೈನಂದಿನ ಜೀವನದ ಭಾಗವಾಗಲು ನಾವು ಬಯಸುತ್ತೇವೆ.
ಸಂಪಾದಕರು ಕನ್ನಡ E NEWS ಅಂಬೇಡ್ಕರ್ ನಗರ ವಕ್ಕೋಡಿ ಮೈನ್ ರೋಡ್ ತುಮಕೂರು 9972189131 kannadaenews@gmail.com