ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ (CN ಹಳ್ಳಿ) ತಾಲೂಕಿನ ಹುಳಿಯಾರು ಸಮೀಪ ನಡೆದ ಒಂದು ಹೃದಯ ವಿದ್ರಾವಕ ಘಟನೆಯಲ್ಲಿ, ಕೆರೆಯಲ್ಲಿ ಮುಳುಗಿ ತಂದೆ, ಮಗಳು ಸೇರಿ ಮೂವರು ಸಾವನ್ನಪ್ಪಿದ್ದಾರೆ.… READ MORE
ಬೆಂಗಳೂರು (ಅಕ್ಟೋಬರ್ 07): ಕರ್ನಾಟಕದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (Caste Survey) ಅಂದರೆ ಜಾತಿಗಣತಿ ಕಾರ್ಯ ಪೂರ್ಣಗೊಳಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ.… READ MORE
ಬಣ್ಣದ ವೇಷದ ಹಣ ಮಾನವೀಯ ಕಾರ್ಯಕ್ಕೆ ವಿನಿಯೋಗ! ಟೀಮ್ ತುಳುವ ತುಡರ್ ತಂಡವು ದಸರಾ ಹಬ್ಬದಂದು ಸಂಗ್ರಹಿಸಿದ ₹28,125 ಅನ್ನು 9 ವರ್ಷಗಳಿಂದ ವೆರಿಕೋಸ್ ಕಾಯಿಲೆಯಿಂದ ಬಳಲುತ್ತಿರುವ… READ MORE
ರಾಮನಗರ: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (KSPCB) ಅಗತ್ಯ ಅನುಮತಿ ಪಡೆಯದ ಕಾರಣದಿಂದಾಗಿ, ಬಿಡದಿ ಕೈಗಾರಿಕಾ ಪ್ರದೇಶದ ಜಾಲಿವುಡ್ ಸ್ಟುಡಿಯೋಸ್ಗೆ ರಾಮನಗರ ಜಿಲ್ಲಾಡಳಿತವು ಅಧಿಕೃತವಾಗಿ ಬೀಗ ಜಡಿದಿದ್ದು,… READ MORE
“ಬಿಗ್ ಬಾಸ್ ಕನ್ನಡ ಸೀಸನ್ 12 ನಡೆಯುತ್ತಿದ್ದ ಬೆಂಗಳೂರಿನ ಜಾಲಿವುಡ್ ಸ್ಟುಡಿಯೋಸ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಕಾರಣಕ್ಕೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಪರಿಸರ ನಿಯಮ… READ MORE
|
ತುಮಕೂರು: ಗ್ರೀನ್ ಬರ್ಗ್ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ವಾಲ್ಮೀಕಿ ಜಯಂತಿಯನ್ನು ಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಾಲ್ಮೀಕಿ ಮಹರ್ಷಿಯ ಜೀವನಗಾಥೆ, ಅವರ ಕಾವ್ಯಪ್ರತಿಭೆ ಹಾಗೂ ರಾಮಾಯಣದ… READ MORE
ಕೊಪ್ಪಳ: ಹುಲಿಗೆಮ್ಮ ದೇವಸ್ಥಾನದ (Huligemma Devi Temple) ಪಾದಯಾತ್ರೆಗೆ ಹೊರಟಿದ್ದರ ಮೇಲೆ ಖಾಸಗಿ ಬಸ್ (Private Bus) ಹರಿದು ಸ್ಥಳದಲ್ಲಿಯೇ ಮೂವರ ಸಾವನ್ನಪ್ಪಿ, ನಾಲ್ಕು ಜನರಿಗೆ ಗಾಯಗೊಂಡ… READ MORE
|
ಅರೆಯೂರು ಚಿ. ಸುರೇಶ್ – ಹಳ್ಳಿಯಿಂದ ಹರಿದ ಸಾಹಿತ್ಯದ ನದಿ READ MORE
|
ಅಜೆಕಾರು: ನೀರೆ ಬೈಲೂರು ಗ್ರಾಮದ ನೀರೆ ಬಡಗ ಗುತ್ತುದ ಕೈತಲ್ದ ಒಂಜಿ ಭತ್ತ ಕಂಡೊಡು ಸುಮಾರ್ 20 ಅಡಿ ಆಳೊಡು ಗೋಚರವಾಯಿನ ಗುವೆಲ್ದ ಗುಹೆ ಪತ್ತೆ ಆತ್ಂಡ್.… READ MORE
|
ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಒಳಸಂಚು ನಡೆಯುತ್ತಿದೆ ಎಚ್ಚರ, ಈ ರಾಶಿಯವರ ಆಸ್ತಿ ಮಾರಾಟ ಜನರಿಂದ ವಿಳಂಬ, ಮಂಗಳವಾರರಾಶಿ ಭವಿಷ್ಯ -ಸೆಪ್ಟೆಂಬರ್-10,2024 ಸೂರ್ಯೋದಯ: 06:07, ಸೂರ್ಯಾಸ್ತ :… READ MORE
Follow the ಕನ್ನಡ E News channel on WhatsApp ರಾಜ್ಯದ ಪ್ರತಿಷ್ಠಿತ ಮಠಗಳಲ್ಲಿ ಒಂದಾಗಿರುವ ಆದಿಚುಂಚನಗಿರಿ ಮಠ ಗದ್ದುಗೆ ಗುದ್ದಾಟ ಶುರುವಾಗಿದೆ. ಹೌದು, ಬೆಂಗಳೂರು ಉತ್ತರ… READ MORE
ಉಡುಪಿ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೊಬ್ಬಳು ಹಠಾತ್ ಅಸ್ವಸ್ಥಗೊಂಡ ಕಾರಣ ಖಾಸಗಿ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನು ಅಸ್ಪತ್ರೆಗೆ ಕೊಂಡೊಯ್ದ ಘಟನೆ ಆ.22ರಂದು ಉಡುಪಿಯಲ್ಲಿ ನಡೆದಿದೆ. ಮಂಗಳೂರಿನಿಂದ… READ MORE
ಕೊಟ್ಟಿಗೆಹಾರ: ಬಾಳೂರು ಹೋಬಳಿ ಮಾಳಿಗನಾಡು ಗ್ರಾಮದ ಸೀತು ಎಂಬುವರ ಮನೆಗೆ ಸಿಡಿಲು ಬಡಿದ ಪರಿಣಾಮ ಮನೆಗೆ ಹಾನಿಯಾಗಿದೆ. ಮನೆಯ ಹೆಂಚುಗಳು ಸೇರಿದಂತೆ ಬಾಗಿಲು ಸುಟ್ಟ ಸ್ಥಿತಿಯಲ್ಲಿದೆ. ಮನೆಯೊಳಗಿನ ವಸ್ತುಗಳಿಗೂ… READ MORE
ನಮ್ಮ ವಾಟ್ಸಾಪ್ ಚಾನಲ್ ಫಾಲೋ ಮಾಡಿ ನಟಿ ಪವಿತ್ರಾಗೌಡಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಕ್ಕೆ ರೇಣುಕಾಸ್ವಾಮಿಯನ್ನು ಥಳಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಡಿಲೀಟ್ ಮಾಡಿದ್ದ ಫೋಟೋಗಳು ರಿಟ್ರೈವ್ ಆಗಿವೆ. … READ MORE
ಪರ್ಸಿನ್ ಬೋಟ್ ಗಳು ಅಗಸ್ಟ್ 10 ರಿಂದ ಕಡಲಿಗೆ ಇಳಿದಿದ್ದು, ಅವುಗಳಿಗೆ ಮೀನು ಲಭಿಸುತ್ತಿಲ್ಲ. ಕಾರ್ಮಿಕರು ಆಳ ಸಮುದ್ರದಲ್ಲಿ ಮೀನಿನ ಗುಂಪಿಗೆ ಹುಡುಕಾಟ ನಡೆಸಿದ್ದಾರೆ.ಎರಡು ವಾರವಾದರೂ ನಿರೀಕ್ಷಿತ… READ MORE
ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕೂಳೂರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿ ಆರಂಭವಾಗಿದ್ದು ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ಜಿಲ್ಲಾಡಳಿತ… READ MORE
ಪಡುಬಿದ್ರಿ: ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿರುವ ಟೋಲ್ ಗೇಟ್ ರದ್ದುಪಡಿಸುವಂತೆ ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಪ್ರಕ್ರಿಯೆ ಕೈ ಬಿಡುವಂತೆ ಒತ್ತಾಯಿಸಿ… READ MORE
ಚಿಕ್ಕಮಗಳೂರು: ಮಾಜಿ ಸಚಿವ ಮಾಧುಸ್ವಾಮಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. ಬಿ.ಎಸ್ ಯಡಿಯೂರಪ್ಪ ಕಾರ್ಯಕ್ರಮಕ್ಕೆ ತೆರಳುವ ವೇಳೆ ಕಾರು… READ MORE
ಕೊರಟಗೆರೆ: ಅಡಿಕೆತಟ್ಟೆ ತಯಾರಿಸುವ ಫ್ಯಾಕ್ಟರಿ ಪರವಾನಗಿ ಮಾಡಿಕೊಡಲು 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.… READ MORE
ಕಲಬುರಗಿ: ಬಾತ್ ರೂಮ್ ನಲ್ಲಿದ್ದ ಮಹಿಳೆಯ ವಿಡಿಯೋ ರೆಕಾರ್ಡ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸೆಕ್ಯುರಿಟಿ ಗಾರ್ಡ್ ವಿಶ್ವನಾಥ್ ಎಂಬಾತನನ್ನು ಜನರು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ ಘಟನೆ… READ MORE
ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ… READ MORE
ತುಮಕೂರು : ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ ವ್ಯಕ್ತಿಯೊಬ್ಬರು ಗಾಳಿ ಮಳೆಯಿಂದ ಮರ ಬಿದ್ದು ಮೃತಪಟ್ಟಿದ್ದಾರೆ. ಜಯಂತ್ ಭಟ್ (64… READ MORE
ಇಂದಿನ ರಾಶಿ ಭವಿಷ್ಯ ಹೀಗಿದೆ… ಮೇಷ: ಮಕ್ಕಳೆಂದರೆ ಒಬ್ಬರ ಜೀವನದಲ್ಲಿ ಎಲ್ಲವೂ ಆಗಿರುತ್ತಾರೆ. ಪ್ರತಿದಿನ ಅವರಿಗಾಗಿಯೇ ನೀವು ಕಠಿಣ ಪರಿಶ್ರಮ ಪಡುತ್ತೀರಿ. ಇದು ಅವರು ನಿಮಗೆ ಟ್ರೀಟ್ ಕೊಡಲು… READ MORE
ಮೇಷ :ಇಂದು ನೀವು ನಿಮ್ಮ ಆಂತರಿಕ ಧ್ವನಿಗೆ ಗಮನ ನೀಡುತ್ತೀರಿ. ಇದರ ಫಲಿತಾಂಶದಿಂದ ನೀವು ಎಲ್ಲ ಕೆಲಸಗಳನ್ನೂ ನಿಖರವಾಗಿ ಪೂರೈಸಲು ಶಕ್ತರಾಗುತ್ತೀರಿ. ಉತ್ಸಾಹದಲ್ಲಿದ್ದರೂ ಕೆಲ ನಿರಾಸೆಗಳನ್ನೂ ಸ್ವೀಕರಿಸಬೇಕಾಗುತ್ತದೆ.… READ MORE
Ram Navami Celebrations at Ayodhya: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಳಿಕ ಮೊದಲ ರಾಮ ನವಮಿ ಆಚರಣೆ ನಡೆಯುತ್ತಿದೆ. ಸಂಭ್ರಮದ ಕ್ಷಣದಲ್ಲಿ ಬಾಲ ರಾಮನ ದರ್ಶನಕ್ಕೆ… READ MORE
ಭವಿಷ್ಯ ನುಡಿಯುವುದು ಆ ಭಗವಂತನ ಅನುಗ್ರಹ. ದಿನ ಬೆಳಗಾಗೆದ್ದು ಭಗವಂತನ ನೆನೆದು ನಿತ್ಯದ ಕಾಯಕದಲ್ಲಿ ತೊಡಗಿಕೊಳ್ಳುವ ಮುನ್ನ ಈ ಭವಿಷ್ಯವನ್ನೊಮ್ಮೆ ನೋಡಿಕೊಳ್ಳಿ. ಇಲ್ಲಿ ಹೇಳುವ ಎಚ್ಚರಿಕೆಯ ಮಾತುಗಳನ್ನೊಮ್ಮೆ… READ MORE
ನವದೆಹಲಿ: ದೇಶದ ಇತಿಹಾಸದಲ್ಲೇ ಪ್ರಸ್ತುತ ನಡೆಯುತ್ತಿರುವ 18ನೇ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿಬರೋಬ್ಬರಿ 4,658.16 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಅತಿಹೆಚ್ಚು ನಗದು, ಮದ್ಯ,… READ MORE
‘ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ… READ MORE
ಎಲ್ಲರಿಗೂ ತಿಳಿದಿರುವಂತೆ ರೇಷನ್ ಕಾರ್ಡ್ ಎನ್ನುವುದು ನಮ್ಮ ವಾಸ ಸ್ಥಳದ ಬಗ್ಗೆ ನೀಡಲಾಗುವ ಪ್ರಮುಖ ದಾಖಲೆಯಾಗಿದೆ. ಮನೆಯಲ್ಲಿ ಇರುವ ಪ್ರತಿಯೊಬ್ಬ ಸದಸ್ಯರ ಹೆಸರನ್ನು ಕೂಡ ರೇಷನ್ ಕಾರ್ಡ್… READ MORE
Elephant Attack in Kerala: ಕೇರಳದಲ್ಲಿ ದೇವಸ್ಥಾನದ ಆನೆಯೊಂದು ಮಾವುತನನ್ನು ತುಳಿದು ಸಾಯಿಸಿರುವ ಆಘಾತಕಾರಿ ಘಟನೆ ನಡೆದಿದೆ. ಈ ಭಯಾನಕ ದೃಶ್ಯವು ದೇವಾಲಯದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ… READ MORE
ಭವಿಷ್ಯ ನುಡಿಯುವುದು ಆ ಭಗವಂತನ ಅನುಗ್ರಹ. ದಿನ ಬೆಳಗಾಗೆದ್ದು ಭಗವಂತನ ನೆನೆದು ನಿತ್ಯದ ಕಾಯಕದಲ್ಲಿ ತೊಡಗಿಕೊಳ್ಳುವ ಮುನ್ನ ಈ ಭವಿಷ್ಯವನ್ನೊಮ್ಮೆ ನೋಡಿಕೊಳ್ಳಿ. ಇಲ್ಲಿ ಹೇಳುವ ಎಚ್ಚರಿಕೆಯ ಮಾತುಗಳನ್ನೊಮ್ಮೆ… READ MORE
ಭವಿಷ್ಯ ನುಡಿಯುವುದು ಆ ಭಗವಂತನ ಅನುಗ್ರಹ. ದಿನ ಬೆಳಗಾಗೆದ್ದು ಭಗವಂತನ ನೆನೆದು ನಿತ್ಯದ ಕಾಯಕದಲ್ಲಿ ತೊಡಗಿಕೊಳ್ಳುವ ಮುನ್ನ ಈ ಭವಿಷ್ಯವನ್ನೊಮ್ಮೆ ನೋಡಿಕೊಳ್ಳಿ. ಇಲ್ಲಿ ಹೇಳುವ ಎಚ್ಚರಿಕೆಯ ಮಾತುಗಳನ್ನೊಮ್ಮೆ… READ MORE
ರಾಜ್ಯದ ಪ್ರತಿಷ್ಠಿತ ಮಠಗಳಲ್ಲಿ ಒಂದಾಗಿರುವ ಆದಿಚುಂಚನಗಿರಿ ಮಠ ಗದ್ದುಗೆ ಗುದ್ದಾಟ ಶುರುವಾಗಿದೆ. ಹೌದು, ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದ ಆದಿಚುಂಚನಗಿರಿ ಶಾಖಾ ಮಠದ ವಿದ್ಯಾಧರ ನಾಥ ಶ್ರೀಗಳು… READ MORE
ಕಾಸರಗೋಡು: ಕರ್ನಾಟಕ ಮೂಲದ ಹೂವಿನ ಹಡಗಲಿಯ ತಾಲೂಕಿನ ಗಳಗನಾಥ ಪುಟ್ಟಪ್ಪ ಅಲಿಯಾಸ್ ಮಂಜುನಾಥ ಎಂಬ ಈ ವ್ಯಕ್ತಿ ಎಲ್ಲಿಯೇ ಕಂಡರು ಹತ್ತಿರದ ಪೊಲೀಸ್ ಠಾಣೆಗೆ ತಲುಪಿಸಲು ಕಾಸರಗೋಡು… READ MORE
ತುಮಕೂರು: ಜಿಲ್ಲೆಯಲ್ಲಿ ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಹಿಂದೂಗಳ ಜಾತ್ರಾ ಮಹೋತ್ಸವದಲ್ಲಿ ಅನ್ಯಕೋಮಿನವರ ವ್ಯಾಪಾರಕ್ಕೆ ನಿಷೇಧ ಹೇರುವ ಪರಿಪಾಠ ಮತ್ತೆ ಆರಂಭವಾಗಿದೆ. ಫೆಬ್ರವರಿ 25 ರಿಂದ ಮಾರ್ಚ್ 19ರವರೆಗೆ… READ MORE
ಬಳ್ಳಾರಿ: ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಘೋಷಿಸಿದ ಬೆನ್ನಲ್ಲೇ ಅವರ ಪತ್ನಿ ಲಕ್ಷ್ಮಿ ಅರುಣಾ ಅವರು 2023ನೇ ರಾಜ್ಯ ವಿಧಾನಸಭೆ… READ MORE
ಕ್ಷಣ ಕ್ಷಣದ ಸುದ್ದಿಗಳಿಗಾಗಿ ಕನ್ನಡ E NEWS ಫಾಲೋ ಮಾಡಿ, ಬೆಲ್ 🔔 ಐಕಾನ್ ಕ್ಲಿಕ್ ಮಾಡಿ READ MORE
ತುಮಕೂರು: ಹೊಸ ವರ್ಷಾಚರಣೆ (New Year 2023) ಹಿನ್ನೆಲೆ ಜಿಲ್ಲೆಯ ಕೆಲವು ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ತುಮಕೂರು ಜಿಲ್ಲಾಡಳಿತವು ಮಾರ್ಗಸೂಚಿ ಹೊರಡಿಸಿದ್ದು, ಪ್ರವಾಸಿ ತಾಣಗಳಾದ… READ MORE
|
Madhugiri Municipal Council: ಮರು ಹರಾಜು ಮಾಡುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಸಹ ಈವರೆಗೂ ಪುರಸಭೆ ಆ ಪ್ರಕ್ರಿಯೆ ನಡೆಸಿಲ್ಲ. ಜೊತೆಗೆ ಇತ್ತೀಚೆಗೆ ನಿರ್ಮಾಣ ಮಾಡಿ ಬಾಡಿಗೆಗೆ… READ MORE
anchor anushree marriage: ಅನುಶ್ರೀ ಅವರು ಕರ್ನಾಟಕದ ಸಮಸ್ತ ಕುಟುಂಬಕ್ಕೆ ಮನೆ ಮಗಳಂತೆಯೇ. ವೇದಿಕೆಯಲ್ಲಿ ಪಟಪಟ ಎಂದು ಕನ್ನಡವನ್ನು ಸಲೀಸಾಗಿ ಮಾತನಾಡುತ್ತಾ, ಜೊತೆಗಾರರನ್ನು ಪ್ರೋತ್ಸಾಹಿಸುತ್ತಾ, ತುಸುಕಾಲೆಳೆಯುತ್ತಾ, ಆಗಾಗ… READ MORE
ತುಮಕೂರು: ಇಲ್ಲಿನ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿ ದಾಸೇನಹಳ್ಳಿಯಲ್ಲಿ ರೈತರೊಬ್ಬರ ಮೇಲೆ ಕರಡಿಯೊಂದು (Bear Attack) ದಾಳಿ ನಡೆಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾಸೇನಹಳ್ಳಿ ಗ್ರಾಮದ ನಾಗರಾಜಪ್ಪ (54) ಕರಡಿ… READ MORE
ಮೇಷ:ಇಂದು ನೀವು ಯಶಸ್ಸು ಪಡೆಯುತ್ತೀರಿ, ಮತ್ತು ಅದನ್ನು ದೈವಿಕ ಬೆಂಬಲವಿಲ್ಲದೆ ನಿಮ್ಮದೇ ಪರಿಶ್ರಮದಿಂದ ಮಾಡುತ್ತೀರಿ. ನೀವು ವಿಜ್ಞಾನ ಅಥವಾ ಕಲಾ ವಿದ್ಯಾರ್ಥಿಗಳಾಗಿರಬಹುದು, ಆದರೆ ವಿಷಯದ ಆಳ ಜ್ಞಾನದಿಂದ… READ MORE
|
ತುಮಕೂರು ತಾಲ್ಲೂಕು ವಕ್ಕೋಡಿ ಗ್ರಾಮದ ಸರ್ವೆ ನಂಬರ್ 29ರಲ್ಲಿ ಮೂವತ್ತಕ್ಕೂ ಹೆಚ್ಚು ಬಡ ದಲಿತ ಕುಟುಂಬಗಳು ಸ್ವಂತ ದುಡಿಮೆಯಿಂದ ಸ್ವಂತ ಮನೆ ಕಟ್ಟಿಕೊಂಡು ವಾಸಿಸುತ್ತಿವೆ ವಕ್ಕೋಡಿ ಗ್ರಾಮದ… READ MORE
•ಅರಣ್ಯಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಯುವ ರೈತ ಆತ್ಮಹತ್ಯೆಗೆ (Former Suicide Case) ಯತ್ನಿಸಿರುವ ಘಟನೆ ವರದಿ ಆಗಿದೆ. •ಅಧಿಕಾರಿಗಳ ಸಮ್ಮುಖದಲ್ಲಿ ರೈತ ವಿಷ ಸೇವಿಸಿದ ರೈತ •ನೀರು… READ MORE
ಶಾಲೆ ಆವರಣದಲ್ಲಿ ಅಪಾಯಕಾರಿಯಾದದ್ದು, ಶಿಥಿಲವಾದದ್ದು ಇದ್ದರೆ ತೆಗೆಯುವುದು ಒಳ್ಳೆಯದು ಯಾಕೆಂದರೆ, ತುಮಕೂರಿನಲ್ಲಿ ಕಲ್ಲಿನ ಕಂಬ ಬಿದ್ದು (School tragedy) ದೊಡ್ಡ ಅನಾಹುತವೇ ಆಗಿದೆ. ತುಮಕೂರು: ಶಾಲೆಯ ಆವರಣದಲ್ಲಿದ್ದ ಕಂಬಗಳನ್ನು… READ MORE
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Vidhan Sabha Election) ಕೆಲ ತಿಂಗಳಿದ್ದರೂ ಈಗಲೇ ಜೆಡಿಎಸ್(JDS) 93 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿ ಬಿಡುಗಡೆ ಮಾಡಿ… READ MORE
ತುಮಕೂರು:ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಕೆರೆ 47 ವರ್ಷಗಳ ನಂತರ ಕೋಡಿ ಹರಿದ ಹಿನ್ನೆಲೆಯಲ್ಲಿ ಸ್ಥಳೀಯರು ಕಾಸಿಗೊಂದು ಸೇರು ರಾಗಿ ಮಾರಿ ಸಂಪ್ರದಾಯ ಮುಂದುವರಿಸಿದರು. ಕೆರೆ ಕೋಡಿ ಬಿದ್ದಾಗ… READ MORE
ಬೆಂಗಳೂರು: ನನ್ನನ್ನು ಯಾವುದೇ ಕಳ್ಳತನದ ಕೇಸ್ನಲ್ಲಿ ಪೊಲೀಸರು ಅರೆಸ್ಟ್ ಮಾಡಿಲ್ಲ. ನಂಗೆ ಎರಡನೇ ಮದುವೆ ಕೂಡ ಆಗಿಲ್ಲ ಎಂದು ಪ್ರಸಿದ್ಧ ಚಿನ್ನದ ವ್ಯಾಪಾರಿ ಅಟ್ಟಿಕಾ ಗೋಲ್ಡ್ (Attica Gold)… READ MORE
ತುಮಕೂರಿನ ಮರಳೂರು ದಿಣ್ಣೆಯಲ್ಲಿ ಹಿಂದುಗಳ ಮನೆಯಲ್ಲಿ ಬೈಬಲ್ ವಿಚಾರ ಪ್ರಚಾರ ಮಾಡುತ್ತಿದ್ದ ಮೂವರನ್ನು ಬಜರಂಗ ದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ ತುಮಕೂರು: ಆಮಿಷ ಒಡ್ಡಿ ಮತಾಂತರಕ್ಕೆ ಯತ್ನಿಸಿದ ಆರೋಪದಲ್ಲಿ… READ MORE
ರಾಯಚೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವತಿಯಿಂದ ಶೈಕ್ಷಣಿಕ… READ MORE
ಸಾರ್ವಜನಿಕರನ್ನು ಗೌರವಯುತವಾಗಿ ನಡೆಸಿಕೊಂಡು ಅಗತ್ಯ ಮಾಹಿತಿ/ಸೌಲಭ್ಯ ಒದಗಿಸಬೇಕು ಜಿಲ್ಲಾಧಿಕಾರಿ ವೈ .ಎಸ್. ಪಾಟೀಲ್ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರೊಂದಿಗೆ ನಮ್ಮ ವರ್ತನೆಗಳು ಗೌರವಯುತವಾಗಿದ್ದು, ಅವರ ಸಮಸ್ಯೆಗಳಿಗೆ… READ MORE
ಗುಬ್ಬಿ : ವಾಸಣ್ಣನವರು ಯಾವುದೇ ಪಕ್ಷದಿಂದ ಸ್ಪರ್ಧಿಸಿದರೂ ನಾವು ಅವರ ಜೊತೆಯಲ್ಲಿದ್ದು ಗೆಲ್ಲಿಸುತ್ತೆವೆ ಎಂದು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ವೆಂಕಟೇಶ್ ತಿಳಿಸಿದರು. ತಾಲೂಕಿನ ಎಂ ಹೆಚ್ ಪಟ್ನ… READ MORE
ತುಮಕೂರಿನಲ್ಲಿ ಅಪಘಾತಗಳ ಸರಮಾಲೆ ಮುಂದುವರಿದಿದ್ದು, ಟಿವಿಎಸ್ ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ. ತುಮಕೂರು: ತುಮಕೂರಿನಲ್ಲಿ ಅಪಘಾತಗಳ ಸರಮಾಲೆ ಮುಂದುವರಿದಿದ್ದು, ಟಿವಿಎಸ್ ಸ್ಕೂಟಿಗೆ ಅಪರಿಚಿತ… READ MORE
ಮೇಷ:ಆರಂಭಿಸಿದ ಕಾರ್ಯಗಳಲ್ಲಿದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ಅಪಾಯಗಳು ದೂರವಾಗುತ್ತವೆ. ಎಚ್ಚರಿಕೆಯಿಂದ ಮಾತನಾಡಿ. ಅಷ್ಟಲಕ್ಷ್ಮಿ ಸ್ತೋತ್ರ ಓದುವುದು ಒಳಿತು. ಜಾಹೀರಾತು ನೀಡಲು ಸಂಪರ್ಕಿಸಿಅರೆಯೂರು ಚಿ.ಸುರೇಶ್ 9972189131 ವೃಷಭ:ಈಗಾಗಲೇ ಆರಂಭಿಸಿರುವ ಕೆಲಸಗಳಲ್ಲಿ… READ MORE
|
ಮಾಂಡೌಸ್ ಅಬ್ಬರಕ್ಕೆ ರೈತರು ಕಂಗಾಲಾಗಿದ್ದು ಒಂದು ವಾರದ ಮಳೆಯು ವರ್ಷದ ಕೂಳು ಹಾಳು ಮಾಡಿದೆ. ಕೈ ಬಂದ ಬೆಳೆಯು ಕಣ್ಣೇದುರಿಗೆ ಹಾಳಾಗಿದ್ದು ಇದೀಗ ಬೆಳೆಯು ಇಲ್ಲ, ಬೆಳೆಗಾಗಿ… READ MORE
|
ರಾಮನಗರ: ಜಾತ್ಯತೀತ ಜನತಾ ದಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಡಿ.16 ರ ಶುಕ್ರವಾರ (ಇಂದು) ಬಿಡುಗಡೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ನಡೆಯಲಿರುವ… READ MORE
ಮೇಷ:ಇಂದು ನೀವು ಹಸಿರುಮಯ ಜೀವನ ಭಾವನೆಯಲ್ಲಿದ್ದೀರಿ ಮತ್ತು ತಾರೆಗಳೂ ಅನುಮೋದಿಸಿವೆ. ನೀವು ಗಿಡ ನೆಡಬಹುದು. ಕಸದ ಡಬ್ಬಿಗಳನ್ನು ಜೋಡಿಸುವ ಮೂಲಕ ನೆರೆಹೊರೆಯನ್ನು ಸ್ವಚ್ಛವಾಗಿರಿಸಬಹುದು. ನೀವು ಜೀವಿಸುವ ವಿಶ್ವ… READ MORE
ಚಾಮರಾಜನಗರ: ಗಾಂಜಾ ಗಿಡಗಳನ್ನು (Cannabis Plant) ಬೆಳೆಯುವಂತಿಲ್ಲ, ಗಾಂಜಾ ಸೊಪ್ಪು ಮಾರಾಟ ಮಾಡುವಂತಿಲ್ಲ ಎಂಬ ಕಾನೂನು ನಮ್ಮ ದೇಶದಲ್ಲಿದೆ. ಆದರೂ ಹಲವೆಡೆ ಅಕ್ರಮ ದಾರಿಯಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಇಲ್ಲೊಬ್ಬ ಖತರ್ನಾಕ್… READ MORE
ತುಮಕೂರು: ಜಮೀನಿನಲ್ಲಿ ಕೆಲಸ ಮಾಡುವಾಗ ರೈತನ ಮೇಲೆ ಕರಡಿ ದಾಳಿ ಮಾಡಿದ(Bear Attack) ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಎಲೆಕಡಕಲು ಗ್ರಾಮದಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ರೈತ ಮೃತಪಟ್ಟಿದ್ದಾರೆ.… READ MORE
|
ತುಮಕೂರು: ಈ ಭಾಗದಲ್ಲಿ ಕಳೆದ ಕೆಲವು ಸಮಯದಿಂದ ಆತಂಕಕ್ಕೆ ಕಾರಣವಾಗಿದ್ದ ಚಿರತೆಯೊಂದು ಕೊನೆಗೂ ಬೋನಿಗೆ (Leopard trapped) ಬಿದ್ದಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ. ಒಂದು ವರ್ಷದ ಗಂಡು ಚಿರತೆ… READ MORE
ಹೈದರಾಬಾದ್, ಡಿಸೆಂಬರ್ 15; ವಾಹನ ಪೂಜೆಗಾಗಿ ಕಾರು, ಬೈಕ್ ಮತ್ತು ಇತರ ವಾಹನಗಳನ್ನು ದೇವಾಲಯಕ್ಕೆ ತರುತ್ತಾರೆ. ಆದರೆ, ತೆಲಂಗಾಣದ ಉದ್ಯಮಿಯೊಬ್ಬರು ಹೊಸ ಹೆಲಿಕಾಪ್ಟರ್ ತಂದು ಪೂಜೆ ಮಾಡಿಸಿದ್ದಾರೆ. ತೆಲಂಗಾಣದ ಉದ್ಯಮಿ… READ MORE
ಹಿಂದಿ ಕಿರುತೆರೆಯ ಹಿರಿಯ ನಟಿ ವೀಣಾ ಕಪೂರ್ ಅವರ ಕೊಲೆಯನ್ನು ಡಿ.6ರಂದು ಸ್ವತಃ ಅವರೇ ಮಗ ಮಾಡಿದ್ದ ವಿಷಯ ಬಾಲಿವುಡ್ ಅನ್ನು ಬೆಚ್ಚಿಬೀಳಿಸಿತ್ತು. ಅದೂ ತಾಯಿಯ ತಲೆಗೆ… READ MORE
ರಾಜಕಾರಣಿಗಳ ಮಕ್ಕಳು ಐಷಾರಾಮಿ ಕಾರುಗಳಲ್ಲಿ ಓಡಾಡುವುದು ಸಾಮಾನ್ಯ. ಆದರೆ ರಾಜಕಾರಣಿಯ ಪುತ್ರನದ್ದು ಎನ್ನಲಾದ ಲ್ಯಾಂಬೋರ್ಗಿನಿ ಕಾರು ರಸ್ತೆ ಪಕ್ಕದಲ್ಲಿ ಪಾರ್ಕಿಂಗ್ ಮಾಡಿದ್ದ ಆಟೋಗೆ ಡಿಕ್ಕಿ ಹೊಡೆದಿರುವ ಘಟನೆ… READ MORE
|
ಮೈಸೂರು: ಹೆಚ್.ಡಿ ಕೋಟೆ ತಾಲೂಕಿನ ಕಾಂಗ್ರೆಸ್ (Congress) ಶಾಸಕ ಅನಿಲ್ ಚಿಕ್ಕಮಾದು (Anil Chikkamadu) ಅವರ ತಂಗಿ ರಂಜಿತಾ ಎಸ್. ಚಿಕ್ಕಮಾದು (Ranjita S Chikkamadu) ಇಂದು ಜೆಡಿಎಸ್… READ MORE
ಶಿವಮೊಗ್ಗ: ಶಾಲಾ ಪ್ರವಾಸಕ್ಕೆ (School Tour) ಬಂದಿದ್ದ ವಿದ್ಯಾರ್ಥಿಗಳಿದ್ದ (Students) ಬಸ್ (Bus) ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಸಾಗರ ತಾಲೂಕಿನ ತುಮರಿ… READ MORE
ಬೆಂಗಳೂರು, ಡಿಸೆಂಬರ್ 15; ಕರ್ನಾಟಕದ ಆಡಳಿತ ಪಕ್ಷ ಬಿಜೆಪಿ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿದೆ. ಪಕ್ಷದಲ್ಲಿನ ಗುಂಪುಗಾರಿಕೆ ಕುರಿತು ಟ್ವೀಟ್ನಲ್ಲಿ ಮಾಹಿತಿ ನೀಡಿದ್ದು, ಟೀಕಾ ಪ್ರಹಾರ ನಡೆಸಿದೆ.… READ MORE
ಜನವರಿ 8ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಬೃಹತ್ ಐಕ್ಯತಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು 2023ರ ಚುನಾವಣೆಯ ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮೈಸೂರು… READ MORE
|
ತುಮಕೂರು: ಜ.18-23ರವರೆಗೆ ಆದಿಜಗದ್ಗುರು ಶಿವರಾತ್ರೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಪ್ರಚಾರ ರಥಯಾತ್ರೆಗೆ ನಗರದಲ್ಲಿ ವೀರಶೈವ ಸಮಾಜದ ಮುಖಂಡರು ಸ್ವಾಗತಿಸಿದರು. ನಗರದಲ್ಲಿ ರಥಯಾತ್ರೆಗೆ ಪುಷ್ಪಾರ್ಚನೆ ಮಾಡಿ ರಥೋತ್ಸವ ಸ್ವಾಗತಿಸಿ ಮಾತನಾಡಿದ… READ MORE
ಚಿಕ್ಕನಾಯಕನಹಳ್ಳಿ: ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ತೇರು ಚಿಕ್ಕ ನಾಯಕನಹಳ್ಳಿ ಪಟ್ಟಣದ ಮೂಲಕ ಹಾದು ಹೋಯಿತು. ರಾಜ್ಯದಾದ್ಯಂತ ಸಂಚರಿಸುತ್ತಿರುವ ಕನ್ನಡದ ತೇರನ್ನು ಪಟ್ಟಣದ… READ MORE
|
ತುಮಕೂರು: ನಗರದಲ್ಲಿ 7 ನಮ್ಮ ಕ್ಲಿನಿಕ್ ಸೆಂಟರ್ಗಳು ಬುಧವಾರ ಉದ್ಘಾಟನೆಗೊಂಡವು. ಮೆಳೆಕೋಟೆ ಸೆಂಟರ್ ಉದ್ಘಾಟಿಸಿ ಮಾತನಾಡಿದ ಶಾಸಕ ಜಿ.ಬಿ.ಜೋತಿಗಣೇಶ್, ಸರಕಾರ ಸುಮಾರು 430 ನಮ್ಮ ಕ್ಲಿನಿಕ್ಗಳನ್ನು ಬಡವರು, ಕೂಲಿ… READ MORE
ಹೂವಿನಹೊಳೆ ಪ್ರತಿಷ್ಠಾನ ಸರ್ಕಾರಿ ಶಾಲಾ ಮಕ್ಕಳಿಗೆ ಡಿಕ್ಷನರಿ ಕೊಡುಗೆ ನೀಡುವ ವಿನೂತನ ಕಾರ್ಯಕ್ರಮ ರೂಪಿಸಿದೆ ಶಾಲಾ ಮಕ್ಕಳಿಗೆ ಡಿಕ್ಷನರಿ ಕೊಡುಗೆ ನೀಡಿ ಸರ್ಕಾರಿ ಶಾಲೆ ಮಕ್ಕಳಿಗೆಡಿಕ್ಷನರಿಗಳನ್ನು ಕೊಡಿಸುವ… READ MORE
ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನ ಜೋಗಿ ಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ತುಮಕೂರು: ಚಾಲಕನ ನಿಯಂತ್ರಣ… READ MORE
ತುಮಕೂರು: ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆ (Karnataka Election) ಸಮೀಪಿಸುತ್ತಿದ್ದು, ರಾಜಕೀಯ ಚಟುವಟಿಕೆ ಗರಿಗೆದರುತ್ತಿದೆ. ಈಗ ಜಿಲ್ಲೆಯಲ್ಲಿ ಆಣೆ ಪ್ರಮಾಣ ರಾಜಕೀಯ ಶುರುವಾಗಿದೆ. ಜೆಡಿಎಸ್ ಅಭ್ಯರ್ಥಿಯೊಬ್ಬರು ಇದನ್ನು ಪ್ರಾರಂಭಿಸಿದ್ದು,… READ MORE
316 ಚೀಲ ಗಡ್ಡೆಕೋಸಿಗೆ 70 ಸಾವಿರ ರೂ ಕೊಡುವ ಬದಲಾಗಿ ಕೇವಲ 600 ರೂಪಾಯಿ ನೀಡಿ ವಂಚನೆ ಮಾಡಿರುವುದಾಗಿ ರೈತರೊಬ್ಬರು ಆರೋಪಿಸಿದ್ದಾರೆ. READ MORE
ನ್ಯೂಯಾರ್ಕ್: ವಿಶ್ವದ ನಂಬರ್ ಒನ್ ಶ್ರೀಮಂತರಾಗಿ ಖ್ಯಾತಿ ಗಳಿಸಿದ್ದ ಟೆಸ್ಲಾ ಕಂಪನಿ ಮಾಲೀಕ ಎಲೋನ್ ಮಸ್ಕ್ (Elon Musk) ಈಗ ಆ ಸ್ಥಾನವನ್ನು ಕಳೆದುಕೊಂಡಿದ್ದಾರೆ. ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ… READ MORE
ದಾವಣಗೆರೆ:ಅದು ಸ್ವಾತಂತ್ರ್ಯ ಪೂರ್ವದ ಸರ್ಕಾರಿ ಶಾಲೆ, ಅ ಶಾಲೆ ನಿರ್ಮಾಣ ಆಗಿ ಬರೋಬ್ಬರಿ 80 ವರ್ಷಗಳೇ ಉರುಳಿವೆ. ಆದರೆ ಇಷ್ಟು ಹಳೆಯದಾದ ಶಾಲೆ ಸಂಪೂರ್ಣವಾಗಿ ಶಿಥಿಲಾವಸ್ಥೆಗೆ ತಲುಪಿದ್ದು,… READ MORE
|
ಮಾಂಡೌಸ್ ಚಂಡಮಾರುತದಿಂದಾಗಿ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಮೈ ಕೊರೆಯುವ ಚಳಿ ಶುರುವಾಗಿದೆ. ಇದರಿಂದ ಎದುರಾಗುವ ಆರೋಗ್ಯ ಸಮಸ್ಯೆಯಿಂದ ದೂರ ಇರಲು ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.… READ MORE
ವಿದ್ಯಾರ್ಥಿ ಸೋಗಿನಲ್ಲಿ ಬರೋಬ್ಬರಿ ಮೂರು ತಿಂಗಳು ಕಾಲೇಜಿಗೆ ಹೋಗಿ ಕ್ಯಾಂಪಸ್ನಲ್ಲಿ ನಡೆಯುತ್ತಿದ್ದ ರ್ಯಾಗಿಂಗ್ ಪ್ರಕರಣವನ್ನು ಓರ್ವ ಲೇಡಿ ಕಾನ್ಸ್ಟೇಬಲ್ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಅಚ್ಚರಿ ಎನ್ನಿಸಿದರೂ ಸತ್ಯ. ಈ… READ MORE
ಮಧುಗಿರಿ: ಓಮನ್ ರಾಷ್ಟ್ರದ ಮಸ್ಕತ್ ನಲ್ಲಿ ನಡೆದ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಮಧುಗಿರಿಯ ಯುವ ಪ್ರತಿಭೆ ಗಾಯಕ ಅರಳಾಪುರ ಶಿವುಗೆ ಗೌರವ ನೀಡಿ ಸನ್ಮಾನಿಸಲಾಯಿತು. ಮಧುಗಿರಿ ತಾಲೂಕಿನ ಹರಳಾಪುರ… READ MORE
ಪುಷ್ಪಾ ಸಿನಿಮಾದ ಮೂಲಕ ಸಾಕಷ್ಟು ಸದ್ದು ಮಾಡಿದ್ದ ತೆಲುಗಿನ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀಸ್ ಮೇಲೆ 15ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದೆ.… READ MORE
ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ಮನೆಯೊಂದರಲ್ಲಿ ಅಡುಗೆ ಸಿಲಿಂಡರ್ ಬ್ಲಾಸ್ಟ್ ಆಗಿ ಒರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇನ್ನೊಬ್ಬ ಮಹಿಳೆ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಮನೆಯಲ್ಲಿ ಅಡುಗೆ… READ MORE
ಡಿಸೆಂಬರ್ 13 ರ ರಾತ್ರಿಯಿಂದ ಡಿಸೆಂಬರ್ 14 ರ ಮುಂಜಾನೆಯವರೆಗೆ ಉಲ್ಕಾಪಾತ ಸಂಭವಿಸಲಿದೆ. ಡಿಸೆಂಬರ್ 13ರ ಮಧ್ಯರಾತ್ರಿ 2 ಗಂಟೆಯಿಂದ 3 ಗಂಟೆಯವರೆಗೆ ಉಲ್ಕಾಪಾತವು ಅತ್ಯಂತ ಹೆಚ್ಚಾಗಿ… READ MORE
ಬೆಂಗಳೂರು: ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಕಳೆದು ಹೋಗಿದ್ದ ಸಂಪುಟ ವಿಸ್ತರಣೆ ಪ್ರಸ್ತಾಪ ಮತ್ತೆ ಜೀವ ಪಡೆದುಕೊಂಡಿದ್ದು, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಐವರನ್ನು ಸಂಪುಟಕ್ಕೆ… READ MORE
ಕಂದಾಯ ಸಚಿವ ಆರ್ ಅಶೋಕ್ ಸ್ಪೋಟಕ ಮಾಹಿತಿ READ MORE
ಯಾದಗಿರಿಯ ಸಕ್ಸಸ್ ಗ್ರಂಥಾಲಯದಲ್ಲಿ ಪ್ರಜ್ಞಾ ದಿ ಇನ್ಸ್ಟಿಟ್ಯೂಟ್ ಆಫ್ ಇನ್ನೋವೆಟಿವ್ ಲರ್ನಿಂಗ್ ಸಂಸ್ಥೆ, ಶಶಿ ಸೂಪರ್ ಬಜಾರ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕೌನ್ ಬನೇಗಾ ಜ್ಞಾನಪತಿ ವಿಶಿಷ್ಟ ರಸಪ್ರಶ್ನೆ… READ MORE
ತುಮಕೂರು: ಮಾನವ ಹಕ್ಕುಗಳು ಪ್ರಪಂಚದಾದ್ಯಂತ ಹೆಚ್ಚು ಗುರುತಿಸಲ್ಪಟ್ಟಿದ್ದು ಮತ್ತು ಹೆಚ್ಚು ಖಾತರಿಪಡಿಸಿವೆ. ಅಂದಿನಿಂದ ಇದು ಮಾನವ ಹಕ್ಕುಗಳ ರಕ್ಷಣೆಯ ವಿಸ್ತರಣಾ ವ್ಯವಸ್ಥೆಗೆ ಅಡಿಪಾಯವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಜಿಲ್ಲಾ… READ MORE
ಕೊರಟಗೆರೆ: ಬಡಜನರ ತುರ್ತು ಸೇವೆಗಾಗಿ ಸರಕಾರ ನೀಡಿರುವ ತುರ್ತುವಾಹನದ ನಿರ್ವಹಣೆ ವಿಫಲವಾಗಿದೆ. ಆರೋಗ್ಯ ಸಚಿವರು ತಕ್ಷಣ ತುರ್ತುವಾಹನದ ಅವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಬೇಕಿದೆ. ರಾಜ್ಯ ಸರಕಾರ ಗ್ರಾಮೀಣ ಪ್ರದೇಶದ… READ MORE
ಈ ದಿನ ನಾವು ನಿಮ್ಮ ಹೆಸರು A G K M T P S R ee 8 ಅಕ್ಷರದಿಂದ ಯಾವುದಾದರೂ ಒಂದು ಅಕ್ಷರದಿಂದ ನಿಮ್ಮ… READ MORE
ತುಮಕೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಂಚೂಣಿಯಲ್ಲಿರುವ ಸೂರ್ಯ ಮುಕುಂದರಾಜ್ ಮೂಲತಃ ತುಮಕೂರು ತಾಲ್ಲೂಕು ನಾಗವಲ್ಲಿ ಪಕ್ಕದ ಲಕ್ಕೇನಹಳ್ಳಿ ಗ್ರಾಮದವರು ಸೂರ್ಯ ಮುಕುಂದರಾಜ್ ಕಾಂಗ್ರೆಸ್ ನಲ್ಲಿ ರಾಜ್ಯಮಟ್ಟದಲ್ಲಿ… READ MORE
ಗುಜರಾತ್ ನ ಮಾಡೆಲ್ ಗುಜರಾತಿಗೆ, ಕರ್ನಾಟಕದ ಮಾಡೆಲ್ ಕರ್ನಾಟಕದಲ್ಲಿ ಎಂದು ಸಚಿವ ಅಶೋಕ್ ತಿಳಿಸಿದ್ದಾರೆ. ಇದೇ ತಿಂಗಳು ಕೇಂದ್ರದ ತಂಡ ಕರ್ನಾಟಕಕ್ಕೆ ಬರುತ್ತದೆ. ಮೋದಿ ಪ್ರತಿ 15… READ MORE
ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯಾಗಿದೆ. 40 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.… READ MORE
ರಾಜ್ಯ ಚುನಾವಣೆಗೆ ಆಗಲೇ ವೇದಿಕೆ ಸಿದ್ದವಾಗುತ್ತಿದ್ದು,ಎಲ್ಲಾ ಪಕ್ಷಗಳಿಗಿಂತಲೂ ಮೊದಲೇ ಕಾಂಗ್ರೆಸ್ ಪಕ್ಷವು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದೆ ಎನ್ನಲಾಗುತ್ತಿದೆ. ಬೆಂಗಳೂರು: ರಾಜ್ಯ ಚುನಾವಣೆಗೆ ಆಗಲೇ ವೇದಿಕೆ ಸಿದ್ದವಾಗುತ್ತಿದ್ದು,ಎಲ್ಲಾ ಪಕ್ಷಗಳಿಗಿಂತಲೂ… READ MORE
ಇಂದಿನ ರಾಶಿ ಭವಿಷ್ಯ ಹೀಗಿದೆ.. ಮೇಷ : ನೀವು ನಿಮ್ಮ ಕೆಲಸದಲ್ಲಿ ಮತ್ತು ಸಾಮಾಜಿಕ ಬದ್ಧತೆಗಳಲ್ಲಿ ಅತಿಯಾದ ಒತ್ತಡದಲ್ಲಿದ್ದೀರಿ. ನೀವು ಬಿಡುವು ತೆಗೆದುಕೊಂಡು ಸಂತೋಷ ಪಡುವ ಮತ್ತು ನಿಮಗಾಗಿ… READ MORE
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ತೀವ್ರತರದ ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಡಿಸೆಂಬರ್ 12ರ ವರೆಗೆ ಮೋಡ ಕವಿದ ವಾತಾವರಣ, ಚಳಿಯ ಜೊತೆಗೆ… READ MORE
ಬೆಂಗಳೂರು,ಡಿ.10- (ಕನ್ನಡ ಇ ನ್ಯೂಸ್ )ಗುಜರಾತ್ ಚುನಾವಣೆ ನಂತರ ಕರ್ನಾಟಕ ಚುನಾವಣೆಯತ್ತ ಬಿಜೆಪಿ ವರಿಷ್ಠರು ಚಿತ್ತ ಹರಿಸಿದ್ದು, ಈ ತಿಂಗಳು ಹಾಗೂ ಮುಂದಿನ ತಿಂಗಳು ಪ್ರಧಾನಿ ಮೋದಿ… READ MORE
ಹಿರಿಯ ನಟ ಅಶೋಕ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಆತ್ಮೀಯ ಸ್ನೇಹಿತರು. ರಜನಿ ಬಗ್ಗೆ ಯಾರಾದರೂ ವಸ್ತುನಿಷ್ಠವಾಗಿ ಬರೆಯಬಲ್ಲರು ಅಂದರೆ, ಅದು ಅಶೋಕ್ ಅವರಿಗೆ ಮಾತ್ರ ಸಾಧ್ಯವಾಗುವಂಥದ್ದು.… READ MORE
ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಬಾಲಕರ ಮೇಲೆ ಚಿರತೆ ದಾಳಿ. ತುಮಕೂರು: ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಇಂದು ಬೆಳಗ್ಗೆ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ… READ MORE
ಗುಜರಾತ್ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಅಹಮದಾಬಾದ್ಗೆ ತೆರಳಿದ್ದಾರೆ. ಬೆಂಗಳೂರು: ಗುಜರಾತ್ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಸಲು… READ MORE

ಕನ್ನಡ E NEWS ಕರ್ನಾಟಕದ ಜನರ ಧ್ವನಿಯಾಗಿ, ಅತ್ಯಂತ ವಿಶ್ವಾಸಾರ್ಹ ಮತ್ತು ವೇಗದ ಸುದ್ದಿಯನ್ನು ತಲುಪಿಸುವ ಧ್ಯೇಯದೊಂದಿಗೆ ಕನ್ನಡ E NEWS ಅನ್ನು ಪ್ರಾರಂಭಿಸಲಾಗಿದೆ. ನಮ್ಮದು ಕರ್ನಾಟಕ ರಾಜ್ಯದ ಅಂತರ್ಜಾಲ ಪತ್ರಿಕೆ (Official Online News Portal) ಮತ್ತು ನಿಮ್ಮೆಲ್ಲಾ ಸುದ್ದಿ ಅಗತ್ಯಗಳಿಗೆ ನಂಬರ್ ಒನ್ ಸುದ್ದಿ ತಾಣವಾಗುವ ಗುರಿ ಹೊಂದಿದ್ದೇವೆ.
ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ಪ್ರತಿ ಸುದ್ದಿಯೂ ನಿಮ್ಮ ಅಂಗೈಯಲ್ಲಿ ಕ್ಷಣಾರ್ಧದಲ್ಲಿ ತಲುಪಬೇಕು ಎಂಬ ಸದುದ್ದೇಶ ನಮ್ಮದು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪ್ರಮುಖ ಘಟನೆಗಳ ತಾಜಾ ಮತ್ತು ಅಧಿಕೃತ ಸುದ್ದಿಗಳನ್ನು ನಿಮಗೆ ತಲುಪಿಸುವುದೇ ನಮ್ಮ ಮೊದಲ ಆದ್ಯತೆ.
ಕನ್ನಡ E NEWS ನಲ್ಲಿ ನೀವು ಕರ್ನಾಟಕ ಮತ್ತು ಸುತ್ತಮುತ್ತಲಿನ ಸಮಗ್ರ ಸುದ್ದಿಗಳನ್ನು ಪಡೆಯಬಹುದು. ನಿಖರತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಿ, ನಾವು ಈ ಕೆಳಗಿನ ಪ್ರಮುಖ ವಿಭಾಗಗಳ ಸಮಗ್ರ ಮಾಹಿತಿಯನ್ನು ಪ್ರಕಟಿಸುತ್ತೇವೆ:
ನಾವು ಕೇವಲ ಸುದ್ದಿಯನ್ನು ಪ್ರಕಟಿಸುವುದಿಲ್ಲ, ಬದಲಿಗೆ ನಿಖರತೆ, ಸಮಗ್ರತೆ ಮತ್ತು ಸಮಯಪ್ರಜ್ಞೆಗೆ ಬದ್ಧರಾಗಿದ್ದೇವೆ. ಪ್ರತಿಯೊಂದು ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಪಪ್ರಚಾರಕ್ಕೆ ಆಸ್ಪದ ನೀಡದೆ ಸತ್ಯಾಂಶವನ್ನು ಮಾತ್ರ ನಿಮ್ಮ ಮುಂದೆ ಇಡುತ್ತೇವೆ. ನಿಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಲುಪಿಸುವ ಮೂಲಕ, ನಿಮ್ಮ ದೈನಂದಿನ ಜೀವನದ ಭಾಗವಾಗಲು ನಾವು ಬಯಸುತ್ತೇವೆ.
ಸಂಪಾದಕರು ಕನ್ನಡ E NEWS ಅಂಬೇಡ್ಕರ್ ನಗರ ವಕ್ಕೋಡಿ ಮೈನ್ ರೋಡ್ ತುಮಕೂರು 9972189131 kannadaenews@gmail.com