|
ತಾಲೂಕಿನ ರೈತರ ಜೀವನಾಧಾರ ವಾಣಿಜ್ಯ ಬೆಳೆ ತೆಂಗು ಆಗಿದ್ದು, ಅದರ ಪ್ರಮುಖ ಉತ್ಪನ್ನವಾದ ಕೊಬ್ಬರಿಯ ಬೆಲೆ ಏಷ್ಯಾದಲ್ಲೇ ಪ್ರಸಿದ್ಧವಾದ ತಿಪಟೂರು ಕೊಬ್ಬರಿ ಮಾರುಕಟ್ಟೆಯಲ್ಲಿ ಈವಾ ತೀವ್ರ… READ MORE
ಮ್ಯಾಂಡೌಸ್ ಚಂಡಮಾರುತ (Mandous Cyclone) ಹಿನ್ನೆಲೆ ಬೆಂಗಳೂರಲ್ಲಿ ಜಿಟಿಜಿಟಿ ಮಳೆಯಾಗುತ್ತಿದ್ದು, ನಾಳೆ ವರೆಗೂ ಮುಂದುವರಿಯುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ ಅತೀ ಕನಿಷ್ಠ ಉಷ್ಣಾಂಶ 6.6 ಡಿಗ್ರಿ ಸೆಲ್ಶಿಯಸ್… READ MORE
ಮೇಷ:ಆರಂಭಿಸಿದ ಕಾರ್ಯಗಳಲ್ಲಿದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ಅಪಾಯಗಳು ದೂರವಾಗುತ್ತವೆ. ಎಚ್ಚರಿಕೆಯಿಂದ ಮಾತನಾಡಿ. ಅಷ್ಟಲಕ್ಷ್ಮಿ ಸ್ತೋತ್ರ ಓದುವುದು ಒಳಿತು. ವೃಷಭ:ಈಗಾಗಲೇ ಆರಂಭಿಸಿರುವ ಕೆಲಸಗಳಲ್ಲಿ ಅಡೆತಡೆಗಳು ಎದುರಾದರೂ ನಿವಾರಿಸಲು ಪ್ರಯತ್ನಿಸುತ್ತೀರಿ. ಇತರರ… READ MORE
|
Ola Electric ತನ್ನ ಎರಡೂ ಎಲೆಕ್ಟ್ರಿಕ್ ಸ್ಕೂಟರ್ ಗಳಾಗಿರುವ ಎಸ್1 ಮತ್ತು ಎಸ್1 ಪ್ರೊ ಮೇಲೆ ಜಬರ್ದಸ್ತ್ ಕೊಡುಗೆಯನ್ನು ನೀಡುತ್ತಿದೆ. ಈ ಕೊಡುಗೆಯಲ್ಲಿ ಕ್ಯಾಶ್ ಡಿಸ್ಕೌಂಟ್ ಜೊತೆಗೆ ಝೀರೋ… READ MORE
ಕೊರಟಗೆರೆ: ತಾಲೂಕಿನ ನೇಗಲಾಲದ ಇಂದಿರಾ ಗಾಂಧಿ ವಸತಿಶಾಲೆಯ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ನರಸಾಪುರ ವಸತಿಶಾಲೆಯ… READ MORE
ತುಮಕೂರು: ಹಿರೇಮಠದ ವತಿಯಿಂದ ಹಳೆನಿಜಗಲ್ ಸಮೀಪದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಬಳಿ ಎರಡೂ ವರೆ ಎಕರೆ ಜಾಗದಲ್ಲಿ ನಿರ್ಮಾಣಗೊಂಡಿರುವ ತಪೋವನದ ಉದ್ಘಾಟನಾ ಕಾರ್ಯಕ್ರಮ ಡಿ. 12 ರಂದು… READ MORE
ಸಿಎಂ ಬಸವರಾಜ ಬೊಮ್ಮಾಯಿ ಅವರ ಭಾಷಣವನ್ನು ತಿರುಚಿ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಬಿಜೆಪಿ ದೂರು ನೀಡಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ… READ MORE
|
ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್ ನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಶ್ರೀನಿವಾಸ್ ಕಾಂಗ್ರೆಸ್ ಸೇರುವುದನ್ನು ವಿರೋಧಿಸಿ ಇದೀಗ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. … READ MORE
ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಕರಾವಳಿಯಲ್ಲಿ ಮ್ಯಾಂಡೌಸ್… READ MORE
ಇಂದಿನ ರಾಶಿ ಭವಿಷ್ಯ ಹೀಗಿದೆ.. ಮೇಷ:ನೀವು ಕೆಲಸ ಮತ್ತು ಕುಟುಂಬದ ನಡುವೆ ಪರದಾಡುತ್ತೀರಿ, ಏಕೆಂದರೆ ಎರಡಕ್ಕೂ ನಿಮ್ಮ ಗಮನ ಅಗತ್ಯ. ನೀವು ಸಂಜೆಯನ್ನು ವಿನೋದಕ್ಕಾಗಿ ಮೀಸಲಿರಿಸಿ. ನೀವು… READ MORE
ದಯೆ, ಕರುಣೆ, ಸಹಾನುಭೂತಿ ಹಾಗೂ ಇತರರ ನೋವುಗಳಿಗೆ ಸ್ಪಂದಿಸುವುದು ಮಾನವ ಸಹಜ ಗುಣ. ಆದರೆ, ಕೆಲವೊಮ್ಮೆ ತಮ್ಮದೇ ಯೋಚನೆಯಲ್ಲಿ ಮುಳುಗಿರುವ ಜನರು ಬೇರೆಯವರ ಕಷ್ಟಗಳನ್ನು ಆಲಿಸುವ ಬಗ್ಗೆ… READ MORE
|
ಮೆದುಳು ಜ್ವರದ ವ್ಯಾಕ್ಸಿನ್ ಪಡೆದು 10 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ತಿಪಟೂರು ತಾಲ್ಲೂಕಿನ ಎರಡು ಶಾಲೆಗಳಲ್ಲಿ ಪ್ರತ್ಯೇಕವಾಗಿ ಘಟನೆ ನಡೆದಿದೆ. ತುಮಕೂರು: ಮೆದುಳು ಜ್ವರದ ವ್ಯಾಕ್ಸಿನ್ ಪಡೆದು 10… READ MORE
ಮೇಷ :ಇಂದು ನೀವು ನಿಮ್ಮ ಆಂತರಿಕ ಧ್ವನಿಗೆ ಗಮನ ನೀಡುತ್ತೀರಿ. ಇದರ ಫಲಿತಾಂಶದಿಂದ ನೀವು ಎಲ್ಲ ಕೆಲಸಗಳನ್ನೂ ನಿಖರವಾಗಿ ಪೂರೈಸಲು ಶಕ್ತರಾಗುತ್ತೀರಿ. ಉತ್ಸಾಹದಲ್ಲಿದ್ದರೂ ಕೆಲ ನಿರಾಸೆಗಳನ್ನೂ ಸ್ವೀಕರಿಸಬೇಕಾಗುತ್ತದೆ.… READ MORE
ಮೇಷ :ಇಂದು ನಿಮ್ಮ ಸ್ವತ್ತುಗಳ ಕುರಿತು ಅತ್ಯಂತ ಆತಂಕ ಹೊಂದಿರುತ್ತೀರಿ, ಮತ್ತು ಅವುಗಳನ್ನು ಹಂಚಿಕೊಳ್ಳಲು ಬಯಸುವುದಿಲ್ಲ. ಈ ಮನಸ್ಥಿತಿ ಯಾರೋ ಒಬ್ಬರಿಂದ ಉಂಟಾಗಿರಬಹುದು. ಪ್ರೀತಿಗೆ ಸಂಬಂಧಿಸಿದ ವ್ಯವಹಾರಗಳು… READ MORE
ಕಳ್ಳತನ ಪ್ರಕರಣದಲ್ಲಿ ವಿಚಾರಣೆಗಾಗಿ ಜಯನಗರ ಪೊಲೀಸ್ ಠಾಣೆಗೆ ಹೋಗಿದ್ದ ಗಾರೆ ಕಾರ್ಮಿಕ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರ ಥಳಿತದಿಂದ ಮೃತಪಟ್ಟಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ತುಮಕೂರು: ಸೈಕಲ್ ಕಳ್ಳತನ ಪ್ರಕರಣದಲ್ಲಿ… READ MORE
ಇಂಡೋ-ಇಸ್ಲಾಮಿಕ್ ಆರ್ಕಿಟೆಕ್ಚರ್ನಲ್ಲಿ 30,000 ಚದರ ಅಡಿ ವಿಸ್ತೀರ್ಣದಲ್ಲಿದೆ ಭವ್ಯ ವಾಸ್ತುಶಿಲ್ಪದ ಈ ಮೋದಿ ಮಸೀದಿ! ಬೆಂಗಳೂರಿನಲ್ಲಿ ಮೋದಿ ಎಂಬ ಹೆಸರಿನ ಮಸೀದಿಯೊಂದಿದೆ! ಸದ್ಯ ಈ ಹೆಸರಿನ ಮಸೀದಿ… READ MORE
ಮೇಷ:ಕಠಿಣ ಪರಿಶ್ರಮ ಪ್ರತಿಫಲ ಕೊಡುತ್ತದೆ. ವ್ಯವಹಾರದಲ್ಲಿ ಗೆಳೆಯರಿಂದ ಸಹಾಯ ಸಿಗುತ್ತದೆ. ಶುಭ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಅಗತ್ಯವಿದ್ದಾಗ ಹಣ ದೊರೆಯುತ್ತದೆ. ಆದಿತ್ಯ ಹೃದಯವನ್ನು ಪಠಿಸಬೇಕು. ವೃಷಭ: ಕೆಲಸ ಕೈಗೆತ್ತಿಕೊಳ್ಳುವಲ್ಲಿ ಸೋಮಾರಿತನ… READ MORE
ಆನೇಕಲ್: ದೆಹಲಿಯ ಶ್ರದ್ಧಾವಾಕರ್ (Shraddha Walker) ಹತ್ಯೆ ಪ್ರಕರಣದ ಮಾದರಿಯಲ್ಲೇ ಅನ್ಯಕೋಮಿನ ಮಹಿಳೆಯೊಬ್ಬರು ವೃದ್ಧೆಯನ್ನು ಕೊಂದು, ಮೃತದೇಹವನ್ನು ಕಬೋರ್ಡ್ನಲ್ಲಿ ಸುತ್ತಿಟ್ಟಿದ್ದ ಘಟನೆ ಬೆಂಗಳೂರು (Bengaluru) ಹೊರಹೊಲಯದ ಆನೇಕಲ್ ತಾಲೂಕಿನ… READ MORE
ವಿಧಾನ ಪರಿಷತ್ ಸದಸ್ಯ (MLC) ಹಾಗೂ ಬಿಜೆಪಿ (BJP) ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರವಿಕುಮಾರ್ (Ravikumar) ಅವರ ಕಾರು ಬೈಕ್ವೊಂದಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಕೋಲಾರದ… READ MORE
ಪ್ರತೀ ವಾರ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರಿಗೂ ಈ ವಾರ ಹೇಗಿರುತ್ತದೆ ಎನ್ನುವ ಬಗ್ಗೆ ತಿಳಿದುಕೊಳ್ಳಲು ಕುತೂಹಲವಿರುತ್ತದೆ. ಹೊಸ ಯೋಜನೆಗಳು, ಶಿಕ್ಷಣ, ವಿದೇಶ ಪ್ರವಾಸ, ಹಣಕಾಸು, ಆಸ್ತಿ-ಅಂತಸ್ತು, ಲಾಭ-ಶುಭಕೃತ್ ನಾಮ… READ MORE
“ಗೋಹತ್ಯೆ ಆರೋಪಿಗಳಿಗೆ 2 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ, ಜೊತೆಗೆ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತೆ ಎಂದು ಪಶುಸಂಗೋಪನೆ ಸಚಿವ ಪ್ರಭು… READ MORE
ಕೊರಟಗೆರೆ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ನೇತೃತ್ವದಲ್ಲಿ ಕೊರಟಗೆರೆ ಪಟ್ಟಣದಲ್ಲಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶವು ನಡೆಯಲಿದೆ ಎಂದು ಮಧುಗಿರಿ ಜಿಲ್ಲೆಯ ಬಿಜೆಪಿ… READ MORE
ಮೇಷ: ನೀವು ಏಕಾಂಗಿಯಾಗಿರಬಹುದು. ಆದರೆ ಒಂಟಿತನದ ಭಾವನೆ ಹೊಂದಿಲ್ಲ. ನೀವು ನಿಮ್ಮ ಆಂತರಿಕ ಸ್ವಯಂ ಅನ್ನು ಕೇಳಲು ಬಯಸಿರಬಹುದು ಮತ್ತು ನಿಮ್ಮನ್ನು ಕಲ್ಪನಾತ್ಮಕವಾಗಿ ವ್ಯಕ್ತಪಡಿಸಲು ಬಯಸಿದ್ದೀರಿ. ಸಂಜೆಯನ್ನು ನಿಮ್ಮ… READ MORE
ಮಂಡ್ಯ: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು 3 ಮಕ್ಕಳಿಗೆ ಅನ್ನದಲ್ಲಿ ವಿಷ ಉಣಿಸಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ (Mandya) ಜಿಲ್ಲೆಯ… READ MORE
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮತ್ತೆ ಲಘು ಭೂಕಂಪನದ ಅನುಭವವಾಗಿದೆ. ಸುಳ್ಯ(ದಕ್ಷಿಣ ಕನ್ನಡ):ಕಳೆದ ಕೆಲವು ತಿಂಗಳ ಹಿಂದೆ ಸರಣಿ ಭೂಕಂಪನದ ಹೊಡೆತಕ್ಕೆ ಸಿಲುಕಿ ನಂತರ ಶಾಂತವಾಗಿದ್ದ ಸುಳ್ಯ… READ MORE
ತುಮಕೂರು: ತುಮಕೂರಿನಲ್ಲಿ ಪಂಚರಥಯಾತ್ರೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಗರ ಕ್ಷೇತ್ರದಲ್ಲಿ ಟಿಕೆಟ್ ಗೊಂದಲ ವಿಚಾರವಾಗಿ ಮಾತನಾಡಿದ ಅವರು, 2 ಬಾರಿ ಕಡಿಮೆ ಅಂತರದಲ್ಲಿ ಗೋವಿಂದರಾಜು ಸೋತಿದ್ದರೂ… READ MORE
ಮೇಷ : ಇಂದು ನೀವು ಯಶಸ್ಸು ಪಡೆಯುತ್ತೀರಿ, ಮತ್ತು ಅದನ್ನು ಯಾರ ಬೆಂಬಲವಿಲ್ಲದೆ ನಿಮ್ಮದೇ ಪರಿಶ್ರಮದಿಂದ ಮಾಡುತ್ತೀರಿ. ನೀವು ವಿಜ್ಞಾನ ಅಥವಾ ಕಲಾ ವಿದ್ಯಾರ್ಥಿಯಾಗಿರಬಹುದು, ಆದರೆ ವಿಷಯದ ಆಳ… READ MORE
ಚನ್ನಗಿರಿ: ಮಣ್ಣು ಮುಕ್ಕ ಹಾವು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳಿ ಅರಣ್ಯ ಘಟಕದ ಡಿವೈಎಸ್ ಪಿ ಮುತ್ತಣ್ಣ ವಿ. ಸರಗೊಳ್ಳ ಅವರ… READ MORE
ಕೆಜಿಎಫ್ ತಾತ ಎಂದೇ ಕರೆಸಿಕೊಳ್ಳುವ ನಟ ಕೃಷ್ಣ ಜಿ ರಾವ್ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿ ಗಳಿಸಿ, ಕೆಜಿಎಫ್ ತಾತ… READ MORE
ಕಪ್ಪು ದಾರವನ್ನು ಗಂಡುಮಕ್ಕಳು ಮತ್ತು ಹೆಣ್ಣು ಮಕ್ಕಳು ಕೈಗೆ, ಕಾಲಿಗೆ ಅಥವಾ ಕತ್ತಿಗೆ ಕಟ್ಟಿಕೊಳ್ಳುತ್ತಾರೆ. ಈ ರೀತಿಯಾಗಿ ಕಟ್ಟಿಕೊಳ್ಳುವುದರಿಂದ ದೃಷ್ಟಿ ದೋಷಗಳು ನಿವಾರಣೆಯಾಗುತ್ತದೆ. ಋಣಾತ್ಮಕ ಪರಿಣಾಮ ಬೀರುವುದಿಲ್ಲ… READ MORE
|
ಕಾಮಗಾರಿ ನಡೆಸದೆ ಬಿಲ್ ಪಾಸು ಮಾಡಿಕೊಂಡು ಕೋಟಿಗಟ್ಟಲೆ ಹಣವನ್ನು ಗುಳುಂ ಮಾಡಿರುವ ಪ್ರಕರಣ ತುಮಕೂರು ಜಿಲ್ಲೆ ಚೇಳೂರು ಗ್ರಾಮ ಪಂಚಾಯ್ತಿಯಲ್ಲಿ ನಡೆದಿದೆ. Fake Bills Golmaal: ಕಾಮಗಾರಿ… READ MORE
ಇಂದು ಕಲ್ಪತರು ನಾಡಿನಲ್ಲಿ ಜೆಡಿಎಸ್ ರಥಯಾತ್ರೆ ಸಂಚರಿಸಲಿದೆ.10 ಕ್ಷೇತ್ರದಲ್ಲಿ 10 ದಿನ ಸಾಗಲಿರುವ ಯಾತ್ರೆ ಜಿಲ್ಲೆಯಲ್ಲಿ ಕುಸಿಯುತಿದ್ದ ಜೆಡಿಎಸ್ ಗೆ ಉಸಿರಾಗಲಿದೆ ಎಂಬ ಆಶಾಭಾವನೆ ಮೂಡಿದೆ.. ತುಮಕೂರು: ಇಂದಿನಿಂದ… READ MORE
ಮೇಷ:ಇಂದು ನೀವು ನಿಮ್ಮ ಪವರ್ ಸೂಟ್ ಧರಿಸಲು ಬಯಸಬಹುದು. ಜನರು ಕೊಂಚ ತಲೆಬಾಗಿ ನಡೆಯುತ್ತಿದ್ದರೆ ನಿಮ್ಮ ಕಠಿಣ ಪರಿಶ್ರಮ ಫಲ ನೀಡಿದೆ ಎಂದು ಅರ್ಥ ಮಾಡಿಕೊಳ್ಳಿ! ಇಲ್ಲದಿದ್ದರೆ… READ MORE
KANNADA E NEWS ಆಂಡ್ರಾಯ್ಡ್ ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ http://www.appcreator24.com/app2370851-7e4shg ಕನ್ನಡ ಇ ನ್ಯೂಸ್ ಆನ್ಲೈನ್ ನ್ಯೂಸ್ ಪೋರ್ಟಲ್ ಈಗ ಆಂಡ್ರಾಯ್ಡ್… READ MORE
ಪುದುಚೇರಿ: ಇಲ್ಲಿನ ಪ್ರಸಿದ್ಧ ಮನಕುಲ ವಿನಾಯಕರ್ ದೇವಸ್ಥಾನದ ಆನೆ ಲಕ್ಷ್ಮಿ ಬುಧವಾರ ಇದ್ದಕ್ಕಿದ್ದಂತೆ ಮೂರ್ಛೆ ಹೋಗಿ ಕೊನೆಯುಸಿರೆಳೆದಿದೆ. 1995 ರಲ್ಲಿ ತನ್ನ ಐದನೇ ವಯಸ್ಸಿನಲ್ಲಿ ವಿನಾಯಕರ್ ದೇವಸ್ಥಾನಕ್ಕೆ ಆಗಮಿಸಿದ… READ MORE
ರೇಣುಕಾಚಾರ್ಯ ಮನೆಯಿಂದ ಕೇವಲ ನಾಲ್ಕು ಕಿಮೀ ದೂರದ ಕಡದಕಟ್ಟಿ ಬಳಿಯ ತುಂಗಾ ನಾಲೆಯಲ್ಲಿ ನ.3ರ ಸಂಜೆ ಚಂದ್ರಶೇಖರ್ ಅವರ ಕಾರಿನಲ್ಲಿ ಶವ ಸಿಕ್ಕಿತ್ತು. ದಾವಣಗೆರೆ: ಹೊನ್ನಾಳಿ ಶಾಸಕ… READ MORE
ಈ ವರ್ಷ ಸ್ಯಾಂಡಲ್ ವುಡ್ ನ ಅನೇಕ ನಟ ನಟಿಮಣಿಯರು ವಿವಾಹವಾಗಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದಾರೆ. ಮತ್ತೆ ಕೆಲವರು ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಆದಷ್ಟು ಬೇಗ ಹಸೆ… READ MORE
ತುಮಕೂರು:ಕುಣಿಗಲ್ ರಸ್ತೆಯ ಮರಳೂರು ಕೆರೆ ಏರಿ ಮೇಲೆ ಕಳೆದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಣಿಗಲ್ ತಾಲೂಕು ಹುಲಿಯೂರುದುರ್ಗ… READ MORE
ದಾವಣಗೆರೆ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2.55 ಲಕ್ಷ ಬೆಲೆಯ 170 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಿದ್ಯಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಜಿ.ಪಂ… READ MORE
ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ಚಾರ್ಜರ್ ಬೈಕ್ ಸ್ಫೋಟಗೊಂಡಿದೆ. ಇದ್ದಕ್ಕಿದ್ದಂತೆ ಚಾರ್ಜರ್ ಬೈಕ್ ನಲ್ಲಿ ಹೊಗೆ ಬಂದು ಬೆಂಕಿ ಹತ್ತಿಕೊಂಡ ಇಂಜಿನ್ ಸಂಫೂರ್ಣ ಸುಟ್ಟು ಹೋಗಿದೆ.… READ MORE
ಬೆಂಗಳೂರು, ನವೆಂಬರ್ 30: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 13ನೇ ಕಂತು ಪಡೆಯಲಿರುವ ಅರ್ಹ ಈ ಕೂಡಲೇ ಇಕೆವೈಸಿ (eKYC) ನವೀಕರಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ… READ MORE
ನವದೆಹಲಿ: ಡಿಜಿಟಲ್ ರೂಪಾಯಿ (Digital Rupee) ಕಡೆಗೆ ದೇಶ ತರಾತುರಿಯಲ್ಲಿ ಹೆಜ್ಜೆ ಹಾಕುತ್ತಿದೆ. ಇದರ ಭಾಗವಾಗಿ ಡಿಸೆಂಬರ್ 1 ರಿಂದ ರಿಟೈಲ್ ಡಿಜಿಟಲ್ ರೂಪಾಯಿಯನ್ನು ಪೈಲಟ್ ಪ್ರಾಜೆಕ್ಟ್ ರೂಪದಲ್ಲಿ… READ MORE
ಮೇಷ: ನಿಮಗೆ ದೊಡ್ಡ ಮಿತ್ರವೃಂದವಿದೆ, ಮತ್ತು ಅವರಲ್ಲಿ ಬಹುತೇಕರು ಸಾಂದರ್ಭಿಕ ಮಿತ್ರರಾದರೂ, ಕೆಲವೊಮ್ಮೆ ಅವರು ಅನುಕೂಲಕರವಾಗುತ್ತಾರೆ. ಅವರು ಕೆಲ ತಿರಸ್ಕಾರಗಳಿಂದ ನೀವು ಹೊರಬರಲು ನೆರವಾಗಬಹುದು. ಇದು ಮಿತ್ರರು ವಹಿಸುವ… READ MORE
ಹೈದರಾಬಾದ್: ಆಂಧ್ರಪ್ರದೇಶದ (Andhra Pradesh) ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (YS Jagan Mohan Reddy) ಅವರ ಸಹೋದರಿ ವೈ.ಎಸ್. ಶರ್ಮಿಳಾ (YS Sharmila) ಅವರನ್ನು ವಾರಂಗಲ್ನಲ್ಲಿ ಪೊಲೀಸರು… READ MORE
Supari for Murder | ಮಾಜಿ ಶಾಸಕ ಬಿ.ಸುರೇಶ್ ಗೌಡ, ತನ್ನ ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಆರೋಪಿಸಿ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ಪೊಲೀಸ್… READ MORE
ಇಂದಿನ ರಾಶಿ ಭವಿಷ್ಯ ಹೀಗಿದೆ.. ಮೇಷ: ಇಂದು ನೀವು ಯಶಸ್ಸು ಪಡೆಯುತ್ತೀರಿ ಮತ್ತು ಅದನ್ನು ಯಾರ ಬೆಂಬಲವಿಲ್ಲದೆ ನಿಮ್ಮದೇ ಪರಿಶ್ರಮದಿಂದ ಮಾಡುತ್ತೀರಿ. ನೀವು ವಿಜ್ಞಾನ ಅಥವಾ ಕಲಾ ವಿದ್ಯಾರ್ಥಿಯಾಗಿರಬಹುದು,… READ MORE
ಸುಮಾರು 40 ಮಕ್ಕಳನ್ನು ಸಾಲಾಗಿ ನಿಲ್ಲಿಸಿ ಬೆಲ್ಟ್ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ. ಈ ವೇಳೆ ಮಕ್ಕಳು ದಮ್ಮಯ್ಯ ಹೊಡೀಬೇಡಿ ಎಂದು ಕಾಲಿಗೆ ಬಿದ್ದರೂ ಆರೋಪಿಯು ಹೊಡೆತ… READ MORE
‘ಮುಂದಿನ ದಿನಗಳಲ್ಲಿ ಮತ್ತೆ ದಾಳಿ ನಡೆಸಲಾಗುವುದು’ ಎಂದು ಮಾಧ್ಯಮ ಹೇಳಿಕೆಯಲ್ಲಿ ಬೆದರಿಕೆ ಹಾಕಲಾಗಿದೆ. ಬೆಂಗಳೂರು: ಮಂಗಳೂರಿನ ಕಂಕನಾಡಿಯಲ್ಲಿ ಆಟೊದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು… READ MORE
Rishab Shetty | Hombale Films: ಕರ್ನಾಟಕದ 300ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಹಾಗೂ ವಿದೇಶದ ಹಲವು ಕಡೆಗಳಲ್ಲಿ ‘ಕಾಂತಾರ’ ಚಿತ್ರ 50 ದಿನಗಳನ್ನು ಪೂರೈಸಿದೆ. 100ನೇ ದಿನದತ್ತ… READ MORE
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿ. 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ. ರಾಯಚೂರು ಜಿಲ್ಲೆಯ ಕುಣಿಕೆಲ್ಲೂರ ಗ್ರಾಮದ ಸಮೀಪ ಘಟನೆ. ರಾಯಚೂರು:ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿಯಾಗಿ… READ MORE
ತುಮಕೂರು: ಅಂತರಸನಹಳ್ಳಿಯ ಟಾಟಾ ಪ್ರೇರಣಾ ಮೋಟರ್ಸ್ ನಲ್ಲಿ ಯುವ ರೈತ ಕುಮಾರ್ ಖರೀದಿಸಿದ್ದ ಟಾಟಾ ಇಂಟ್ರಾ ಗೂಡ್ಸ್ (TATA Intra Goods) ವಾಹನದಲ್ಲಿ ಮೋಸ ಮಾಡಲಾಗಿದೆ ಎಂಬ… READ MORE
ತುಮಕೂರು ತಾಲ್ಲೂಕು ತಹಶೀಲ್ದಾರ್ ಮೋಹನ್ ಕುಮಾರ್ ಜಿ.ವಿ ಯವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ ನೂತನ ತಹಶೀಲ್ದಾರ್ ಆಗಿ ಸಿದ್ದೇಶ್ ಎಂ ಅವರನ್ನು ನೇಮಕ ಮಾಡಲಾಗಿದೆ READ MORE
ಇಂದಿನ ರಾಶಿ ಭವಿಷ್ಯ ಹೀಗಿದೆ… ಮೇಷ: ಮಕ್ಕಳೆಂದರೆ ಒಬ್ಬರ ಜೀವನದಲ್ಲಿ ಎಲ್ಲವೂ ಆಗಿರುತ್ತಾರೆ. ಪ್ರತಿದಿನ ಅವರಿಗಾಗಿಯೇ ನೀವು ಕಠಿಣ ಪರಿಶ್ರಮ ಪಡುತ್ತೀರಿ. ಇದು ಅವರು ನಿಮಗೆ ಟ್ರೀಟ್ ಕೊಡಲು… READ MORE
|
ಕುಮಾರಸ್ವಾಮಿ ನಿಜವಾದ ಬಣ್ಣ ಬಯಲಾಗಿದೆ:ಸಿ.ಪಿ ಯೋಗೇಶ್ವರ್ ಚನ್ನಪಟ್ಟಣ, ನವೆಂಬರ್17: ”ನಾನು ಕಾಂಗ್ರೆಸ್ ಬಿಟ್ಟ ಮೇಲೆ ನಮ್ಮ ತಾಲೂಕಿನಲ್ಲಿ ಕಾಂಗ್ರೆಸ್ ಬಹಳ ಕ್ಷೀಣವಾಗಿದೆ. ಕಳೆದ ಬಾರಿ ಕೂಡ ರೇವಣ್ಣ… READ MORE
ಮೇಷ: ಪ್ರಾರಂಭಿಸುವ ಕೆಲಸದಲ್ಲಿ ಸೋಮಾರಿತನವನ್ನು ಬಿಡಿ. ಎಷ್ಟೇ ಅಡೆತಡೆಗಳು ಎದುರಾದರೂ ಅವುಗಳನ್ನು ಜಯಿಸಲು ಪ್ರಯತ್ನಿಸಿ. ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ಸಂಬಂಧಿಕರು ಮತ್ತು ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರಬಹುದು. ಇಷ್ಟದೇವತಾ ಸ್ತೋತ್ರವನ್ನು… READ MORE
|
ತುಮಕೂರು: ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿಯಲ್ಲಿ ರೈತರೊಬ್ಬರು ಬೆವರು ಸುರಿಸಿ ದುಡಿದ ಹಣದಲ್ಲಿ ರಸ್ತೆ ದುರಸ್ಥಿ ಕಾರ್ಯ ಮಾಡಿದ್ದು, ರೈತನ ಈ ಕಾರ್ಯಕ್ಕೆ ಶ್ಲಾಘನೆಗಳು… READ MORE
ಕೊರಟಗೆರೆ: ನನ್ನ 35 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಕಹಿ ಘಟನೆ ನಡೆದಿಲ್ಲ..ರಾತ್ರೋರಾತ್ರಿ ಹಿರಿಯ ಅಧಿಕಾರಿಗಳಿಗೆ ಕಾಮಗಾರಿಯ ಶಂಕುಸ್ಥಾಪನೆಗೆ ಆದೇಶ ಮಾಡಿಸ್ತಾರೇ. ತುಮಕೂರು ಕೆಪಿಟಿಸಿಎಲ್ ಇಲಾಖೆ ಅಧಿಕಾರಿಗಳ ವೈಫಲ್ಯ… READ MORE
|
ಸಂಚಾರಿ ನಿಯಮ ತಿಳಿ ಹೇಳಲು ಹಿರಿಯ ಸಿವಿಲ್ ನ್ಯಾಯಾಧೀಶರೇ ರಸ್ತೆಗಿಳಿದಿದ್ದು, ಅಪ್ರಾಪ್ತ ಬೈಕ್ ಸವಾರರ ಪೋಷಕರಿಗೆ ಕಾನೂನು ಜಾಗೃತಿ ಮೂಡಿಸಿದ್ದಾರೆ. ತುಮಕೂರು :ಅಪ್ರಾಪ್ತ ವಯಸ್ಸಿನ ಮಕ್ಕಳು ಬೈಕ್… READ MORE
ರೇಣುಕಾಚಾರ್ಯ ಮನೆಯಿಂದ ಕೇವಲ ನಾಲ್ಕು ಕಿಮೀ ದೂರದ ಕಡದಕಟ್ಟಿ ಬಳಿಯ ತುಂಗಾ ನಾಲೆಯಲ್ಲಿ ನ.3ರ ಸಂಜೆ ಚಂದ್ರಶೇಖರ್ ಅವರ ಕಾರಿನಲ್ಲಿ ಶವ ಸಿಕ್ಕಿತ್ತು. ದಾವಣಗೆರೆ: ಹೊನ್ನಾಳಿ ಶಾಸಕ… READ MORE
ಖಾತೆ ಮಾಡಿ ಕೊಡೋದಕ್ಕಾಗಿ ಲಂಚ ಸ್ವೀಕರಿಸುವ ವೇಳೆಯಲ್ಲಿಯೇ, ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲಿ ಖಾತೆ ಮಾಡಿ… READ MORE
|
ತಿಪಟೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಡಿ ಸ್ವಚ್ಛ ಭಾರತ್ ಅಭಿಯಾನದ ನಗರದ ನೈರ್ಮಲೀಕರಣ ರೋಗಮುಕ್ತ ಸ್ವಚ್ಛ ವಾತಾವರಣ ನಿರ್ಮಿಸಲು ಲಕ್ಷಾಂತರ ರೂಗಳನ್ನು ವ್ಯಯ ಮಾಡಿ ಪ್ರತಿ ನಗರದ ಮನೆ… READ MORE
|
ಕೋಲಾರ ನವೆಂಬರ್16: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಫರ್ಧಿಸುತ್ತಾರೆ ಎನ್ನುವ ಮಾತುಗಳು ಬಲವಾಗಿ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಸಿದ್ದರಾಮಯ್ಯ ಕೋಲಾರ… READ MORE
ಈ ವರ್ಷ ಯಾತ್ರಿಗಳಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ಮಾತ್ರವೇ ಪ್ರವೇಶ ಇರಲಿದೆ. ಒಂದು ದಿನಕ್ಕೆ ಗರಿಷ್ಠ 1.2 ಲಕ್ಷ ಮಂದಿಗೆ ದರ್ಶನ ಸಿಗಲಿದೆ ಎಂದು ಕೇರಳ… READ MORE
ಬುಧವಾರದ ರಾಶಿ ಭವಿಷ್ಯ: ಮೇಷ:ಇಂದು ನೀವು ಭಾವನಾತ್ಮಕ ಮತ್ತು ಹತಾಶೆ ಹೊಂದುತ್ತೀರಿ. ನಿಮ್ಮ ಬಾಂಧವ್ಯಗಳನ್ನು ಸದೃಢಗೊಳಿಸಲು ನೀವು ವಿಶೇಷ ಪ್ರಯತ್ನಗಳನ್ನು ಮಾಡುತ್ತೀರಿ. ಬದ್ಧತೆಗಳನ್ನು ಭವಿಷ್ಯಕ್ಕೆ ಭದ್ರತೆಯಾಗಿ ಕಾಣುತ್ತೀರಿ.… READ MORE
|
ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಚನ್ನಬಸವೇಶ್ವರಸ್ವಾಮಿ ಹಾಗೂ ಶ್ರೀ ಅಮರಗೊಂಡ ಮಲ್ಲಿಕಾರ್ಜುನಸ್ವಾಮಿ ಅವರ ಹೂವಿನ ವಾಹನ ಉತ್ಸವ ಹಿನ್ನಲೆ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ದೇವಾಲಯದ ಆಡಳಿತ ವ್ಯವಸ್ಥೆ… READ MORE
Now a new fraud has started. Someone deliberately sends money to your account or Google Pay and calls you and… READ MORE
ಪ್ರೀತಿಗೆ ಪೋಷಕರ ಅಡ್ಡಿ. ನೆಲಮಂಗಲ ನಗರ ಪೊಲೀಸರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟ ಪ್ರೇಮಿಗಳು. ನೆಲಮಂಗಲ(ಬೆಂಗಳೂರು ಗ್ರಾ.):ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ಪೊಲೀಸರ ಸಮ್ಮುಖದಲ್ಲಿ… READ MORE
ಬೆಂಗಳೂರು: ರಾಜ್ಯ ಸರ್ಕಾರ 11 ಮಂದಿ ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಏಳು ಅಧಿಕಾರಿಗಳು ವರ್ಗಾವಣೆಯಾದರೆ, 4 ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ. ಎಂ.ಎ ಸಲೀಂ ಅವರನ್ನು… READ MORE
#ಕನ್ನಡನ್ಯೂಸ್ #KANNADANEWS ಇಂದು ಮುಂಜಾನೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ದೊಡ್ಡಣ್ಣ ಅವರ ಫೋಟೋವನ್ನು ಹಾಕಿ RIP ಎಂದು ಬರೆದುಕೊಂಡಿದ್ದರು. ಇದು ನಿಜ ಇರಬಹುದು ಎಂದು ಕೆಲವರು ಭಾವಿಸಿದ್ದರು.… READ MORE
ಬೆಂಗಳೂರು(ನ.11): ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಶುಕ್ರವಾರ) ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮಿಂಚಿನ ಸಂಚಾರ ಕೈಗೊಂಡು ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ಆಗಮಿಸುವ ಅವರು ಒಂದು… READ MORE
|
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 1, 2022ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು. HAL Recruitment 2022: ಹಿಂದೂಸ್ತಾನ್ ಏರೋನಾಟಿಕ್ಸ್… READ MORE
ಮುಂಬೈ: ಡ್ರೋನ್ಗಳು ಮತ್ತು ಇತರ ರಿಮೋಟ್ ಕಂಟ್ರೋಲ್ ಅಥವಾ ಮೈಕ್ರೋ-ಲೈಟ್ ಏರ್ಕ್ರಾಫ್ಟ್ಗಳನ್ನು ನಗರದಲ್ಲಿ 30 ದಿನಗಳ ಕಾಲ ಹಾರಿಸದಂತೆ ಮುಂಬೈ ಪೊಲೀಸ್ ಇಲಾಖೆ ಆದೇಶಿಸಿದೆ. ಸಂಭವನೀಯ ಭಯೋತ್ಪಾದಕ… READ MORE
ಇತ್ತೀಚೆಗಷ್ಟೆ ವಾಟ್ಸ್ಆ್ಯಪ್ (WhatsApp), ಇನ್ಸ್ಟಾಗ್ರಾಮ್, ಟ್ವಿಟರ್ ದಿಢೀರ್ ಕಾರ್ಯನಿರ್ವಹಿಸದೆ ತೊಂದರೆಗೆ ಒಳಗಾಗಿತ್ತು. ಇದೀಗ ಫೇಸ್ಬುಕ್ ಸರದಿ. ಮೆಟಾ ಒಡೆತನದ ಫೇಸ್ಬುಕ್ (Facebook) ಭಾರತದ ಕೆಲ ಭಾಗಗಳಲ್ಲಿ ಡೌನ್… READ MORE
http://www.kannadaenews.net http://www.kannadaenews.in #KANNADAENEWS KANNADA E NEWS KANNADAENEWS ಕನ್ನಡ ಇ ನ್ಯೂಸ್ ಕನ್ನಡ ನ್ಯೂಸ್ #ಅರೆಯೂರು ಚಿ.ಸುರೇಶ್ READ MORE
ಕಾಂತಾರ ಸಿನಿಮಾ ನಟ ನಿರ್ದೇಶಕ ರಿಷಬ್ ಶೆಟ್ಟಿಗೆ ಭರ್ಜರಿ ಯಶಸ್ಸು ತಂದು ಕೊಟ್ಟಿದ್ದು ಸೆಪ್ಟಂಬರ್ 30 ರಂದು ರಿಲೀಸ್ ಆಗಿದ್ದ ಕಾಂತಾರ ಸಿನಿಮಾ 300 ಕೋಟಿ ರೂ.… READ MORE
|
ಬಳ್ಳಾರಿ: ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಸಿಬಿಐ ನ್ಯಾಯಾಲಯದಲ್ಲಿ ಬುಧವಾರ ವಿಚಾರಣೆ ನಡೆಯಲಿದ್ದು ಈ ಕುರಿತು ಆರೋಪಿಸಿದ್ದ ಗಣಿ ಉದ್ಯಮಿ ಟಪಾಲ್… READ MORE
Tamil Nadu: ರೀಲ್ಸ್ನಲ್ಲಿ ವಿಡಿಯೋಗಳನ್ನು ಪೋಸ್ಟ್ ಮಾಡುವುದು ಹಾಗೂ ಸಿನಿಮಾಗಳಲ್ಲಿ ನಟನೆ ಮಾಡುವ ಆಕೆಯ ಇಚ್ಛೆಗೆ ಪತಿ ವಿರೋಧ ವ್ಯಕ್ತಪಡಿಸಿ ಭಾನುವಾರ ರಾತ್ರಿ ಈ ವಿಚಾರವಾಗಿ ಜಗಳವಾಡಿದ್ದಾರೆ. ಜಗಳ… READ MORE
ಇಂದಿನ ರಾಶಿ ಭವಿಷ್ಯ ಹೀಗಿದೆ.. ಮೇಷ: ನೀವು ಇಂದು ಹಲವು ಹೃದಯಗಳನ್ನು ಒಡೆಯಲಿದ್ದೀರಿ! ಉಳಿದಂತೆ ನಿಮ್ಮ ಪ್ರೀತಿಯ ಜೀವನ ಸ್ಥಿರವಾಗಿರುತ್ತದೆ ಮತ್ತು ನೀವು ನಿಮ್ಮ ಪ್ರೀತಿಪಾತ್ರರಿಗೆ ಬದ್ಧರಾಗಲು ಸಿದ್ಧವಾದಂತೆ… READ MORE
|
ಬೆಂಗಳೂರು: ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು (Student) ಕಡ್ಡಾಯವಾಗಿ ಕರೆತರಬೇಕು ಎಂದು ಸುತ್ತೋಲೆ ಹೊರಡಿಸಿದ್ದ ಡಿಡಿಪಿಯು ವಿವಾದವಾಗುತ್ತಿದ್ದಂತೆ ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯ (Narendra Modi) ಬೆಂಗಳೂರು (Bengaluru)… READ MORE

ಕನ್ನಡ E NEWS ಕರ್ನಾಟಕದ ಜನರ ಧ್ವನಿಯಾಗಿ, ಅತ್ಯಂತ ವಿಶ್ವಾಸಾರ್ಹ ಮತ್ತು ವೇಗದ ಸುದ್ದಿಯನ್ನು ತಲುಪಿಸುವ ಧ್ಯೇಯದೊಂದಿಗೆ ಕನ್ನಡ E NEWS ಅನ್ನು ಪ್ರಾರಂಭಿಸಲಾಗಿದೆ. ನಮ್ಮದು ಕರ್ನಾಟಕ ರಾಜ್ಯದ ಅಂತರ್ಜಾಲ ಪತ್ರಿಕೆ (Official Online News Portal) ಮತ್ತು ನಿಮ್ಮೆಲ್ಲಾ ಸುದ್ದಿ ಅಗತ್ಯಗಳಿಗೆ ನಂಬರ್ ಒನ್ ಸುದ್ದಿ ತಾಣವಾಗುವ ಗುರಿ ಹೊಂದಿದ್ದೇವೆ.
ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ಪ್ರತಿ ಸುದ್ದಿಯೂ ನಿಮ್ಮ ಅಂಗೈಯಲ್ಲಿ ಕ್ಷಣಾರ್ಧದಲ್ಲಿ ತಲುಪಬೇಕು ಎಂಬ ಸದುದ್ದೇಶ ನಮ್ಮದು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪ್ರಮುಖ ಘಟನೆಗಳ ತಾಜಾ ಮತ್ತು ಅಧಿಕೃತ ಸುದ್ದಿಗಳನ್ನು ನಿಮಗೆ ತಲುಪಿಸುವುದೇ ನಮ್ಮ ಮೊದಲ ಆದ್ಯತೆ.
ಕನ್ನಡ E NEWS ನಲ್ಲಿ ನೀವು ಕರ್ನಾಟಕ ಮತ್ತು ಸುತ್ತಮುತ್ತಲಿನ ಸಮಗ್ರ ಸುದ್ದಿಗಳನ್ನು ಪಡೆಯಬಹುದು. ನಿಖರತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಿ, ನಾವು ಈ ಕೆಳಗಿನ ಪ್ರಮುಖ ವಿಭಾಗಗಳ ಸಮಗ್ರ ಮಾಹಿತಿಯನ್ನು ಪ್ರಕಟಿಸುತ್ತೇವೆ:
ನಾವು ಕೇವಲ ಸುದ್ದಿಯನ್ನು ಪ್ರಕಟಿಸುವುದಿಲ್ಲ, ಬದಲಿಗೆ ನಿಖರತೆ, ಸಮಗ್ರತೆ ಮತ್ತು ಸಮಯಪ್ರಜ್ಞೆಗೆ ಬದ್ಧರಾಗಿದ್ದೇವೆ. ಪ್ರತಿಯೊಂದು ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಪಪ್ರಚಾರಕ್ಕೆ ಆಸ್ಪದ ನೀಡದೆ ಸತ್ಯಾಂಶವನ್ನು ಮಾತ್ರ ನಿಮ್ಮ ಮುಂದೆ ಇಡುತ್ತೇವೆ. ನಿಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಲುಪಿಸುವ ಮೂಲಕ, ನಿಮ್ಮ ದೈನಂದಿನ ಜೀವನದ ಭಾಗವಾಗಲು ನಾವು ಬಯಸುತ್ತೇವೆ.
ಸಂಪಾದಕರು ಕನ್ನಡ E NEWS ಅಂಬೇಡ್ಕರ್ ನಗರ ವಕ್ಕೋಡಿ ಮೈನ್ ರೋಡ್ ತುಮಕೂರು 9972189131 kannadaenews@gmail.com