ತುಮಕೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಂಚೂಣಿಯಲ್ಲಿರುವ ಸೂರ್ಯ ಮುಕುಂದರಾಜ್ ಮೂಲತಃ ತುಮಕೂರು ತಾಲ್ಲೂಕು ನಾಗವಲ್ಲಿ ಪಕ್ಕದ ಲಕ್ಕೇನಹಳ್ಳಿ ಗ್ರಾಮದವರು ಸೂರ್ಯ ಮುಕುಂದರಾಜ್ ಕಾಂಗ್ರೆಸ್ ನಲ್ಲಿ ರಾಜ್ಯಮಟ್ಟದಲ್ಲಿ… READ MORE
ಇಂದು ಕಲ್ಪತರು ನಾಡಿನಲ್ಲಿ ಜೆಡಿಎಸ್ ರಥಯಾತ್ರೆ ಸಂಚರಿಸಲಿದೆ.10 ಕ್ಷೇತ್ರದಲ್ಲಿ 10 ದಿನ ಸಾಗಲಿರುವ ಯಾತ್ರೆ ಜಿಲ್ಲೆಯಲ್ಲಿ ಕುಸಿಯುತಿದ್ದ ಜೆಡಿಎಸ್ ಗೆ ಉಸಿರಾಗಲಿದೆ ಎಂಬ ಆಶಾಭಾವನೆ ಮೂಡಿದೆ.. ತುಮಕೂರು: ಇಂದಿನಿಂದ… READ MORE
ತುಮಕೂರು:ಕುಣಿಗಲ್ ರಸ್ತೆಯ ಮರಳೂರು ಕೆರೆ ಏರಿ ಮೇಲೆ ಕಳೆದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಣಿಗಲ್ ತಾಲೂಕು ಹುಲಿಯೂರುದುರ್ಗ… READ MORE
Supari for Murder | ಮಾಜಿ ಶಾಸಕ ಬಿ.ಸುರೇಶ್ ಗೌಡ, ತನ್ನ ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಆರೋಪಿಸಿ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ಪೊಲೀಸ್… READ MORE
ಕೊಲೆ ಸುಪಾರಿ ವಿಚಾರಕ್ಕೆ ಈಗಾಗಲೇ ಎಫ್ಐಆರ್ ದಾಖಲಾಗಿದೆ. ನಾನು ಸ್ಪಷ್ಟವಾಗಿ ಕಂಪ್ಲೇಂಟ್ನಲ್ಲಿ ಬರೆದು ಕೊಟ್ಟಿದ್ದೇನೆ ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಹೇಳಿದರು. ತುಮಕೂರು: ಕೊಲೆ ಸುಪಾರಿ… READ MORE
ತುಮಕೂರು: ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ (Suresh Gowda) ವಿರುದ್ಧ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ (FIR) ದಾಖಲಾಗಿದೆ. ಜೆಡಿಎಸ್ ಶಾಸಕ ಬಿ.ಸಿ ಗೌರಿಶಂಕರ್ ದೂರಿನ ಮೇರಿಗೆ… READ MORE
ಸುಮಾರು 40 ಮಕ್ಕಳನ್ನು ಸಾಲಾಗಿ ನಿಲ್ಲಿಸಿ ಬೆಲ್ಟ್ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ. ಈ ವೇಳೆ ಮಕ್ಕಳು ದಮ್ಮಯ್ಯ ಹೊಡೀಬೇಡಿ ಎಂದು ಕಾಲಿಗೆ ಬಿದ್ದರೂ ಆರೋಪಿಯು ಹೊಡೆತ… READ MORE
ತುಮಕೂರು: ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ (Suresh Gowda) ಅವರನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದಾರೆ ಎಂಬ ಆರೋಪದ ಮೇಲೆ ತುಮಕೂರು ಗ್ರಾಮಾಂತರದ ಹಾಲಿ… READ MORE
ತುಮಕೂರು, ನವೆಂಬರ್ 22: ”ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿಸಿ ಗೌರಿ ಶಂಕರ್ ನನ್ನ ಕೊಲೆಗೆ ಸಂಚು ರೂಪಿಸಿದ್ದಾರೆ” ಎಂದು ಬಿಜೆಪಿ ಮಾಜಿ ಶಾಸಕ ಬಿ. ಸುರೇಶ್… READ MORE
ತುಮಕೂರು: ಕ್ರೀಡೆಯಲ್ಲಿ ದಿನನಿತ್ಯ ತಪ್ಪದೇ ಭಾಗವಹಿಸುವುದರಿಂದ ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯ ವಂತರಾಗುವುದರ ಜತೆಗೆ ಸಮಾಜದ ಗೌರವಕ್ಕೆ ಪಾತ್ರರಾಗುತ್ತೀರ ಎಂದು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ಹೇಳಿದರು.… READ MORE
ತುಮಕೂರು: ಅಂತರಸನಹಳ್ಳಿಯ ಟಾಟಾ ಪ್ರೇರಣಾ ಮೋಟರ್ಸ್ ನಲ್ಲಿ ಯುವ ರೈತ ಕುಮಾರ್ ಖರೀದಿಸಿದ್ದ ಟಾಟಾ ಇಂಟ್ರಾ ಗೂಡ್ಸ್ (TATA Intra Goods) ವಾಹನದಲ್ಲಿ ಮೋಸ ಮಾಡಲಾಗಿದೆ ಎಂಬ… READ MORE
ತುಮಕೂರು ತಾಲ್ಲೂಕು ತಹಶೀಲ್ದಾರ್ ಮೋಹನ್ ಕುಮಾರ್ ಜಿ.ವಿ ಯವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ ನೂತನ ತಹಶೀಲ್ದಾರ್ ಆಗಿ ಸಿದ್ದೇಶ್ ಎಂ ಅವರನ್ನು ನೇಮಕ ಮಾಡಲಾಗಿದೆ READ MORE
ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ (Assembly Constituency) ಮಾಜಿ ಶಾಸಕ ಹಾಗೂ ಹಿರಿಯ ಜೆಡಿಎಸ್ (JDS) ಮುಖಂಡ ಹೆಚ್. ನಿಂಗಪ್ಪ (H. Ningappa) ಮಂಗಳವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ… READ MORE
http://www.kannadaenews.net http://www.kannadaenews.in #KANNADAENEWS KANNADA E NEWS KANNADAENEWS ಕನ್ನಡ ಇ ನ್ಯೂಸ್ ಕನ್ನಡ ನ್ಯೂಸ್ #ಅರೆಯೂರು ಚಿ.ಸುರೇಶ್ READ MORE

ಕನ್ನಡ E NEWS ಕರ್ನಾಟಕದ ಜನರ ಧ್ವನಿಯಾಗಿ, ಅತ್ಯಂತ ವಿಶ್ವಾಸಾರ್ಹ ಮತ್ತು ವೇಗದ ಸುದ್ದಿಯನ್ನು ತಲುಪಿಸುವ ಧ್ಯೇಯದೊಂದಿಗೆ ಕನ್ನಡ E NEWS ಅನ್ನು ಪ್ರಾರಂಭಿಸಲಾಗಿದೆ. ನಮ್ಮದು ಕರ್ನಾಟಕ ರಾಜ್ಯದ ಅಂತರ್ಜಾಲ ಪತ್ರಿಕೆ (Official Online News Portal) ಮತ್ತು ನಿಮ್ಮೆಲ್ಲಾ ಸುದ್ದಿ ಅಗತ್ಯಗಳಿಗೆ ನಂಬರ್ ಒನ್ ಸುದ್ದಿ ತಾಣವಾಗುವ ಗುರಿ ಹೊಂದಿದ್ದೇವೆ.
ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ಪ್ರತಿ ಸುದ್ದಿಯೂ ನಿಮ್ಮ ಅಂಗೈಯಲ್ಲಿ ಕ್ಷಣಾರ್ಧದಲ್ಲಿ ತಲುಪಬೇಕು ಎಂಬ ಸದುದ್ದೇಶ ನಮ್ಮದು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪ್ರಮುಖ ಘಟನೆಗಳ ತಾಜಾ ಮತ್ತು ಅಧಿಕೃತ ಸುದ್ದಿಗಳನ್ನು ನಿಮಗೆ ತಲುಪಿಸುವುದೇ ನಮ್ಮ ಮೊದಲ ಆದ್ಯತೆ.
ಕನ್ನಡ E NEWS ನಲ್ಲಿ ನೀವು ಕರ್ನಾಟಕ ಮತ್ತು ಸುತ್ತಮುತ್ತಲಿನ ಸಮಗ್ರ ಸುದ್ದಿಗಳನ್ನು ಪಡೆಯಬಹುದು. ನಿಖರತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಿ, ನಾವು ಈ ಕೆಳಗಿನ ಪ್ರಮುಖ ವಿಭಾಗಗಳ ಸಮಗ್ರ ಮಾಹಿತಿಯನ್ನು ಪ್ರಕಟಿಸುತ್ತೇವೆ:
ನಾವು ಕೇವಲ ಸುದ್ದಿಯನ್ನು ಪ್ರಕಟಿಸುವುದಿಲ್ಲ, ಬದಲಿಗೆ ನಿಖರತೆ, ಸಮಗ್ರತೆ ಮತ್ತು ಸಮಯಪ್ರಜ್ಞೆಗೆ ಬದ್ಧರಾಗಿದ್ದೇವೆ. ಪ್ರತಿಯೊಂದು ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಪಪ್ರಚಾರಕ್ಕೆ ಆಸ್ಪದ ನೀಡದೆ ಸತ್ಯಾಂಶವನ್ನು ಮಾತ್ರ ನಿಮ್ಮ ಮುಂದೆ ಇಡುತ್ತೇವೆ. ನಿಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಲುಪಿಸುವ ಮೂಲಕ, ನಿಮ್ಮ ದೈನಂದಿನ ಜೀವನದ ಭಾಗವಾಗಲು ನಾವು ಬಯಸುತ್ತೇವೆ.
ಸಂಪಾದಕರು ಕನ್ನಡ E NEWS ಅಂಬೇಡ್ಕರ್ ನಗರ ವಕ್ಕೋಡಿ ಮೈನ್ ರೋಡ್ ತುಮಕೂರು 9972189131 kannadaenews@gmail.com