ದಾವಣಗೆರೆ ನ್ಯೂಸ್ ದಾವಣಗೆರೆ ಸುದ್ದಿ ದಾವಣಗೆರೆ ಸಮಾಚಾರ ದಾವಣಗೆರೆ ಸುದ್ದಿಗಳು Davanagere News Latest news in Davanagere
ದಾವಣಗೆರೆ: ಪ್ರಿಯಕರನ ಜತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ..!; ಗೋಡೆ ಮೇಲಿನಿಂದ ಬಿದ್ದು ತನ್ನ ಗಂಡ ಸಾವು ಎಂದವಳು ಪ್ರಿಯಕರನ ಜೊತೆ ಅಂದರ್ …! READ MORE
ದಾವಣಗೆರೆ:ಅದು ಸ್ವಾತಂತ್ರ್ಯ ಪೂರ್ವದ ಸರ್ಕಾರಿ ಶಾಲೆ, ಅ ಶಾಲೆ ನಿರ್ಮಾಣ ಆಗಿ ಬರೋಬ್ಬರಿ 80 ವರ್ಷಗಳೇ ಉರುಳಿವೆ. ಆದರೆ ಇಷ್ಟು ಹಳೆಯದಾದ ಶಾಲೆ ಸಂಪೂರ್ಣವಾಗಿ ಶಿಥಿಲಾವಸ್ಥೆಗೆ ತಲುಪಿದ್ದು,… READ MORE
ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ಮನೆಯೊಂದರಲ್ಲಿ ಅಡುಗೆ ಸಿಲಿಂಡರ್ ಬ್ಲಾಸ್ಟ್ ಆಗಿ ಒರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇನ್ನೊಬ್ಬ ಮಹಿಳೆ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಮನೆಯಲ್ಲಿ ಅಡುಗೆ… READ MORE
ಚನ್ನಗಿರಿ: ಮಣ್ಣು ಮುಕ್ಕ ಹಾವು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳಿ ಅರಣ್ಯ ಘಟಕದ ಡಿವೈಎಸ್ ಪಿ ಮುತ್ತಣ್ಣ ವಿ. ಸರಗೊಳ್ಳ ಅವರ… READ MORE
ರೇಣುಕಾಚಾರ್ಯ ಮನೆಯಿಂದ ಕೇವಲ ನಾಲ್ಕು ಕಿಮೀ ದೂರದ ಕಡದಕಟ್ಟಿ ಬಳಿಯ ತುಂಗಾ ನಾಲೆಯಲ್ಲಿ ನ.3ರ ಸಂಜೆ ಚಂದ್ರಶೇಖರ್ ಅವರ ಕಾರಿನಲ್ಲಿ ಶವ ಸಿಕ್ಕಿತ್ತು. ದಾವಣಗೆರೆ: ಹೊನ್ನಾಳಿ ಶಾಸಕ… READ MORE
ದಾವಣಗೆರೆ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2.55 ಲಕ್ಷ ಬೆಲೆಯ 170 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಿದ್ಯಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಜಿ.ಪಂ… READ MORE
ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ಚಾರ್ಜರ್ ಬೈಕ್ ಸ್ಫೋಟಗೊಂಡಿದೆ. ಇದ್ದಕ್ಕಿದ್ದಂತೆ ಚಾರ್ಜರ್ ಬೈಕ್ ನಲ್ಲಿ ಹೊಗೆ ಬಂದು ಬೆಂಕಿ ಹತ್ತಿಕೊಂಡ ಇಂಜಿನ್ ಸಂಫೂರ್ಣ ಸುಟ್ಟು ಹೋಗಿದೆ.… READ MORE
ರೇಣುಕಾಚಾರ್ಯ ಮನೆಯಿಂದ ಕೇವಲ ನಾಲ್ಕು ಕಿಮೀ ದೂರದ ಕಡದಕಟ್ಟಿ ಬಳಿಯ ತುಂಗಾ ನಾಲೆಯಲ್ಲಿ ನ.3ರ ಸಂಜೆ ಚಂದ್ರಶೇಖರ್ ಅವರ ಕಾರಿನಲ್ಲಿ ಶವ ಸಿಕ್ಕಿತ್ತು. ದಾವಣಗೆರೆ: ಹೊನ್ನಾಳಿ ಶಾಸಕ… READ MORE

ಕನ್ನಡ E NEWS ಕರ್ನಾಟಕದ ಜನರ ಧ್ವನಿಯಾಗಿ, ಅತ್ಯಂತ ವಿಶ್ವಾಸಾರ್ಹ ಮತ್ತು ವೇಗದ ಸುದ್ದಿಯನ್ನು ತಲುಪಿಸುವ ಧ್ಯೇಯದೊಂದಿಗೆ ಕನ್ನಡ E NEWS ಅನ್ನು ಪ್ರಾರಂಭಿಸಲಾಗಿದೆ. ನಮ್ಮದು ಕರ್ನಾಟಕ ರಾಜ್ಯದ ಅಂತರ್ಜಾಲ ಪತ್ರಿಕೆ (Official Online News Portal) ಮತ್ತು ನಿಮ್ಮೆಲ್ಲಾ ಸುದ್ದಿ ಅಗತ್ಯಗಳಿಗೆ ನಂಬರ್ ಒನ್ ಸುದ್ದಿ ತಾಣವಾಗುವ ಗುರಿ ಹೊಂದಿದ್ದೇವೆ.
ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ಪ್ರತಿ ಸುದ್ದಿಯೂ ನಿಮ್ಮ ಅಂಗೈಯಲ್ಲಿ ಕ್ಷಣಾರ್ಧದಲ್ಲಿ ತಲುಪಬೇಕು ಎಂಬ ಸದುದ್ದೇಶ ನಮ್ಮದು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪ್ರಮುಖ ಘಟನೆಗಳ ತಾಜಾ ಮತ್ತು ಅಧಿಕೃತ ಸುದ್ದಿಗಳನ್ನು ನಿಮಗೆ ತಲುಪಿಸುವುದೇ ನಮ್ಮ ಮೊದಲ ಆದ್ಯತೆ.
ಕನ್ನಡ E NEWS ನಲ್ಲಿ ನೀವು ಕರ್ನಾಟಕ ಮತ್ತು ಸುತ್ತಮುತ್ತಲಿನ ಸಮಗ್ರ ಸುದ್ದಿಗಳನ್ನು ಪಡೆಯಬಹುದು. ನಿಖರತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಿ, ನಾವು ಈ ಕೆಳಗಿನ ಪ್ರಮುಖ ವಿಭಾಗಗಳ ಸಮಗ್ರ ಮಾಹಿತಿಯನ್ನು ಪ್ರಕಟಿಸುತ್ತೇವೆ:
ನಾವು ಕೇವಲ ಸುದ್ದಿಯನ್ನು ಪ್ರಕಟಿಸುವುದಿಲ್ಲ, ಬದಲಿಗೆ ನಿಖರತೆ, ಸಮಗ್ರತೆ ಮತ್ತು ಸಮಯಪ್ರಜ್ಞೆಗೆ ಬದ್ಧರಾಗಿದ್ದೇವೆ. ಪ್ರತಿಯೊಂದು ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಪಪ್ರಚಾರಕ್ಕೆ ಆಸ್ಪದ ನೀಡದೆ ಸತ್ಯಾಂಶವನ್ನು ಮಾತ್ರ ನಿಮ್ಮ ಮುಂದೆ ಇಡುತ್ತೇವೆ. ನಿಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಲುಪಿಸುವ ಮೂಲಕ, ನಿಮ್ಮ ದೈನಂದಿನ ಜೀವನದ ಭಾಗವಾಗಲು ನಾವು ಬಯಸುತ್ತೇವೆ.
ಸಂಪಾದಕರು ಕನ್ನಡ E NEWS ಅಂಬೇಡ್ಕರ್ ನಗರ ವಕ್ಕೋಡಿ ಮೈನ್ ರೋಡ್ ತುಮಕೂರು 9972189131 kannadaenews@gmail.com