ನವದೆಹಲಿ: ಡಿಜಿಟಲ್ ರೂಪಾಯಿ (Digital Rupee) ಕಡೆಗೆ ದೇಶ ತರಾತುರಿಯಲ್ಲಿ ಹೆಜ್ಜೆ ಹಾಕುತ್ತಿದೆ. ಇದರ ಭಾಗವಾಗಿ ಡಿಸೆಂಬರ್ 1 ರಿಂದ ರಿಟೈಲ್ ಡಿಜಿಟಲ್ ರೂಪಾಯಿಯನ್ನು ಪೈಲಟ್ ಪ್ರಾಜೆಕ್ಟ್ ರೂಪದಲ್ಲಿ… READ MORE
ಬೆಂಗಳೂರು: ಕಾಂತರ (Kantara) ಸಿನಿಮಾ ಸಕ್ಸಸ್ ಬೆನ್ನಲ್ಲೇ ಬೆಂಗಳೂರಿನಲ್ಲಿಯೂ ಈಗ ದೈವಕೋಲ ದೈವಸ್ಥಾನದ ವೈಭವ ಶುರುವಾಗಿದ್ದು, ಕರಾವಳಿಯಲ್ಲಿ ಕೋಲಾಹಲ ಹಬ್ಬಿದೆ. ಕಾಂತಾರ ಸಿನಿಮಾ ಅಬ್ಬರದ ಓಟದ ಹಿಂದೆ ದೈವಶಕ್ತಿಯ… READ MORE
ತುಮಕೂರು: ಕಾಂಗ್ರೆಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ಚಂದ್ರಶೇಖರ ಗೌಡ ಅವರನ್ನು ಗುರುವಾರ ನೇಮಕ ಮಾಡಲಾಗಿದೆ. ಆರು ವರ್ಷಗಳ ಕಾಲ ಪರಿಶಿಷ್ಟ ಜಾತಿಯ ಆರ್.ರಾಮಕೃಷ್ಣ ಅಧ್ಯಕ್ಷರಾಗಿ ಕಾರ್ಯ… READ MORE
ಪ್ರೀತಿಗೆ ಪೋಷಕರ ಅಡ್ಡಿ. ನೆಲಮಂಗಲ ನಗರ ಪೊಲೀಸರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟ ಪ್ರೇಮಿಗಳು. ನೆಲಮಂಗಲ(ಬೆಂಗಳೂರು ಗ್ರಾ.):ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ಪೊಲೀಸರ ಸಮ್ಮುಖದಲ್ಲಿ… READ MORE
|
ಕರ್ನಾಟಕ(Karnataka)ದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ( Meteorological Department) ಮಾಹಿತಿ ನೀಡಿದೆ. ಕರ್ನಾಟಕ(Karnataka)ದ 20ಕ್ಕೂ… READ MORE
ಬೆಂಗಳೂರು(ನ.11): ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಶುಕ್ರವಾರ) ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮಿಂಚಿನ ಸಂಚಾರ ಕೈಗೊಂಡು ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ಆಗಮಿಸುವ ಅವರು ಒಂದು… READ MORE

ಕನ್ನಡ E NEWS ಕರ್ನಾಟಕದ ಜನರ ಧ್ವನಿಯಾಗಿ, ಅತ್ಯಂತ ವಿಶ್ವಾಸಾರ್ಹ ಮತ್ತು ವೇಗದ ಸುದ್ದಿಯನ್ನು ತಲುಪಿಸುವ ಧ್ಯೇಯದೊಂದಿಗೆ ಕನ್ನಡ E NEWS ಅನ್ನು ಪ್ರಾರಂಭಿಸಲಾಗಿದೆ. ನಮ್ಮದು ಕರ್ನಾಟಕ ರಾಜ್ಯದ ಅಂತರ್ಜಾಲ ಪತ್ರಿಕೆ (Official Online News Portal) ಮತ್ತು ನಿಮ್ಮೆಲ್ಲಾ ಸುದ್ದಿ ಅಗತ್ಯಗಳಿಗೆ ನಂಬರ್ ಒನ್ ಸುದ್ದಿ ತಾಣವಾಗುವ ಗುರಿ ಹೊಂದಿದ್ದೇವೆ.
ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ಪ್ರತಿ ಸುದ್ದಿಯೂ ನಿಮ್ಮ ಅಂಗೈಯಲ್ಲಿ ಕ್ಷಣಾರ್ಧದಲ್ಲಿ ತಲುಪಬೇಕು ಎಂಬ ಸದುದ್ದೇಶ ನಮ್ಮದು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪ್ರಮುಖ ಘಟನೆಗಳ ತಾಜಾ ಮತ್ತು ಅಧಿಕೃತ ಸುದ್ದಿಗಳನ್ನು ನಿಮಗೆ ತಲುಪಿಸುವುದೇ ನಮ್ಮ ಮೊದಲ ಆದ್ಯತೆ.
ಕನ್ನಡ E NEWS ನಲ್ಲಿ ನೀವು ಕರ್ನಾಟಕ ಮತ್ತು ಸುತ್ತಮುತ್ತಲಿನ ಸಮಗ್ರ ಸುದ್ದಿಗಳನ್ನು ಪಡೆಯಬಹುದು. ನಿಖರತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಿ, ನಾವು ಈ ಕೆಳಗಿನ ಪ್ರಮುಖ ವಿಭಾಗಗಳ ಸಮಗ್ರ ಮಾಹಿತಿಯನ್ನು ಪ್ರಕಟಿಸುತ್ತೇವೆ:
ನಾವು ಕೇವಲ ಸುದ್ದಿಯನ್ನು ಪ್ರಕಟಿಸುವುದಿಲ್ಲ, ಬದಲಿಗೆ ನಿಖರತೆ, ಸಮಗ್ರತೆ ಮತ್ತು ಸಮಯಪ್ರಜ್ಞೆಗೆ ಬದ್ಧರಾಗಿದ್ದೇವೆ. ಪ್ರತಿಯೊಂದು ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಪಪ್ರಚಾರಕ್ಕೆ ಆಸ್ಪದ ನೀಡದೆ ಸತ್ಯಾಂಶವನ್ನು ಮಾತ್ರ ನಿಮ್ಮ ಮುಂದೆ ಇಡುತ್ತೇವೆ. ನಿಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಲುಪಿಸುವ ಮೂಲಕ, ನಿಮ್ಮ ದೈನಂದಿನ ಜೀವನದ ಭಾಗವಾಗಲು ನಾವು ಬಯಸುತ್ತೇವೆ.
ಸಂಪಾದಕರು ಕನ್ನಡ E NEWS ಅಂಬೇಡ್ಕರ್ ನಗರ ವಕ್ಕೋಡಿ ಮೈನ್ ರೋಡ್ ತುಮಕೂರು 9972189131 kannadaenews@gmail.com