ಬೆಂಗಳೂರು (ಅಕ್ಟೋಬರ್ 07): ಕರ್ನಾಟಕದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (Caste Survey) ಅಂದರೆ ಜಾತಿಗಣತಿ ಕಾರ್ಯ ಪೂರ್ಣಗೊಳಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ.… READ MORE
ಬಣ್ಣದ ವೇಷದ ಹಣ ಮಾನವೀಯ ಕಾರ್ಯಕ್ಕೆ ವಿನಿಯೋಗ! ಟೀಮ್ ತುಳುವ ತುಡರ್ ತಂಡವು ದಸರಾ ಹಬ್ಬದಂದು ಸಂಗ್ರಹಿಸಿದ ₹28,125 ಅನ್ನು 9 ವರ್ಷಗಳಿಂದ ವೆರಿಕೋಸ್ ಕಾಯಿಲೆಯಿಂದ ಬಳಲುತ್ತಿರುವ… READ MORE
|
ಅರೆಯೂರು ಚಿ. ಸುರೇಶ್ – ಹಳ್ಳಿಯಿಂದ ಹರಿದ ಸಾಹಿತ್ಯದ ನದಿ READ MORE
|
ಅಜೆಕಾರು: ನೀರೆ ಬೈಲೂರು ಗ್ರಾಮದ ನೀರೆ ಬಡಗ ಗುತ್ತುದ ಕೈತಲ್ದ ಒಂಜಿ ಭತ್ತ ಕಂಡೊಡು ಸುಮಾರ್ 20 ಅಡಿ ಆಳೊಡು ಗೋಚರವಾಯಿನ ಗುವೆಲ್ದ ಗುಹೆ ಪತ್ತೆ ಆತ್ಂಡ್.… READ MORE
|
ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಒಳಸಂಚು ನಡೆಯುತ್ತಿದೆ ಎಚ್ಚರ, ಈ ರಾಶಿಯವರ ಆಸ್ತಿ ಮಾರಾಟ ಜನರಿಂದ ವಿಳಂಬ, ಮಂಗಳವಾರರಾಶಿ ಭವಿಷ್ಯ -ಸೆಪ್ಟೆಂಬರ್-10,2024 ಸೂರ್ಯೋದಯ: 06:07, ಸೂರ್ಯಾಸ್ತ :… READ MORE
ಪಡುಬಿದ್ರಿ: ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿರುವ ಟೋಲ್ ಗೇಟ್ ರದ್ದುಪಡಿಸುವಂತೆ ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಪ್ರಕ್ರಿಯೆ ಕೈ ಬಿಡುವಂತೆ ಒತ್ತಾಯಿಸಿ… READ MORE
ತುಮಕೂರು : ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ ವ್ಯಕ್ತಿಯೊಬ್ಬರು ಗಾಳಿ ಮಳೆಯಿಂದ ಮರ ಬಿದ್ದು ಮೃತಪಟ್ಟಿದ್ದಾರೆ. ಜಯಂತ್ ಭಟ್ (64… READ MORE
‘ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ… READ MORE
ತುಮಕೂರು: ಜಿಲ್ಲೆಯಲ್ಲಿ ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಹಿಂದೂಗಳ ಜಾತ್ರಾ ಮಹೋತ್ಸವದಲ್ಲಿ ಅನ್ಯಕೋಮಿನವರ ವ್ಯಾಪಾರಕ್ಕೆ ನಿಷೇಧ ಹೇರುವ ಪರಿಪಾಠ ಮತ್ತೆ ಆರಂಭವಾಗಿದೆ. ಫೆಬ್ರವರಿ 25 ರಿಂದ ಮಾರ್ಚ್ 19ರವರೆಗೆ… READ MORE
ಬಳ್ಳಾರಿ: ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಘೋಷಿಸಿದ ಬೆನ್ನಲ್ಲೇ ಅವರ ಪತ್ನಿ ಲಕ್ಷ್ಮಿ ಅರುಣಾ ಅವರು 2023ನೇ ರಾಜ್ಯ ವಿಧಾನಸಭೆ… READ MORE
ಕ್ಷಣ ಕ್ಷಣದ ಸುದ್ದಿಗಳಿಗಾಗಿ ಕನ್ನಡ E NEWS ಫಾಲೋ ಮಾಡಿ, ಬೆಲ್ 🔔 ಐಕಾನ್ ಕ್ಲಿಕ್ ಮಾಡಿ READ MORE
ತುಮಕೂರು: ಹೊಸ ವರ್ಷಾಚರಣೆ (New Year 2023) ಹಿನ್ನೆಲೆ ಜಿಲ್ಲೆಯ ಕೆಲವು ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ತುಮಕೂರು ಜಿಲ್ಲಾಡಳಿತವು ಮಾರ್ಗಸೂಚಿ ಹೊರಡಿಸಿದ್ದು, ಪ್ರವಾಸಿ ತಾಣಗಳಾದ… READ MORE
|
Madhugiri Municipal Council: ಮರು ಹರಾಜು ಮಾಡುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಸಹ ಈವರೆಗೂ ಪುರಸಭೆ ಆ ಪ್ರಕ್ರಿಯೆ ನಡೆಸಿಲ್ಲ. ಜೊತೆಗೆ ಇತ್ತೀಚೆಗೆ ನಿರ್ಮಾಣ ಮಾಡಿ ಬಾಡಿಗೆಗೆ… READ MORE
ತುಮಕೂರು: ಇಲ್ಲಿನ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿ ದಾಸೇನಹಳ್ಳಿಯಲ್ಲಿ ರೈತರೊಬ್ಬರ ಮೇಲೆ ಕರಡಿಯೊಂದು (Bear Attack) ದಾಳಿ ನಡೆಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾಸೇನಹಳ್ಳಿ ಗ್ರಾಮದ ನಾಗರಾಜಪ್ಪ (54) ಕರಡಿ… READ MORE
|
ತುಮಕೂರು ತಾಲ್ಲೂಕು ವಕ್ಕೋಡಿ ಗ್ರಾಮದ ಸರ್ವೆ ನಂಬರ್ 29ರಲ್ಲಿ ಮೂವತ್ತಕ್ಕೂ ಹೆಚ್ಚು ಬಡ ದಲಿತ ಕುಟುಂಬಗಳು ಸ್ವಂತ ದುಡಿಮೆಯಿಂದ ಸ್ವಂತ ಮನೆ ಕಟ್ಟಿಕೊಂಡು ವಾಸಿಸುತ್ತಿವೆ ವಕ್ಕೋಡಿ ಗ್ರಾಮದ… READ MORE
•ಅರಣ್ಯಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಯುವ ರೈತ ಆತ್ಮಹತ್ಯೆಗೆ (Former Suicide Case) ಯತ್ನಿಸಿರುವ ಘಟನೆ ವರದಿ ಆಗಿದೆ. •ಅಧಿಕಾರಿಗಳ ಸಮ್ಮುಖದಲ್ಲಿ ರೈತ ವಿಷ ಸೇವಿಸಿದ ರೈತ •ನೀರು… READ MORE
ಶಾಲೆ ಆವರಣದಲ್ಲಿ ಅಪಾಯಕಾರಿಯಾದದ್ದು, ಶಿಥಿಲವಾದದ್ದು ಇದ್ದರೆ ತೆಗೆಯುವುದು ಒಳ್ಳೆಯದು ಯಾಕೆಂದರೆ, ತುಮಕೂರಿನಲ್ಲಿ ಕಲ್ಲಿನ ಕಂಬ ಬಿದ್ದು (School tragedy) ದೊಡ್ಡ ಅನಾಹುತವೇ ಆಗಿದೆ. ತುಮಕೂರು: ಶಾಲೆಯ ಆವರಣದಲ್ಲಿದ್ದ ಕಂಬಗಳನ್ನು… READ MORE
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Vidhan Sabha Election) ಕೆಲ ತಿಂಗಳಿದ್ದರೂ ಈಗಲೇ ಜೆಡಿಎಸ್(JDS) 93 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿ ಬಿಡುಗಡೆ ಮಾಡಿ… READ MORE
ತುಮಕೂರು:ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಕೆರೆ 47 ವರ್ಷಗಳ ನಂತರ ಕೋಡಿ ಹರಿದ ಹಿನ್ನೆಲೆಯಲ್ಲಿ ಸ್ಥಳೀಯರು ಕಾಸಿಗೊಂದು ಸೇರು ರಾಗಿ ಮಾರಿ ಸಂಪ್ರದಾಯ ಮುಂದುವರಿಸಿದರು. ಕೆರೆ ಕೋಡಿ ಬಿದ್ದಾಗ… READ MORE
ಬೆಂಗಳೂರು: ನನ್ನನ್ನು ಯಾವುದೇ ಕಳ್ಳತನದ ಕೇಸ್ನಲ್ಲಿ ಪೊಲೀಸರು ಅರೆಸ್ಟ್ ಮಾಡಿಲ್ಲ. ನಂಗೆ ಎರಡನೇ ಮದುವೆ ಕೂಡ ಆಗಿಲ್ಲ ಎಂದು ಪ್ರಸಿದ್ಧ ಚಿನ್ನದ ವ್ಯಾಪಾರಿ ಅಟ್ಟಿಕಾ ಗೋಲ್ಡ್ (Attica Gold)… READ MORE
ತುಮಕೂರಿನ ಮರಳೂರು ದಿಣ್ಣೆಯಲ್ಲಿ ಹಿಂದುಗಳ ಮನೆಯಲ್ಲಿ ಬೈಬಲ್ ವಿಚಾರ ಪ್ರಚಾರ ಮಾಡುತ್ತಿದ್ದ ಮೂವರನ್ನು ಬಜರಂಗ ದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ ತುಮಕೂರು: ಆಮಿಷ ಒಡ್ಡಿ ಮತಾಂತರಕ್ಕೆ ಯತ್ನಿಸಿದ ಆರೋಪದಲ್ಲಿ… READ MORE
|
ಮಾಂಡೌಸ್ ಅಬ್ಬರಕ್ಕೆ ರೈತರು ಕಂಗಾಲಾಗಿದ್ದು ಒಂದು ವಾರದ ಮಳೆಯು ವರ್ಷದ ಕೂಳು ಹಾಳು ಮಾಡಿದೆ. ಕೈ ಬಂದ ಬೆಳೆಯು ಕಣ್ಣೇದುರಿಗೆ ಹಾಳಾಗಿದ್ದು ಇದೀಗ ಬೆಳೆಯು ಇಲ್ಲ, ಬೆಳೆಗಾಗಿ… READ MORE
|
ಗುಬ್ಬಿ: ರೋಗಿಗಳಿಗೆ ಹಾಲು ಹಣ್ಣು ವಿತರಣೆ, ರಕ್ತದಾನ ಶಿಬಿರ ಹಾಗೂ ಅನ್ನದಾನ ಮಾಡುವ ಮೂಲಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ 63 ನೇ ಹುಟ್ಟುಹಬ್ಬವನ್ನು ಗುಬ್ಬಿ ಪಟ್ಟಣದಲ್ಲಿ… READ MORE
|
ರಾಮನಗರ: ಜಾತ್ಯತೀತ ಜನತಾ ದಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಡಿ.16 ರ ಶುಕ್ರವಾರ (ಇಂದು) ಬಿಡುಗಡೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ನಡೆಯಲಿರುವ… READ MORE
ಚಾಮರಾಜನಗರ: ಗಾಂಜಾ ಗಿಡಗಳನ್ನು (Cannabis Plant) ಬೆಳೆಯುವಂತಿಲ್ಲ, ಗಾಂಜಾ ಸೊಪ್ಪು ಮಾರಾಟ ಮಾಡುವಂತಿಲ್ಲ ಎಂಬ ಕಾನೂನು ನಮ್ಮ ದೇಶದಲ್ಲಿದೆ. ಆದರೂ ಹಲವೆಡೆ ಅಕ್ರಮ ದಾರಿಯಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಇಲ್ಲೊಬ್ಬ ಖತರ್ನಾಕ್… READ MORE
ತುಮಕೂರು:ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಅಮ್ಆದ್ಮಿ ಪಕ್ಷ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿಯೂ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು,ಈಗಾಗಲೇ ಪಕ್ಷದ ಟಿಕೇಟ್ ಆಕಾಂಕ್ಷಿಗಳಲ್ಲಿಯೇ ಅಂತರಿಕ ಸ್ಪರ್ಧೆ ಏರ್ಪಟಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಡಾ.ವಿಶ್ವನಾಥ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು,ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನಿಷ್ಠ 2-ರವರೆಗೆ ಟಿಕೇಟ್ ಆಕಾಂಕ್ಷಿಗಳು ಇದ್ದಾರೆ.ಅವರಲ್ಲಿ ಪಕ್ಷ ನೀಡುವ ಕಾರ್ಯಕ್ರಮ ಗಳನ್ನು ಯಾರು ಹೆಚ್ಚು ಯಶಸ್ವಿಯಾಗಿ ಜನರ… READ MORE
ತುಮಕೂರು: ಜಮೀನಿನಲ್ಲಿ ಕೆಲಸ ಮಾಡುವಾಗ ರೈತನ ಮೇಲೆ ಕರಡಿ ದಾಳಿ ಮಾಡಿದ(Bear Attack) ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಎಲೆಕಡಕಲು ಗ್ರಾಮದಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ರೈತ ಮೃತಪಟ್ಟಿದ್ದಾರೆ.… READ MORE
|
ತುಮಕೂರು: ಈ ಭಾಗದಲ್ಲಿ ಕಳೆದ ಕೆಲವು ಸಮಯದಿಂದ ಆತಂಕಕ್ಕೆ ಕಾರಣವಾಗಿದ್ದ ಚಿರತೆಯೊಂದು ಕೊನೆಗೂ ಬೋನಿಗೆ (Leopard trapped) ಬಿದ್ದಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ. ಒಂದು ವರ್ಷದ ಗಂಡು ಚಿರತೆ… READ MORE
|
ಮೈಸೂರು: ಹೆಚ್.ಡಿ ಕೋಟೆ ತಾಲೂಕಿನ ಕಾಂಗ್ರೆಸ್ (Congress) ಶಾಸಕ ಅನಿಲ್ ಚಿಕ್ಕಮಾದು (Anil Chikkamadu) ಅವರ ತಂಗಿ ರಂಜಿತಾ ಎಸ್. ಚಿಕ್ಕಮಾದು (Ranjita S Chikkamadu) ಇಂದು ಜೆಡಿಎಸ್… READ MORE
ಶಿವಮೊಗ್ಗ: ಶಾಲಾ ಪ್ರವಾಸಕ್ಕೆ (School Tour) ಬಂದಿದ್ದ ವಿದ್ಯಾರ್ಥಿಗಳಿದ್ದ (Students) ಬಸ್ (Bus) ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಸಾಗರ ತಾಲೂಕಿನ ತುಮರಿ… READ MORE
ಬೆಂಗಳೂರು, ಡಿಸೆಂಬರ್ 15; ಕರ್ನಾಟಕದ ಆಡಳಿತ ಪಕ್ಷ ಬಿಜೆಪಿ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿದೆ. ಪಕ್ಷದಲ್ಲಿನ ಗುಂಪುಗಾರಿಕೆ ಕುರಿತು ಟ್ವೀಟ್ನಲ್ಲಿ ಮಾಹಿತಿ ನೀಡಿದ್ದು, ಟೀಕಾ ಪ್ರಹಾರ ನಡೆಸಿದೆ.… READ MORE
ಜನವರಿ 8ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಬೃಹತ್ ಐಕ್ಯತಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು 2023ರ ಚುನಾವಣೆಯ ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮೈಸೂರು… READ MORE
ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿಗೆ ಪದೇ ಪದೇ ಕಾಲಾವಕಾಶ ಕೋರಿ ಉದ್ದೇಶ ಪೂರ್ವಕವಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ವಿಳಂಬ ಮಾಡುತ್ತಿರುವ ರಾಜ್ಯ… READ MORE
|
ತುಮಕೂರು: ಜ.18-23ರವರೆಗೆ ಆದಿಜಗದ್ಗುರು ಶಿವರಾತ್ರೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಪ್ರಚಾರ ರಥಯಾತ್ರೆಗೆ ನಗರದಲ್ಲಿ ವೀರಶೈವ ಸಮಾಜದ ಮುಖಂಡರು ಸ್ವಾಗತಿಸಿದರು. ನಗರದಲ್ಲಿ ರಥಯಾತ್ರೆಗೆ ಪುಷ್ಪಾರ್ಚನೆ ಮಾಡಿ ರಥೋತ್ಸವ ಸ್ವಾಗತಿಸಿ ಮಾತನಾಡಿದ… READ MORE
ಚಿಕ್ಕನಾಯಕನಹಳ್ಳಿ: ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ತೇರು ಚಿಕ್ಕ ನಾಯಕನಹಳ್ಳಿ ಪಟ್ಟಣದ ಮೂಲಕ ಹಾದು ಹೋಯಿತು. ರಾಜ್ಯದಾದ್ಯಂತ ಸಂಚರಿಸುತ್ತಿರುವ ಕನ್ನಡದ ತೇರನ್ನು ಪಟ್ಟಣದ… READ MORE
|
ತುಮಕೂರು: ನಗರದಲ್ಲಿ 7 ನಮ್ಮ ಕ್ಲಿನಿಕ್ ಸೆಂಟರ್ಗಳು ಬುಧವಾರ ಉದ್ಘಾಟನೆಗೊಂಡವು. ಮೆಳೆಕೋಟೆ ಸೆಂಟರ್ ಉದ್ಘಾಟಿಸಿ ಮಾತನಾಡಿದ ಶಾಸಕ ಜಿ.ಬಿ.ಜೋತಿಗಣೇಶ್, ಸರಕಾರ ಸುಮಾರು 430 ನಮ್ಮ ಕ್ಲಿನಿಕ್ಗಳನ್ನು ಬಡವರು, ಕೂಲಿ… READ MORE
ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನ ಜೋಗಿ ಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ತುಮಕೂರು: ಚಾಲಕನ ನಿಯಂತ್ರಣ… READ MORE
ಬೆಂಗಳೂರು, ಡಿಸೆಂಬರ್ 14; ಮಾಜಿ ಶಾಸಕ, ಬಿಜೆಪಿ ನಾಯಕ ವಿ. ಎಸ್. ಪಾಟೀಲ್ ಕಾಂಗ್ರೆಸ್ ಸೇರಲಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿಯಾಗಿದ್ದರು.… READ MORE
ತುಮಕೂರು: ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆ (Karnataka Election) ಸಮೀಪಿಸುತ್ತಿದ್ದು, ರಾಜಕೀಯ ಚಟುವಟಿಕೆ ಗರಿಗೆದರುತ್ತಿದೆ. ಈಗ ಜಿಲ್ಲೆಯಲ್ಲಿ ಆಣೆ ಪ್ರಮಾಣ ರಾಜಕೀಯ ಶುರುವಾಗಿದೆ. ಜೆಡಿಎಸ್ ಅಭ್ಯರ್ಥಿಯೊಬ್ಬರು ಇದನ್ನು ಪ್ರಾರಂಭಿಸಿದ್ದು,… READ MORE
ಕ್ಯಾಂಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವಿಗೀಡಾಗಿದ್ದಾರೆ. ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಈ ಅಪಘಾತ ಸಂಭವಿಸಿದೆ. ಗುಬ್ಬಿ ತಾಲೂಕಿನ ಕೊಂಡ್ಲಿಕ್ರಾಸ್ ಸಮೀಪ ಕಾರು… READ MORE
316 ಚೀಲ ಗಡ್ಡೆಕೋಸಿಗೆ 70 ಸಾವಿರ ರೂ ಕೊಡುವ ಬದಲಾಗಿ ಕೇವಲ 600 ರೂಪಾಯಿ ನೀಡಿ ವಂಚನೆ ಮಾಡಿರುವುದಾಗಿ ರೈತರೊಬ್ಬರು ಆರೋಪಿಸಿದ್ದಾರೆ. READ MORE
ದಾವಣಗೆರೆ:ಅದು ಸ್ವಾತಂತ್ರ್ಯ ಪೂರ್ವದ ಸರ್ಕಾರಿ ಶಾಲೆ, ಅ ಶಾಲೆ ನಿರ್ಮಾಣ ಆಗಿ ಬರೋಬ್ಬರಿ 80 ವರ್ಷಗಳೇ ಉರುಳಿವೆ. ಆದರೆ ಇಷ್ಟು ಹಳೆಯದಾದ ಶಾಲೆ ಸಂಪೂರ್ಣವಾಗಿ ಶಿಥಿಲಾವಸ್ಥೆಗೆ ತಲುಪಿದ್ದು,… READ MORE
|
ಮಾಂಡೌಸ್ ಚಂಡಮಾರುತದಿಂದಾಗಿ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಮೈ ಕೊರೆಯುವ ಚಳಿ ಶುರುವಾಗಿದೆ. ಇದರಿಂದ ಎದುರಾಗುವ ಆರೋಗ್ಯ ಸಮಸ್ಯೆಯಿಂದ ದೂರ ಇರಲು ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.… READ MORE
ಮಧುಗಿರಿ: ಓಮನ್ ರಾಷ್ಟ್ರದ ಮಸ್ಕತ್ ನಲ್ಲಿ ನಡೆದ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಮಧುಗಿರಿಯ ಯುವ ಪ್ರತಿಭೆ ಗಾಯಕ ಅರಳಾಪುರ ಶಿವುಗೆ ಗೌರವ ನೀಡಿ ಸನ್ಮಾನಿಸಲಾಯಿತು. ಮಧುಗಿರಿ ತಾಲೂಕಿನ ಹರಳಾಪುರ… READ MORE
|
mandous cyclone effect: ರಾಜ್ಯದಲ್ಲಿ ಮಳೆ ಅಧಿಕವಾದಂತೆ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದ್ದು, ಮಳೆ ಮತ್ತು ಚಳಿಯ ವಾತಾವರಣದಿಂದ ಹಲವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆ… READ MORE
ತುಮಕೂರು ನಗರ ಪಾಲಿಕೆಯಲ್ಲಿ ಗುತ್ತಿಗೆದಾರರು ಬದಲಾದರೂ ಪೌರಕಾರ್ಮಿಕರು ಬದಲಾಗಿಲ್ಲ. ಅವರ ಹಿತಾಸಕ್ತಿ ಹಾಗೂ ಹಕ್ಕುಗಳನ್ನು ನ್ಯಾಯಾಲಯ ರಕ್ಷಣೆ ಮಾಡಬೇಕಿದೆ. ಕಡಿಮೆ ಸಂಬಳ ನೀಡುವ ಕುತಂತ್ರದಿಂದ ಪೌರಕಾರ್ಮಿಕರನ್ನು ಗುತ್ತಿಗೆ… READ MORE
ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ಮನೆಯೊಂದರಲ್ಲಿ ಅಡುಗೆ ಸಿಲಿಂಡರ್ ಬ್ಲಾಸ್ಟ್ ಆಗಿ ಒರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇನ್ನೊಬ್ಬ ಮಹಿಳೆ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಮನೆಯಲ್ಲಿ ಅಡುಗೆ… READ MORE
|
ಮೈಸೂರು: ಬಿಜೆಪಿಯಲ್ಲಿ ಸಕ್ರಿಯನಾಗಿಲ್ಲ. ಅಕ್ರಮವಾಗಿದ್ದೇನೆ. ಬಿಜೆಪಿ (BJP) ಅವರು ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಅನ್ಯಾಯ ಮಾಡಿದರು ಎಂದು ಸ್ವಪಕ್ಷದ ವಿರುದ್ಧವೇ ಮಾಜಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್… READ MORE
ಡಿಸೆಂಬರ್ 13 ರ ರಾತ್ರಿಯಿಂದ ಡಿಸೆಂಬರ್ 14 ರ ಮುಂಜಾನೆಯವರೆಗೆ ಉಲ್ಕಾಪಾತ ಸಂಭವಿಸಲಿದೆ. ಡಿಸೆಂಬರ್ 13ರ ಮಧ್ಯರಾತ್ರಿ 2 ಗಂಟೆಯಿಂದ 3 ಗಂಟೆಯವರೆಗೆ ಉಲ್ಕಾಪಾತವು ಅತ್ಯಂತ ಹೆಚ್ಚಾಗಿ… READ MORE
ಬೆಂಗಳೂರು: ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಕಳೆದು ಹೋಗಿದ್ದ ಸಂಪುಟ ವಿಸ್ತರಣೆ ಪ್ರಸ್ತಾಪ ಮತ್ತೆ ಜೀವ ಪಡೆದುಕೊಂಡಿದ್ದು, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಐವರನ್ನು ಸಂಪುಟಕ್ಕೆ… READ MORE
|
ಕರ್ನಾಟಕದ ಖ್ಯಾತ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಮೇಡಂ ಅವರಿಗೆ ಕರೆ ಮಾಡಿದ್ದಾರೆ ಎಂಬ ವಿಚಾರವೊಂದು ಜಾಲತಾಣದಲ್ಲಿ… READ MORE
ರಾಜ್ಯದ 5,963 ಗ್ರಾಮ ಪಂಚಾಯಿತಿಗಳಿಂದ 50 ಸಾವಿರದಿಂದ 3 ಲಕ್ಷ ರೂ.ವರೆಗೂ ತೆರಿಗೆ ಹಣವನ್ನು ಚೆಕ್, ಡಿಡಿ, ಆರ್ಟಿಜಿಎಸ್ ಮೂಲಕ ‘ಜಿಪಂ ಆಶ್ವಾಸನೆ ನಿಧಿ ಖಾತೆ’ಗೆ ಜಮಾ… READ MORE
ಚಿರತೆ ದಾಳಿಯಿಂದ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಸೇವೆ ಸಕಾಲದಲ್ಲಿ ಸಿಗದ ಬಗ್ಗೆ ಸಾರ್ವಜನಿಕ ವಲಯದಲ್ಲಿಆಕ್ರೋಶ ವ್ಯಕ್ತವಾಗಿತ್ತು. ಆಗ ತಹಸೀಲ್ದಾರ್ ನಹೀದಾ ಸ್ಟಿಂಗ್ ಆಪರೇಷನ್ಗೆ ಮುಂದಾದರು. ಆಂಬುಲೆನ್ಸ್… READ MORE
ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿ ಬಳಿ ನಡೆದಿದೆ. ಮಂಡ್ಯ: ಎರಡು ಕಾರುಗಳ ನಡುವೆ ಅಪಘಾತ (Accident)… READ MORE
ಚಿಕ್ಕಬಳ್ಳಾಪುರ: ಮಾಂಡೌಸ್ ಚಂಡಮಾರುತದ(Mandous Cyclone) ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ(Chikkaballapura) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಸೋಮವಾರ ಜಿಲ್ಲಾಧಿಕಾರಿ ಎನ್ ಎಂ ನಾಗರಾಜು ರಜೆ(Holiday) ಘೋಷಣೆ ಮಾಡಿ ಆದೇಶ ಪ್ರಕಟಿಸಿದ್ದಾರೆ. ನಿರಂತರ… READ MORE
ಕಂದಾಯ ಸಚಿವ ಆರ್ ಅಶೋಕ್ ಸ್ಪೋಟಕ ಮಾಹಿತಿ READ MORE
ಯಾದಗಿರಿಯ ಸಕ್ಸಸ್ ಗ್ರಂಥಾಲಯದಲ್ಲಿ ಪ್ರಜ್ಞಾ ದಿ ಇನ್ಸ್ಟಿಟ್ಯೂಟ್ ಆಫ್ ಇನ್ನೋವೆಟಿವ್ ಲರ್ನಿಂಗ್ ಸಂಸ್ಥೆ, ಶಶಿ ಸೂಪರ್ ಬಜಾರ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕೌನ್ ಬನೇಗಾ ಜ್ಞಾನಪತಿ ವಿಶಿಷ್ಟ ರಸಪ್ರಶ್ನೆ… READ MORE
ತುಮಕೂರು: ಮಾನವ ಹಕ್ಕುಗಳು ಪ್ರಪಂಚದಾದ್ಯಂತ ಹೆಚ್ಚು ಗುರುತಿಸಲ್ಪಟ್ಟಿದ್ದು ಮತ್ತು ಹೆಚ್ಚು ಖಾತರಿಪಡಿಸಿವೆ. ಅಂದಿನಿಂದ ಇದು ಮಾನವ ಹಕ್ಕುಗಳ ರಕ್ಷಣೆಯ ವಿಸ್ತರಣಾ ವ್ಯವಸ್ಥೆಗೆ ಅಡಿಪಾಯವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಜಿಲ್ಲಾ… READ MORE
ಕೊರಟಗೆರೆ: ಬಡಜನರ ತುರ್ತು ಸೇವೆಗಾಗಿ ಸರಕಾರ ನೀಡಿರುವ ತುರ್ತುವಾಹನದ ನಿರ್ವಹಣೆ ವಿಫಲವಾಗಿದೆ. ಆರೋಗ್ಯ ಸಚಿವರು ತಕ್ಷಣ ತುರ್ತುವಾಹನದ ಅವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಬೇಕಿದೆ. ರಾಜ್ಯ ಸರಕಾರ ಗ್ರಾಮೀಣ ಪ್ರದೇಶದ… READ MORE
ತುಮಕೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಂಚೂಣಿಯಲ್ಲಿರುವ ಸೂರ್ಯ ಮುಕುಂದರಾಜ್ ಮೂಲತಃ ತುಮಕೂರು ತಾಲ್ಲೂಕು ನಾಗವಲ್ಲಿ ಪಕ್ಕದ ಲಕ್ಕೇನಹಳ್ಳಿ ಗ್ರಾಮದವರು ಸೂರ್ಯ ಮುಕುಂದರಾಜ್ ಕಾಂಗ್ರೆಸ್ ನಲ್ಲಿ ರಾಜ್ಯಮಟ್ಟದಲ್ಲಿ… READ MORE
ತುಮಕೂರು ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿ ನಗರದ ನಾನಾ ವಲಯಗಳ ಅಭಿವೃದ್ಧಿಗಾಗಿ 930 ಕೋಟಿಗಳ 178 ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಒಟ್ಟು 152 ಯೋಜನೆಗಳು ಪೂರ್ಣಗೊಂಡಿವೆ. ಉಳಿದ 26 ಯೋಜನೆಗಳು ಪ್ರಗತಿಯಲ್ಲಿವೆ.… READ MORE
|
ಹಾಸನ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನನಗೆ ವೋಟ್ ಹಾಕದಿದ್ರೆ ಯುಜಿಡಿ ಕಾಮಗಾರಿ ಮಾಡಲ್ಲ ಎಂದು ಮತದಾರರಿಗೆ ನೇರವಾಗಿಯೇ ಶಾಸಕ ಪ್ರೀತಂಗೌಡ (Preetham Gowda) ಹೇಳಿದ್ದಾರೆ. ಮುಸ್ಲಿಂ ಸಮುದಾಯದ ಮತದಾರರು… READ MORE
ಮ್ಯಾಂಡಸ್ ಚಂಡಮಾರುತದ ಎಫೆಕ್ಟ್ ಪರಿಣಾಮ ಕರ್ನಾಟಕದ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಮಳೆ ಪರಿಣಾಮ ಹಲವು ಅಡಚಣೆಗಳು ಉಂಟಾಗಿದ್ದು, ಸಂಜೆಯಾಗುತ್ತಿದ್ದಂತೆ ಜನರು ಮನೆ ಸೇರಿಕೊಳ್ಳುತ್ತಿದ್ದಾರೆ.… READ MORE
ಗುಜರಾತ್ ನ ಮಾಡೆಲ್ ಗುಜರಾತಿಗೆ, ಕರ್ನಾಟಕದ ಮಾಡೆಲ್ ಕರ್ನಾಟಕದಲ್ಲಿ ಎಂದು ಸಚಿವ ಅಶೋಕ್ ತಿಳಿಸಿದ್ದಾರೆ. ಇದೇ ತಿಂಗಳು ಕೇಂದ್ರದ ತಂಡ ಕರ್ನಾಟಕಕ್ಕೆ ಬರುತ್ತದೆ. ಮೋದಿ ಪ್ರತಿ 15… READ MORE
ರಾಜ್ಯ ಚುನಾವಣೆಗೆ ಆಗಲೇ ವೇದಿಕೆ ಸಿದ್ದವಾಗುತ್ತಿದ್ದು,ಎಲ್ಲಾ ಪಕ್ಷಗಳಿಗಿಂತಲೂ ಮೊದಲೇ ಕಾಂಗ್ರೆಸ್ ಪಕ್ಷವು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದೆ ಎನ್ನಲಾಗುತ್ತಿದೆ. ಬೆಂಗಳೂರು: ರಾಜ್ಯ ಚುನಾವಣೆಗೆ ಆಗಲೇ ವೇದಿಕೆ ಸಿದ್ದವಾಗುತ್ತಿದ್ದು,ಎಲ್ಲಾ ಪಕ್ಷಗಳಿಗಿಂತಲೂ… READ MORE
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ತೀವ್ರತರದ ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಡಿಸೆಂಬರ್ 12ರ ವರೆಗೆ ಮೋಡ ಕವಿದ ವಾತಾವರಣ, ಚಳಿಯ ಜೊತೆಗೆ… READ MORE
ಬೆಂಗಳೂರು,ಡಿ.10- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಕಣಕ್ಕಿಳಿಯಲು ಮುಂದಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮ ನಿರ್ಧಾರ ಬದಲಿಸಲಿದ್ದು, ಅವರು ಮೈಸೂರಿನ ವರುಣಾದಿಂದಲೇ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ… READ MORE
ಬೆಂಗಳೂರು,ಡಿ.10- (ಕನ್ನಡ ಇ ನ್ಯೂಸ್ )ಗುಜರಾತ್ ಚುನಾವಣೆ ನಂತರ ಕರ್ನಾಟಕ ಚುನಾವಣೆಯತ್ತ ಬಿಜೆಪಿ ವರಿಷ್ಠರು ಚಿತ್ತ ಹರಿಸಿದ್ದು, ಈ ತಿಂಗಳು ಹಾಗೂ ಮುಂದಿನ ತಿಂಗಳು ಪ್ರಧಾನಿ ಮೋದಿ… READ MORE
ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಬಾಲಕರ ಮೇಲೆ ಚಿರತೆ ದಾಳಿ. ತುಮಕೂರು: ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಇಂದು ಬೆಳಗ್ಗೆ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ… READ MORE
ತುರುವೇಕೆರೆ: ತಾಲೂಕಿಗೆ ಇದೇ ತಿಂಗಳು 12ನೇ ತಾರೀಕಿನಂದು ಜಾತ್ಯತೀತ ಜನತಾದಳದ ಪಂಚ ರತ್ನ ರಥಯಾತ್ರೆ ಆಗಮಿಸಲಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇನ್ನು ಅನೇಕ ಮುಖಂಡರು ಈ ಯಾತ್ರೆಯಲ್ಲಿ… READ MORE
ಗುಜರಾತ್ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಅಹಮದಾಬಾದ್ಗೆ ತೆರಳಿದ್ದಾರೆ. ಬೆಂಗಳೂರು: ಗುಜರಾತ್ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಸಲು… READ MORE
|
ತಾಲೂಕಿನ ರೈತರ ಜೀವನಾಧಾರ ವಾಣಿಜ್ಯ ಬೆಳೆ ತೆಂಗು ಆಗಿದ್ದು, ಅದರ ಪ್ರಮುಖ ಉತ್ಪನ್ನವಾದ ಕೊಬ್ಬರಿಯ ಬೆಲೆ ಏಷ್ಯಾದಲ್ಲೇ ಪ್ರಸಿದ್ಧವಾದ ತಿಪಟೂರು ಕೊಬ್ಬರಿ ಮಾರುಕಟ್ಟೆಯಲ್ಲಿ ಈವಾ ತೀವ್ರ… READ MORE
ಮ್ಯಾಂಡೌಸ್ ಚಂಡಮಾರುತ (Mandous Cyclone) ಹಿನ್ನೆಲೆ ಬೆಂಗಳೂರಲ್ಲಿ ಜಿಟಿಜಿಟಿ ಮಳೆಯಾಗುತ್ತಿದ್ದು, ನಾಳೆ ವರೆಗೂ ಮುಂದುವರಿಯುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ ಅತೀ ಕನಿಷ್ಠ ಉಷ್ಣಾಂಶ 6.6 ಡಿಗ್ರಿ ಸೆಲ್ಶಿಯಸ್… READ MORE
ಕೊರಟಗೆರೆ: ತಾಲೂಕಿನ ನೇಗಲಾಲದ ಇಂದಿರಾ ಗಾಂಧಿ ವಸತಿಶಾಲೆಯ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ನರಸಾಪುರ ವಸತಿಶಾಲೆಯ… READ MORE
ತುಮಕೂರು: ಹಿರೇಮಠದ ವತಿಯಿಂದ ಹಳೆನಿಜಗಲ್ ಸಮೀಪದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಬಳಿ ಎರಡೂ ವರೆ ಎಕರೆ ಜಾಗದಲ್ಲಿ ನಿರ್ಮಾಣಗೊಂಡಿರುವ ತಪೋವನದ ಉದ್ಘಾಟನಾ ಕಾರ್ಯಕ್ರಮ ಡಿ. 12 ರಂದು… READ MORE
ಸಿಎಂ ಬಸವರಾಜ ಬೊಮ್ಮಾಯಿ ಅವರ ಭಾಷಣವನ್ನು ತಿರುಚಿ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಬಿಜೆಪಿ ದೂರು ನೀಡಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ… READ MORE
|
ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್ ನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಶ್ರೀನಿವಾಸ್ ಕಾಂಗ್ರೆಸ್ ಸೇರುವುದನ್ನು ವಿರೋಧಿಸಿ ಇದೀಗ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. … READ MORE
ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಕರಾವಳಿಯಲ್ಲಿ ಮ್ಯಾಂಡೌಸ್… READ MORE
|
ಮೆದುಳು ಜ್ವರದ ವ್ಯಾಕ್ಸಿನ್ ಪಡೆದು 10 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ತಿಪಟೂರು ತಾಲ್ಲೂಕಿನ ಎರಡು ಶಾಲೆಗಳಲ್ಲಿ ಪ್ರತ್ಯೇಕವಾಗಿ ಘಟನೆ ನಡೆದಿದೆ. ತುಮಕೂರು: ಮೆದುಳು ಜ್ವರದ ವ್ಯಾಕ್ಸಿನ್ ಪಡೆದು 10… READ MORE
|
ಸಕಲೇಶಪುರ: ಡಾ. ಬಾ ಬಾ ಸಾಹೇಬ್ ಅಂಬೇಡ್ಕರ್ ರವರ 66 ನೇ ಪರಿನಿಬ್ಬಾಣ ದಿನವನ್ನು ಪ/ಜಾತಿ ಮತ್ತು ವರ್ಗಗಳ ಒಕ್ಕೂಟ ವತಿಯಿಂದ ಹಮ್ಮಿಕೊಂಡಿದ್ದು. ಈ ಸಂದರ್ಭದಲ್ಲಿ ತಾಲೂಕಿನ… READ MORE
|
Arkalgud Tahsildar: ಬೀದಿ ಬದಿ ಆಶ್ರಯ ಪಡೆದಿದ್ದ ಅಂಧ ಮಹಿಳೆಯೊಬ್ಬರಿಗೆ ನಿವೇಶನದ ಜೊತೆಗೆ ಮನೆಯನ್ನೂ ಕೊಡಿಸಿದ ಈ ಅಧಿಕಾರಿಯ ಕೆಲಸ ನೆನೆದು, ತಮ್ಮ ಒಳಗಣ್ಣಿನಿಂದಲೇ ಆನಂದ ಭಾಷ್ಪ… READ MORE
|
ಸಕಲೇಶಪುರ: – ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ವತಿಯಿಂದ ಏರ್ಪಡಿಸಿದ್ದ ವಿಶ್ವ ಮಣ್ಣು ದಿನಾಚರಣೆಯನ್ನು ಸಕಲೇಶಪುರದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವು ಸಕಲೇಶ್ವರ ಸ್ವಾಮಿ… READ MORE
ಕಳ್ಳತನ ಪ್ರಕರಣದಲ್ಲಿ ವಿಚಾರಣೆಗಾಗಿ ಜಯನಗರ ಪೊಲೀಸ್ ಠಾಣೆಗೆ ಹೋಗಿದ್ದ ಗಾರೆ ಕಾರ್ಮಿಕ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರ ಥಳಿತದಿಂದ ಮೃತಪಟ್ಟಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ತುಮಕೂರು: ಸೈಕಲ್ ಕಳ್ಳತನ ಪ್ರಕರಣದಲ್ಲಿ… READ MORE
ಇಂಡೋ-ಇಸ್ಲಾಮಿಕ್ ಆರ್ಕಿಟೆಕ್ಚರ್ನಲ್ಲಿ 30,000 ಚದರ ಅಡಿ ವಿಸ್ತೀರ್ಣದಲ್ಲಿದೆ ಭವ್ಯ ವಾಸ್ತುಶಿಲ್ಪದ ಈ ಮೋದಿ ಮಸೀದಿ! ಬೆಂಗಳೂರಿನಲ್ಲಿ ಮೋದಿ ಎಂಬ ಹೆಸರಿನ ಮಸೀದಿಯೊಂದಿದೆ! ಸದ್ಯ ಈ ಹೆಸರಿನ ಮಸೀದಿ… READ MORE
|
ಹಾಸನ: ಬೇಲೂರು ತಾಲೂಕು ವಿಧಾನಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಕೇವಲ ಗಂಗಾ ಪೂಜೆ ಮತ್ತು ಅರತಕ್ಷತೆ ಹಾಗೂ ಮದುವೆ ಸಮಾರಂಭಗಳಿಗೆ ಭೇಟಿ ಕೊಡುವುದು ಬಿಟ್ಟರೆ ಜನಸಾಮಾನ್ಯರ ಕುಂದು… READ MORE
ಆನೇಕಲ್: ದೆಹಲಿಯ ಶ್ರದ್ಧಾವಾಕರ್ (Shraddha Walker) ಹತ್ಯೆ ಪ್ರಕರಣದ ಮಾದರಿಯಲ್ಲೇ ಅನ್ಯಕೋಮಿನ ಮಹಿಳೆಯೊಬ್ಬರು ವೃದ್ಧೆಯನ್ನು ಕೊಂದು, ಮೃತದೇಹವನ್ನು ಕಬೋರ್ಡ್ನಲ್ಲಿ ಸುತ್ತಿಟ್ಟಿದ್ದ ಘಟನೆ ಬೆಂಗಳೂರು (Bengaluru) ಹೊರಹೊಲಯದ ಆನೇಕಲ್ ತಾಲೂಕಿನ… READ MORE
ವಿಧಾನ ಪರಿಷತ್ ಸದಸ್ಯ (MLC) ಹಾಗೂ ಬಿಜೆಪಿ (BJP) ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರವಿಕುಮಾರ್ (Ravikumar) ಅವರ ಕಾರು ಬೈಕ್ವೊಂದಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಕೋಲಾರದ… READ MORE
“ಗೋಹತ್ಯೆ ಆರೋಪಿಗಳಿಗೆ 2 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ, ಜೊತೆಗೆ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತೆ ಎಂದು ಪಶುಸಂಗೋಪನೆ ಸಚಿವ ಪ್ರಭು… READ MORE
|
ಸಕಲೇಶಪುರ: – ಮಠಸಾಗರದ ಕೃಷ್ಣಾಪುರ ರಸ್ತೆಯ ಗುದ್ದಲಿ ಪೂಜೆಯನ್ನು ಶಾಸಕ ಹೆಚ್.ಕೆ. ಕುಮಾರಸ್ವಾಮಿ ನೇರವೇರಿಸಿದರು. ಸಕಲೇಶಪುರ ತಾಲ್ಲೂಕಿನ ಮಠಸಾಗರ ಕೃಷ್ಣಾಪುರದ ರಸ್ತೆಯು ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು,… READ MORE
|
ಸಕಲೇಶಪುರ ತಾಲೂಕು ವ್ಯಾಪ್ತಿಯಲ್ಲಿ ಕಾಡಾನೆ ಸಮಸ್ಯೆ ಇಂದು ನಿನ್ನೆಯದಲ್ಲ. ಅಧಿಕಾರಿಗಳ ಮತ್ತು ಜನ ಪ್ರತಿನಿಧಿಗಳ ನಿರ್ಲಕ್ಷ್ಯ ವಿರೋಧಿಸಿ, ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯುವಂತೆ ಆಗ್ರಹಿಸಿ ವಳಲಹಳ್ಳಿ… READ MORE
ಕೊರಟಗೆರೆ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ನೇತೃತ್ವದಲ್ಲಿ ಕೊರಟಗೆರೆ ಪಟ್ಟಣದಲ್ಲಿ ಜನಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶವು ನಡೆಯಲಿದೆ ಎಂದು ಮಧುಗಿರಿ ಜಿಲ್ಲೆಯ ಬಿಜೆಪಿ… READ MORE
|
ಸಕಲೇಶಪುರ: ಸಕಲೇಶಪುರ ತಾಲೂಕು ಬಾಳ್ಳುಪೇಟೆ, ಅಯೋಧ್ಯಾ ನಗರದ ಸಮುದಾಯ ಭವನದಲ್ಲಿ ಜಿಲ್ಲಾ ಮೊಗೇರ ಸಂಘ (ರಿ) ಹಾಸನ ಮತ್ತು ಮೊಗೇರ ಯುವ ವೇದಿಕೆ ಇವರ ವತಿಯಿಂದ ವ್ಯಕ್ತಿತ್ವ… READ MORE
ಮಂಡ್ಯ: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು 3 ಮಕ್ಕಳಿಗೆ ಅನ್ನದಲ್ಲಿ ವಿಷ ಉಣಿಸಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ (Mandya) ಜಿಲ್ಲೆಯ… READ MORE

ಕನ್ನಡ E NEWS ಕರ್ನಾಟಕದ ಜನರ ಧ್ವನಿಯಾಗಿ, ಅತ್ಯಂತ ವಿಶ್ವಾಸಾರ್ಹ ಮತ್ತು ವೇಗದ ಸುದ್ದಿಯನ್ನು ತಲುಪಿಸುವ ಧ್ಯೇಯದೊಂದಿಗೆ ಕನ್ನಡ E NEWS ಅನ್ನು ಪ್ರಾರಂಭಿಸಲಾಗಿದೆ. ನಮ್ಮದು ಕರ್ನಾಟಕ ರಾಜ್ಯದ ಅಂತರ್ಜಾಲ ಪತ್ರಿಕೆ (Official Online News Portal) ಮತ್ತು ನಿಮ್ಮೆಲ್ಲಾ ಸುದ್ದಿ ಅಗತ್ಯಗಳಿಗೆ ನಂಬರ್ ಒನ್ ಸುದ್ದಿ ತಾಣವಾಗುವ ಗುರಿ ಹೊಂದಿದ್ದೇವೆ.
ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ಪ್ರತಿ ಸುದ್ದಿಯೂ ನಿಮ್ಮ ಅಂಗೈಯಲ್ಲಿ ಕ್ಷಣಾರ್ಧದಲ್ಲಿ ತಲುಪಬೇಕು ಎಂಬ ಸದುದ್ದೇಶ ನಮ್ಮದು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪ್ರಮುಖ ಘಟನೆಗಳ ತಾಜಾ ಮತ್ತು ಅಧಿಕೃತ ಸುದ್ದಿಗಳನ್ನು ನಿಮಗೆ ತಲುಪಿಸುವುದೇ ನಮ್ಮ ಮೊದಲ ಆದ್ಯತೆ.
ಕನ್ನಡ E NEWS ನಲ್ಲಿ ನೀವು ಕರ್ನಾಟಕ ಮತ್ತು ಸುತ್ತಮುತ್ತಲಿನ ಸಮಗ್ರ ಸುದ್ದಿಗಳನ್ನು ಪಡೆಯಬಹುದು. ನಿಖರತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಿ, ನಾವು ಈ ಕೆಳಗಿನ ಪ್ರಮುಖ ವಿಭಾಗಗಳ ಸಮಗ್ರ ಮಾಹಿತಿಯನ್ನು ಪ್ರಕಟಿಸುತ್ತೇವೆ:
ನಾವು ಕೇವಲ ಸುದ್ದಿಯನ್ನು ಪ್ರಕಟಿಸುವುದಿಲ್ಲ, ಬದಲಿಗೆ ನಿಖರತೆ, ಸಮಗ್ರತೆ ಮತ್ತು ಸಮಯಪ್ರಜ್ಞೆಗೆ ಬದ್ಧರಾಗಿದ್ದೇವೆ. ಪ್ರತಿಯೊಂದು ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಪಪ್ರಚಾರಕ್ಕೆ ಆಸ್ಪದ ನೀಡದೆ ಸತ್ಯಾಂಶವನ್ನು ಮಾತ್ರ ನಿಮ್ಮ ಮುಂದೆ ಇಡುತ್ತೇವೆ. ನಿಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಲುಪಿಸುವ ಮೂಲಕ, ನಿಮ್ಮ ದೈನಂದಿನ ಜೀವನದ ಭಾಗವಾಗಲು ನಾವು ಬಯಸುತ್ತೇವೆ.
ಸಂಪಾದಕರು ಕನ್ನಡ E NEWS ಅಂಬೇಡ್ಕರ್ ನಗರ ವಕ್ಕೋಡಿ ಮೈನ್ ರೋಡ್ ತುಮಕೂರು 9972189131 kannadaenews@gmail.com