ಅತ್ಯಾಚಾರ, ಲೈಂಗಿಕ ದೌರ್ಜನ್ಯದಂಥಾ ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿವೆ. ವಯಸ್ಸಿನ ವ್ಯತ್ಯಾಸವಿಲ್ಲದೆ ಮಕ್ಕಳು, ಯುವತಿಯರು, ಮಹಿಳೆಯರು, ವೃದ್ಧೆಯರು ಎಲ್ಲರೂ ಅತ್ಯಾಚಾರಕ್ಕೆ ಬಲಿಯಾಗುತ್ತಿದ್ದಾರೆ. ಅದರಲ್ಲೂ ಪುಟ್ಟ ಮಕ್ಕಳು ಮನೆಯಲ್ಲೇ ಸಂಬಂಧಿಕರಿಂದ,… READ MORE
ಚೌತಿ ಎಲ್ಲರ ಬಾಳಿಗೂ ಶುಭದಾಯಕವಾಗಿರಲಿ. ಗಣಪತಿ ನಿಮಗೆ ಆರೋಗ್ಯ, ಸಂಪತ್ತು, ನೆಮ್ಮದಿಯನ್ನು ಕರುಣಿಸಲಿ. ಬದುಕಿನ ಕಷ್ಟವೆಲ್ಲಾ ದೂರವಾಗಲಿ, ದೇವರ ಆಶೀರ್ವಾದದ ಪ್ರಭೆಯಲ್ಲಿ ಖುಷಿಯೊಂದೇ ನೆಲೆಗೊಳ್ಳಲಿ. ಗಣೇಶ ಚತುರ್ಥಿ… READ MORE
ಒಬ್ಬ ಯುವತಿ ಮನೆಯಿಂದ ಹೊರ ಹೋದರೆ, ಮನೆಯವರಿಗೆ ಚಿಂತೆ.. ಮಗಳು ಅದ್ಯಾವಾಗ ಮನೆಗೆ ಮರಳುತ್ತಾಳೋ ಎಂದು. ಆದರೆ, ಇದೀಗ ಕಾಲ ಬದಲಾಗಿದೆ. ಪುರುಷನಷ್ಟೇ ಮಹಿಳೆಯೂ ಧೈರ್ಯಶಾಲಿ. ಸಾಧನೆ… READ MORE
ಉಡುಪಿ: ಕ್ಷೇತ್ರ ಮರುವಿಂಗಡನೆಯ ಬಳಿಕ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಒಂದು ಉಪಚುನಾವಣೆ ಸಹಿತ ಈಗ 4ನೇ ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿದೆ. ಎಲ್ಲ ಬಾರಿಯೂ ಬಿಜೆಪಿ ಮತ್ತು ಕಾಂಗ್ರೆಸ್… READ MORE
|
Arkalgud Tahsildar: ಬೀದಿ ಬದಿ ಆಶ್ರಯ ಪಡೆದಿದ್ದ ಅಂಧ ಮಹಿಳೆಯೊಬ್ಬರಿಗೆ ನಿವೇಶನದ ಜೊತೆಗೆ ಮನೆಯನ್ನೂ ಕೊಡಿಸಿದ ಈ ಅಧಿಕಾರಿಯ ಕೆಲಸ ನೆನೆದು, ತಮ್ಮ ಒಳಗಣ್ಣಿನಿಂದಲೇ ಆನಂದ ಭಾಷ್ಪ… READ MORE

ಕನ್ನಡ E NEWS ಕರ್ನಾಟಕದ ಜನರ ಧ್ವನಿಯಾಗಿ, ಅತ್ಯಂತ ವಿಶ್ವಾಸಾರ್ಹ ಮತ್ತು ವೇಗದ ಸುದ್ದಿಯನ್ನು ತಲುಪಿಸುವ ಧ್ಯೇಯದೊಂದಿಗೆ ಕನ್ನಡ E NEWS ಅನ್ನು ಪ್ರಾರಂಭಿಸಲಾಗಿದೆ. ನಮ್ಮದು ಕರ್ನಾಟಕ ರಾಜ್ಯದ ಅಂತರ್ಜಾಲ ಪತ್ರಿಕೆ (Official Online News Portal) ಮತ್ತು ನಿಮ್ಮೆಲ್ಲಾ ಸುದ್ದಿ ಅಗತ್ಯಗಳಿಗೆ ನಂಬರ್ ಒನ್ ಸುದ್ದಿ ತಾಣವಾಗುವ ಗುರಿ ಹೊಂದಿದ್ದೇವೆ.
ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ಪ್ರತಿ ಸುದ್ದಿಯೂ ನಿಮ್ಮ ಅಂಗೈಯಲ್ಲಿ ಕ್ಷಣಾರ್ಧದಲ್ಲಿ ತಲುಪಬೇಕು ಎಂಬ ಸದುದ್ದೇಶ ನಮ್ಮದು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪ್ರಮುಖ ಘಟನೆಗಳ ತಾಜಾ ಮತ್ತು ಅಧಿಕೃತ ಸುದ್ದಿಗಳನ್ನು ನಿಮಗೆ ತಲುಪಿಸುವುದೇ ನಮ್ಮ ಮೊದಲ ಆದ್ಯತೆ.
ಕನ್ನಡ E NEWS ನಲ್ಲಿ ನೀವು ಕರ್ನಾಟಕ ಮತ್ತು ಸುತ್ತಮುತ್ತಲಿನ ಸಮಗ್ರ ಸುದ್ದಿಗಳನ್ನು ಪಡೆಯಬಹುದು. ನಿಖರತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಿ, ನಾವು ಈ ಕೆಳಗಿನ ಪ್ರಮುಖ ವಿಭಾಗಗಳ ಸಮಗ್ರ ಮಾಹಿತಿಯನ್ನು ಪ್ರಕಟಿಸುತ್ತೇವೆ:
ನಾವು ಕೇವಲ ಸುದ್ದಿಯನ್ನು ಪ್ರಕಟಿಸುವುದಿಲ್ಲ, ಬದಲಿಗೆ ನಿಖರತೆ, ಸಮಗ್ರತೆ ಮತ್ತು ಸಮಯಪ್ರಜ್ಞೆಗೆ ಬದ್ಧರಾಗಿದ್ದೇವೆ. ಪ್ರತಿಯೊಂದು ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಪಪ್ರಚಾರಕ್ಕೆ ಆಸ್ಪದ ನೀಡದೆ ಸತ್ಯಾಂಶವನ್ನು ಮಾತ್ರ ನಿಮ್ಮ ಮುಂದೆ ಇಡುತ್ತೇವೆ. ನಿಮ್ಮ ಬದುಕಿನ ಮೇಲೆ ಪರಿಣಾಮ ಬೀರುವ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಲುಪಿಸುವ ಮೂಲಕ, ನಿಮ್ಮ ದೈನಂದಿನ ಜೀವನದ ಭಾಗವಾಗಲು ನಾವು ಬಯಸುತ್ತೇವೆ.
ಸಂಪಾದಕರು ಕನ್ನಡ E NEWS ಅಂಬೇಡ್ಕರ್ ನಗರ ವಕ್ಕೋಡಿ ಮೈನ್ ರೋಡ್ ತುಮಕೂರು 9972189131 kannadaenews@gmail.com